ಕುಕ್ಕೆ ಸುಬ್ರಹ್ಮಣ್ಯ ಠಾಣೆ , ಬೆಳ್ಳಾರೆ ವಸತಿ ಸಮುಚ್ಚಯ ಸಹಿತ ಜಿಲ್ಲೆಯ ನೂತನ ಕಟ್ಟಡಗಳ ಉದ್ಘಾಟನೆ

ಮಂಗಳೂರು : ನ.30 ರಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ಸಂಚಾರ ಠಾಣೆ ಮತ್ತು ಸುಬ್ರಮಣ್ಯ ಠಾಣೆಯ ನೂತನ ಕಟ್ಟಡಗಳನ್ನು ಹಾಗೂ ಬೆಳ್ಳಾರೆ ಠಾಣಾ ನೂತನ ವಸತಿ ಸುಮುಚ್ಚಯವನ್ನು ಗೃಹ ಸಚಿವರಾದ ಜಿ ಪರಮೇಶ್ವರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಐ.ಪಿ.ಎಸ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...

ಗ್ರಾಮ ಪಂಚಾಯತ್ ಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ಸಮಾವೇಶ ನಡೆಸಲು ತೀರ್ಮಾನ – ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು

ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಮತ್ತು ಅನುದಾನದ ಕೊರತೆಗಳಿಗಾಗಿ ಪಂಚಾಯಿತಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಆಯ್ಕೆಯಾದ ಅವಿಭಜಿತ ದ. ಕ. ಜಿಲ್ಲೆಯ ಎರಡು ಜನ ವಿಧಾನ ಪರಿಷತ್ತಿನ ಸದಸ್ಯರು ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರೊಂದಿಗೆ ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಸದಸ್ಯರೊಳಗೂಡಿ ಮುಖಮುಖಿ ಚರ್ಚೆ...
Ad Widget

ಗಾಂಜ ಸೇವನೆ ಹಾಗೂ ಮಾರಾಟಗಾರರ ಬಂಧಿಸಿದ ಸುಳ್ಯ ಪೋಲೀಸರು

ಸುಳ್ಯ : ಸುಳ್ಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥಗಳಾದ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪಿತರ ಆರೋಗ್ಯ ತಪಾಸಣೆ ವರದಿ ಬಂದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದು ಬಂದಿದ್ದು ಈ...

ಡಿ.07 ರಂದು ದೀನದಯಾಳ್‌ ಸಹಕಾರ ಸಂಘದ ನೂತನ ಕಛೇರಿ ಉದ್ಘಾಟನೆ – ನಡೆದು ಬಂದ ಹಾದಿಯನ್ನು ವಿವರಿಸಿದ ಸಂಘದ ಅಧ್ಯಕ್ಷ, ಮಾಜಿ ಸಚಿವ ಎಸ್ ಅಂಗಾರ

ಪರಿಶಿಷ್ಟ ಜಾತಿ ಮುಗೇರ ಜನಾಂಗದ ಕುಲದೈವ ಗಡಿ ಮೊಗೇರ್ಕಳ ದೈವಗಳ ಆರಾಧನೆ ಹಾಗೂ ಭವಿಷ್ಯದಲ್ಲಿ ಸಮಾಜದಲ್ಲಿ, ಜನಾಂಗದ ವಿಶ್ವಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ 2004-05 ರಲ್ಲಿ ದೀನ ದಯಾಳ್ ಎಜ್ಯುಕೇಶನಲ್ ರೂರಲ್ & ಅರ್ಬನ್ ಡೆವಲಪ್‌ಮೆಂಟ್ ಟ್ರಸ್ಟ್ (ರಿ.) ಅನ್ನು ರಚನೆ ಮಾಡಲಾಯಿತು. ಇದರ ಮೂಲಕ ದಾಸನಕನೆಯಲ್ಲಿ ಮೊಗೇರ್ಕಳ ದೈವದ ಗುಡಿ ನಿರ್ಮಾಣ, ಬ್ರಹ್ಮದೇವರ ಗುಂಡ ನಿರ್ಮಾಣ...

