- Thursday
- July 16th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ ನಾಲ್ಕೂರು ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ' ಪ್ರಬಂಧ ಸ್ಪರ್ಧೆ ' ಏರ್ಪಡಿಸಲಾಗಿತ್ತು. ನಿಂಬೆ...
ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸ. ಮಾ. ಹಿ. ಪ್ರಾ. ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಕುಮಾರಿ ಚಿರಸ್ವಿಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಉಪನಾಯಕ ಮೋಕ್ಷಿತ್, ಗೃಹಮಂತ್ರಿ ಮಹಮ್ಮದ್ ಅಷ್ಬಾಕ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ಉಪಸ್ಥಿತರಿದ್ದರು. ಮಕ್ಕಳಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದ ಒಂದು ವಾಹನವು ಹಾನಿಗೊಂಡಿದ್ದು ಹಿನ್ನೆಲೆಯಲ್ಲಿ ಮಡಿಕೇರಿಯಿಂದ ಸುಳ್ಯ ಸಂಪರ್ಕಿಸುವ ರಸ್ತೆ ಬ್ಲಾಕ್ ಆಗಿದ್ದು ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು ಬಳಿಕ ಮರವನ್ನು ತೆರವು ಗೊಳಿಸಿದ ಬಳಿಕ ಸುಗಮ ಸಂಚಾರಕ್ಕೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಫೋಟೋ ಸ್ಪರ್ಧೆಯನ್ನು ನಡೆಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಭಾಗದ 21 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 9Aನೇ ತರಗತಿಯ ಕೃತಿಕಾ ರೈ ಪ್ರಥಮ, 10ನೇ ತರಗತಿಯ ಮಾನ್ಯ ಎನ್.ಎಸ್ ದ್ವಿತೀಯ ಮತ್ತು 9Bನೇ ತರಗತಿಯ ಅಬಿರಾ ತೃತೀಯ ಬಹುಮಾನ ಪಡೆಡುಕೊಂಡರು....
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ಜೇಸಿಐ ಬೆಳ್ಳಾರೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಬಹುಮಾನ ವಿತರಿಸಿದರು. ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಕೊಡುಗೆಯಾಗಿ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ಬಡವರ ಬದುಕನ್ನು ಕಸಿದುಕೊಳ್ಳುವ ಕಸ್ತೂರಿ ರಂಗನ್ ವರದಿ ಅನುಷ್ಠಾನವದ ಹಿನ್ಬೆಲೆಯಲ್ಲಿ ಮಲೆನಾಡು ಹಿತಕಕ್ಷಣಾ ವೇದಿಕೆಯ ಮೂಲಕ ನಡೆಯುವ ರಾಜಕೀಯ ರಹಿತ ಹೋರಾಟಕ್ಕೆ ಸುಳ್ಯ ಬಿಜೆಪಿ ಬೆಂಬಲ ನೀಡಲಿದೆ. ಯಾವುದೇ ಸರಕಾರವಿರಲಿ ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದು. ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಡವರನ್ನು ಬೀದಿಗೆ ತಳ್ಳುವ ಕಾರ್ಯ ಆಗಬಾರದು. ಇದನ್ನು ಕೈಬಿಟ್ಟು ತಕ್ಷಣ ರಾಜ್ಯಸರಕಾರ ಕೇಂದ್ರ ಸರಕಾರಕ್ಕೆ...
Loading posts...
All posts loaded
No more posts
