ಡಿ. 31ರಿಂದ ಜ. 1: ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ದೈವಗಳ ನೇಮೋತ್ಸವ – ಆಮಂತ್ರಣ ಪತ್ರ ಬಿಡುಗಡೆ

ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳ ನೇಮೋತ್ಸವ ಡಿ. 31 ಮತ್ತು ಜ. 01ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ರವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆಯವರ ಪೂರ್ಣಾಶೀರ್ವಾದದೊಂದಿಗೆ ವಾಸ್ತು ತಜ್ಞ ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ...

ತಾಲೂಕು ಆಡಳಿತ ಕೂಗಳತೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ , ಅಕ್ಕ ಪಕ್ಕದಲ್ಲಿ ನಿರ್ಮಾಣ , ಜನಪ್ರತಿನಿಧಿಗಳು ಅಧಿಕಾರಿಗಳ ಕೃಪಕಟಾಕ್ಷವೋ ?

ಜೀವನದಿಯಲ್ಲಿ ಅಧಿಕಾರಿಗಳ ಕಣ್ಣೆದುರೇ ಅಕ್ರಮ ಮರಳು ಗಣಿಗಾರಿಕೆ , ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ. ಸುಳ್ಯ: ಸುಳ್ಯ ತಾಲೂಕಿನ ಹಾಗೂ ನಗರದ ಜೀವ ನದಿ ಪಯಸ್ವಿನಿಯು ಕೇರಳ ರಾಜ್ಯಕ್ಕೆ ಹರಿಯುತ್ತಿದ್ದು ಅದಕ್ಕೆ ನಾಗಪಟ್ಟಣ ಬಳಿಯಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರ ನೇತೃತ್ವದಲ್ಲಿ ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಕೆ ಮತ್ತು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಇದನ್ನು...
Ad Widget

ಬೆಳ್ಳಾರೆ : ರಾಷ್ಟೀಯ ಗ್ರಂಥಾಲಯ ಸಪ್ತಾಹ ಸಮಾರೋಪ

ಗ್ರಂಥಾಲಯಗಳು ನಮ್ಮ ಅರಿವಿನ ಜ್ಞಾನ ದೀವಿಗೆಗಳು. ಈ ಅಕ್ಷರ ಭಂಡಾರ ಅಕ್ಷಯ ಭಂಡಾರ. ಡಿಜಿಟಲ್ ಜಗತ್ತಿನಲ್ಲಿಯೂ ಪುಸ್ತಕ ಪ್ರಪಂಚದ ಮೌಲ್ಯ ಮರೆಯಬಾರದು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಹೇಳಿದರು. ಕರ್ನಾಟಕ ಸರ್ಕಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ...

ಸುಳ್ಯ ಉಬರಡ್ಕ ರಸ್ತೆ ಬದಿ ಬೆಳೆದಿದ್ದ ಗಿಡಗಂಟಿ ತೆರವು – ಅಮರ ವರದಿ ಫಲಶ್ರುತಿ

ಸುಳ್ಯ ಉಬರಡ್ಕ ರಸ್ತೆ ಬದಿಯಲ್ಲಿ ಕಾಡು ಬಳ್ಳಿ ಹಾಗೂ ಗಿಡ ಗಂಟಿಗಳು ಬೆಳೆದು ಸೂಚನ ಫಲಕಗಳು ಕಾಣಿಣದಂತಾಗಿತ್ತು. ರಸ್ತೆ ಇಕ್ಕಟ್ಟಾಗಿದ್ದರಿಂದಲೇ ವಾಹನಗಳು ಸೈಡ್ ಕೊಡಲು ಬದಿಗೆ ಹೋಗಲು ಅವಕಾಶವಿಲ್ಲದೇ ಬಸ್ ಹಾಗೂ ಸ್ಕೂಟಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬಳು ಬಲಿಯಾಗಿದ್ದಳು. ಈ ಬಗ್ಗೆ ಕಾಡು ಗಿಡ ಗಂಟಿ ಬೆಳೆದಿರುವ ಬಗ್ಗೆ ಪೋಟೋ ಸಹಿತ ಅಮರ ಸುದ್ದಿ ವೆಬ್ಸೈಟ್...

ಕೊಡಿಯಾಲ : ಸ್ನೇಹಿತರ ಬಳಗ ಕಲ್ಪಡ ಇದರ ಮಹಾಸಭೆ – ಅಧ್ಯಕ್ಷರಾಗಿ ಸುರೇಶ್ ಕಲ್ಪಡಗುತ್ತು, ಕಾರ್ಯದರ್ಶಿಯಾಗಿ ಸುಜಿತ್ ಕಲ್ಪಡ

ಸ್ನೇಹಿತರ ಬಳಗ (ರಿ )ಕಲ್ಪಡ, ಕೊಡಿಯಾಲ ಇದರ ಮಹಾಸಭೆಯು ಅಧ್ಯಕ್ಷ ಯುವರಾಜ್ ಕಲ್ಪಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಲೋಕೇಶ್ ಕೆ.ವಿ.ಆಯವ್ಯಯ ಮಂಡಿಸಿದರು. ಈ ಸಂದರ್ಭದಲ್ಲಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುರೇಶ್ ಕಲ್ಪಡಗುತ್ತು, ಕಾರ್ಯದರ್ಶಿಯಾಗಿ ಸುಜಿತ್ ಕೆ. ಕಲ್ಪಡ ಗೌರವಾಧ್ಯಕ್ಷರಾಗಿ ಶಿವರಾಮ ಉಪಾಧ್ಯಾಯ ಕಲ್ಪಡ, ಉಪಾಧ್ಯಕ್ಷರಾಗಿ ಗಿರೀಶ್ .ಕೆ, ಜೊತೆ ಕಾರ್ಯದರ್ಶಿ...

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಚಿಕಿತ್ಸೆಗಾಗಿ ಧನಸಹಾಯ

ಕ್ಯಾಂಪ್ಕೋ ನಿಯಮಿತ,ಮಂಗಳೂರು ಈ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾದ ಉಮೇಶ್ ಕುಮಾರ್ ಎಸ್, ಸಾಲೆ ಮನೆ, ಕಾಟುಕುಕ್ಕೆ ಇವರ ಪತ್ನಿ ಶ್ರೀಮತಿ ಶಂಕರಿ ಟಿ ಅವರ ಚಿಕಿತ್ಸೆಗಾಗಿ (Major Hospitalization) ಕ್ಯಾಂಪ್ಕೊ ವತಿಯಿಂದ ನೀಡಲಾದ ₹ 89,863/- ರ ಚೆಕ್ ನ್ನು ಸಂಸ್ಥೆಯ ಉಪಾಧ್ಯಕ್ಷರಾದ ಶಂಕರನಾರಾಯಣ ಖಂಡಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ...

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಈಕೆ ಬಲ್ಕಾಡಿಯ ಧನಂಜಯ ಮತ್ತು ಜಲಜಾಕ್ಷಿಯವರ ಪುತ್ರಿಯಾಗಿದ್ದಾಳೆ.

ಸುಳ್ಯ : ಪೈಪ್ ಒಡೆದು ರಸ್ತೆಯಲ್ಲಿ ಹರಿಯುತ್ತಿರುವ ನೀರು

ಸುಳ್ಯ ನಗರದ ಕಟ್ಟೆಕಾರ್ ಬಳಿ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ರಿದ್ದು ರಸ್ತೆಯಲ್ಲಿ ಹರಿಯುತ್ತಿದ್ದು ಹೊಳೆಯಂತಾಗಿದೆ. ಅಪಾರ ನೀರು ಪೋಲಾಗುತ್ತಿದ್ದು ನಗರ ಪಂಚಾಯತ್  ಶೀಘ್ರ ಕ್ರಮ ಕೈಗೊಳ್ಳಬೇಕಿದೆ.

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಸನ್ಮಾನ

ಗುತ್ತಿಗಾರು: ನ.21: ಅಂಗನವಾಡಿ ಬಾಲ ವಿಕಾಸ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ವತಿಯಿಂದ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ. 20ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಸಾದ್ ಹೂವನ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ ಉದ್ಘಾಟಿಸಿದರು. ವೇದಿಕೆಯಲ್ಲಿ ಸುಳ್ಯ...

ಅರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ – ಆರಂತೋಡು, ಅಳಿಕೆ, ಕಲ್ಲುಗದ್ದೆ ರಸ್ತೆ ಬಂದ್ ಮಾಡದಂತೆ ಕಾನೂನು ಕ್ರಮಕ್ಕೆ ನಿರ್ಣಯ

ಅರಂತೋಡು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ನ.21ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುಮಾರು 14 ಮನೆ ಗಳಿಗೆ ಸಂಪರ್ಕ ಕಲ್ಪಿಸುವ 30ವರ್ಷಗಳಿಂದ ಊರ್ಜಿತ ದಲ್ಲಿರುವ ಆರಂತೋಡು, ಅಳಿಕೆ - ಕಲ್ಲುಗದ್ದೆ ಪಂಚಾಯತ್ ರಸ್ತೆಯನ್ನು ಪಂಚಾಯತಿನ ಅವಾಹಗನೆ ತರದೆ ಖಾಸಗಿ ವ್ಯಕ್ತಿಗಳು ರಸ್ತೆಯನ್ನು ಬಂದ್ ಮಾಡಲು...
Loading posts...

All posts loaded

No more posts

error: Content is protected !!