ಪಂಬೆತ್ತಾಡಿ : ಅಕ್ಷತಾ ಯುವತಿ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಧನಲಕ್ಷ್ಮಿ ಮಠ, ಕಾರ್ಯದರ್ಶಿಯಾಗಿ ಅಶ್ವಿನಿ ಪಂಜದಬೈಲು

ಅಕ್ಷತಾ ಯುವತಿ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಮಠ, ಗೌರವಾಧ್ಯಕ್ಷರಾಗಿ ಶ್ವೇತಾ ಪಂಜದಬೈಲು, ಕಾರ್ಯದರ್ಶಿಯಾಗಿ ಅಶ್ವಿನಿ ಪಂಜದಬೈಲು, ಉಪಾಧ್ಯಕ್ಷರಾಗಿ ಜಯಂತಿ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ಲಿಖಿತಾ ಕರಿಕ್ಕಳ, ಖಜಾಂಜಿಯಾಗಿ ಪೂರ್ಣಶ್ರೀ ಪಂಜದಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷತಾ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೌಮ್ಯ...

ಪಂಬೆತ್ತಾಡಿ : ಅಮೃತಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಬಾಬ್ಲುಬೆಟ್ಟು, ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಮಡಿವಾಳಮಜಲು

ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.ಯುವತಿ ಮಂಡಲದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಬಾಬ್ಲುಬೆಟ್ಟು, ಗೌರವಾಧ್ಯಕ್ಷರಾಗಿ ಶ್ರೀಮತಿ ಅನಿತಾ ಸುತ್ತುಕೋಟೆ, ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಮಡಿವಾಳಮಜಲು, ಉಪಾಧ್ಯಕ್ಷರಾಗಿ ಶ್ರೀಮತಿ ರಮ್ಯಾ ಬಾಬ್ಲುಬೆಟ್ಟು, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುಶ್ಮಿತಾ ಜಾಕೆ, ಖಜಾಂಜಿಯಾಗಿ ಶ್ರೀಮತಿ ಮೋಹನಾಂಗಿ...

ಪಂಬೆತ್ತಾಡಿ : ಪಂಚಶ್ರೀ ಯುವಕ ಮಂಡಲದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಲೋಕೇಶ್ ಪಂಜದಬೈಲು, ಕಾರ್ಯದರ್ಶಿಯಾಗಿ ಶ್ರೀಧರ್ ಭೀಮಗುಳಿ

ಪಂಚಶ್ರೀ ಯುವಕ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಕೇಶ್ ಪಂಜದಬೈಲು, ಗೌರವಾಧ್ಯಕ್ಷರಾಗಿ ನಾಗಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿಯಾಗಿ ಶ್ರೀಧರ್ ಭೀಮಗುಳಿ, ಉಪಾಧ್ಯಕ್ಷರಾಗಿ ನೇಮಿರಾಜ್ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ರಮೇಶ್ ಮಡಿವಾಳಮಜಲು, ಖಜಾಂಜಿಯಾಗಿ ಯಕ್ಷಿತ್ ಜಾಕೆ, ಕ್ರೀಡಾ ಕಾರ್ಯದರ್ಶಿಯಾಗಿ ವಿನಯಕುಮಾರ್ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ...

ಸುಳ್ಯ : ಸಂಚಾರ ನಿಯಮ ಉಲ್ಲಂಘನೆ – 10 ಕ್ಕೂ ಹೆಚ್ಚು ಪ್ರಕರಣ ದಾಖಲು

ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಪೋಲೀಸರು ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ ಇಲ್ಲದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುತ್ತಿದ್ದ ಸುಮಾರು 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವಾಹನ ಸವಾರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.‌

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ...

ಪಂಬೆತ್ತಾಡಿ : ಪಂಚಶ್ರೀ ಯುವಕ ಮಂಡಲ, ಅಕ್ಷತಾ ಯುವತಿ ಮಂಡಲ, ಅಮೃತಾ ಮಹಿಳಾ ಮಂಡಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಪಂಚಶ್ರೀ ಯುವಕ ಮಂಡಲ, ಅಕ್ಷತಾ ಯುವತಿ ಮಂಡಲ, ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 16 ಆದಿತ್ಯವಾರದಂದು ಪಂಬೆತ್ತಾಡಿ ಸಭಾಭವನದಲ್ಲಿ ನಾಗಪ್ಪ ಗೌಡ ಪಂಜಬೈಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವಕ ಹಾಗೂ ಯುವತಿ ಮಂಡಲಗಳ ನೂತನ ಪದಾಧಿಕಾರಿಗಳಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ವಿಜಯಕುಮಾರ...
Loading posts...

All posts loaded

No more posts

error: Content is protected !!