- Tuesday
- June 23rd, 2026
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ "ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)" ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ ಅಮರ ಸುಳ್ಯ ಸುದ್ದಿ ವಾರಪತ್ರಿಕೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದು, ಈ ವಾರ ಏ.27 ಸೋಮವಾರದಿಂದ ಮೇ.02 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ...
ಕುಕ್ಕೆ ಸುಬ್ರಹ್ಮಣ್ಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿರುವ ಶ್ರೀಮತಿ ಹರ್ಷಿತಾರವರ ಮಗಳು ಏನೆಕಲ್ಲು ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ತಶ್ಮಿತ ಇವಳು Soliocice ಕಾಯಿಲೆಗೆ ತುತ್ತಾಗಿದ್ದು, ಇವಳ ಒಂದು ಬದಿ ಬೆನ್ನು ಬಾಗಿ ಇನ್ನೊಂದು ಬದಿ ಉಬ್ಬಿರುತ್ತದೆ. ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ವೈದ್ಯರು ಸರ್ಜರಿ ಮಾಡಬೇಕು, 5ಲಕ್ಷದಿಂದ 6ಲಕ್ಷ ಖರ್ಚಾಗಬಹುದು ಎಂದು ಹೇಳಿರುತ್ತಾರೆ. ಅಲ್ಲದೆ...
ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ "ಬಿ" ಕಮಿಟಿಯ ಚೆರ್ಮೇನ್ ಡಾ. ರೇಣುಕಾ ಪ್ರಸಾದ್ ಕುರುಂಜಿ ಅವರು ನೀಡಿದ ಧನಸಹಾಯದ ಚೆಕ್ ನ್ನು ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆಯವರು ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡರಿಗೆ ಮೇ.02 ರಂದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಎ.ಒ.ಎಲ್.ಇ ಬಿ ಕಮಿಟಿಯ...
ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಅಂಗವಾಗಿ ಮೇ.01 ರಂದು ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಾಹ್ನ ವ್ಯಾಸ ಪೂರ್ಣಿಮ ಹಾಗೂ ವ್ಯಾಸ ಪೂಜೆ ಕಾರ್ಯಕ್ರಮಗಳು ವಿಧಿವಿಧಾನಗಳಿಂದ ನಡೆಯಿತು. ಬಳಿಕ ಮಹಾರಥೋತ್ಸವ ಭಕ್ತರ ನಡುವೆ ಭವ್ಯವಾಗಿ...
ನ್ಯಾಯವಾದಿ ನಿಶಾಂತ್ ರವರ ಕಛೇರಿಯು ಎ.30ರಂದು ಕಾಣಿಯೂರಿನ ಎಂ.ಟಿ.ಸಿ ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ನ್ಯಾಯವಾದಿಗಳು ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ್ ಮಳಿ, ಹಿರಿಯ ನ್ಯಾಯವಾದಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ...
ದಿನಾಂಕ : 02 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445-475ಹಳೆ ಅಡಿಕೆ...
ಸುಳ್ಯದ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ವತಿಯಿಂದ ಏಪ್ರಿಲ್ 29ರಂದು ವಾರ್ಷಿಕೋತ್ಸವ ಮತ್ತು ದೀಪಪ್ರಜ್ವಲನ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ.ವಿ. ಚಿದಾನಂದ ರವರು ಮಾತನಾಡಿ “ನರ್ಸಿಂಗ್ ವೃತ್ತಿ ಎಂದರೆ ಕೇವಲ ಉದ್ಯೋಗವಲ್ಲ, ಅದು ಸೇವೆಯ ಮಹೋನ್ನತ ಮಾರ್ಗ. ರೋಗಿಗಳ...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗ(ಪಿ.ಸಿ.ಎಂ.ಬಿ )ವಿದ್ಯಾರ್ಥಿನಿ ಅಭಿಜ್ಞಾ ಭಟ್.ಎಸ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಾಗ 595 ಅಂಕ ಗಳಿಸಿದ್ದರು. ಹಿಂದಿಯಲ್ಲಿ 98 ಅಂಕ ಗಳಿಸಿದ್ದರು. ಹಿಂದಿ ವಿಷಯದ ಮರು ಮೌಲ್ಯ ಮಾಪನದಲ್ಲಿ ಒಂದು ಅಂಕ ಲಭಿಸಿ 99ಅಂಕಗಳೊಂದಿಗೆ ಒಟ್ಟು 596ಅಂಕ ಗಳಿಸಿದ್ದಾರೆ. ಪಿ.ಸಿ.ಎಂ.ಬಿ ಯಲ್ಲಿ ಪೂರ್ಣ 100 ಅಂಕ ಗಳಿಸಿದ್ದಾರೆ. ಜೆ.ಇ.ಇ...
ದಿನಾಂಕ : 30 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ನಿಮಾ(NIMA) ಸಂಸ್ಥೆಯ 79ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಏ.29 ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ(KVGMCH) ಬ್ಲಡ್ ಬ್ಯಾಂಕ್ನಲ್ಲಿ ರಕ್ತದಾನ ಶಿಬಿರವನ್ನು ನಿಮಾ ಸುಳ್ಯದ ಗೌರವಾಧ್ಯಕ್ಷರಾದ ಡಾ.ಲೀಲಾಧರ್ ಡಿ.ವಿಯವರ ಮಾರ್ಗದರ್ಶನದಂತೆ ನಡೆಯಿತು. ಕಾರ್ಯಕ್ರಮವು ನಿಮಾ ಸುಳ್ಯ ಅಧ್ಯಕ್ಷರಾದ ಡಾ. ಲಕ್ಷ್ಮೀಶ ಕೆ.ಎಸ್. ಅವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು. ಗೌರವ ಸೂಚಕವಾಗಿ, ಕೆವಿಜಿಎಂಸಿಎಚ್ ಬ್ಲಡ್ ಬ್ಯಾಂಕ್ಗೆ...
Loading posts...
All posts loaded
No more posts
