- Thursday
- July 16th, 2026
ಸಾಮಾನ್ಯ ಬಡವರ ಬದುಕನ್ನು ಕಸಿದುಕೊಳ್ಳುವ ಕಸ್ತೂರಿ ರಂಗನ್ ವರದಿ ಅನುಷ್ಠಾನವದ ಹಿನ್ಬೆಲೆಯಲ್ಲಿ ಮಲೆನಾಡು ಹಿತಕಕ್ಷಣಾ ವೇದಿಕೆಯ ಮೂಲಕ ನಡೆಯುವ ರಾಜಕೀಯ ರಹಿತ ಹೋರಾಟಕ್ಕೆ ಸುಳ್ಯ ಬಿಜೆಪಿ ಬೆಂಬಲ ನೀಡಲಿದೆ. ಯಾವುದೇ ಸರಕಾರವಿರಲಿ ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದು. ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಡವರನ್ನು ಬೀದಿಗೆ ತಳ್ಳುವ ಕಾರ್ಯ ಆಗಬಾರದು. ಇದನ್ನು ಕೈಬಿಟ್ಟು ತಕ್ಷಣ ರಾಜ್ಯಸರಕಾರ ಕೇಂದ್ರ ಸರಕಾರಕ್ಕೆ...
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. 23 ರಂದು ಶನಿವಾರದಂದು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಂಗಣದಲ್ಲಿ...
ಸುಳ್ಯ: ಪರಿವಾರಕಾನದಲ್ಲಿನ ಬಸ್ಸು ನಿಲ್ದಾಣಕ್ಕೆ ದಾರಿ ಹುಡುಕಿ ಕೊಡುವಿರಾ ಜನಪ್ರತಿನಿಧಿಗಳೆ ? ಎಂಬ ತಲೆ ಬರಹದೊಂದಿಗೆ ವರದಿಯನ್ನು ಪ್ರಕಟಿಸಿದ್ದು ಇದು ಅಲೆಟ್ಟಿ ಹಾಗೂ ಸುಳ್ಯ ನಗರ ಪಂಚಾಯತ್ ಗಡಿ ಪ್ರದೇಶವಾಗಿದ್ದು ಇಲ್ಲಿನ ಬಸ್ಸು ನಿಲ್ದಾಣ ಅವ್ಯವಸ್ಥೆಯಿಂದ ಕೂಡಿದ್ದು ಕಾಡು ಬಳ್ಳಿಗಳು ಹಬ್ಬಿ ನಡೆದಾಡಲು ಕಷ್ಟವಾಗಿದ್ದು, ದಾರಿಯನ್ನು ಹುಡುಕಬೇಕಾಗಿದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಸರಿಪಡಿಸುವ ಹಿನ್ನೆಲೆಯಲ್ಲಿ ಆಡಳಿತ...
ಅಂಗನವಾಡಿ ಕೇಂದ್ರ ಬೆಳ್ಳಾರೆ ಮತ್ತು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯು 14 ನವೆಂಬರ್ 2024 ಗುರುವಾರ ಬೆಳಿಗ್ಗೆ ಜರುಗಿತು ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಉದ್ಘಾಟಿಸಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ ರೈ ಮತ್ತು...
ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಆಲಂಕಾರು ಶಾಖೆಯ ಸದಸ್ಯರಾದ ಉಮೇಶ್ ರೈ ಬಲ್ಪೋಡಿ ಇವರ ಧರ್ಮ ಪತ್ನಿ ದಿ.ಶ್ರೀಮತಿ ಶಶಿಕಲಾ ಇವರ ಆಕಸ್ಮಿಕ ಮರಣ ಪರಿಹಾರದ ಸಹಾಯಧನದ ಚೆಕ್ ರೂಪಾಯಿ 50,000/- ವನ್ನು ನ. 14ರಂದು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಲಂಕಾರು ಸೊಸೈಟಿಯ ನಿರ್ದೇಶಕರಾದ ಜಿ ಪಿ...
ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಸಮಸ್ಯೆ ಇಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರನ್ನು ಭೇಟಿಯಾದ ಶಾಸಕರು.ಒಂದು ವಾರದ ಒಳಗೆ ಹತ್ತು ಬಸ್ಸು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ.ಸುಳ್ಯ ವಿಧಾನ ಸಭಾ ಕ್ಷೇತ್ರದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇಂದು ಸಾರಿಗೆ ಸಚಿವರಾದ ಮಾನ್ಯ ರಾಮಲಿಂಗ ರೆಡ್ಡಿಯವರನ್ನು ಭೇಟಿಯಾಗಿ ಶಾಲೆ, ಕಾಲೇಜು ವಿದ್ಯಾರ್ಥಿಗ ಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ, ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಪಂಡಿತ್ ನೆಹರೂರವರು ಭಾರತದ ಮೊದಲ ಪ್ರಧಾನಿಯಾಗಿ ಆಧುನಿಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನೆಹರೂರವರು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಭವ್ಯ ಭಾರತಕ್ಕೆ ಮುನ್ನುಡಿ...
ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪರಿವಾರಕಾನ ತಿರುವಿನಲ್ಲಿ ರಸ್ತೆಯ ಬದಿಯಲ್ಲಿ ಬೃಹದಾಕಾರದ ಗುಂಡಿ ನಿರ್ಮಾಣವಗಿದ್ದು ಈ ಮಾರ್ಗವಾಗಿ ತೆರಳುವ ವೇಳೆಯಲ್ಲಿ ಸ್ವಲ್ಪ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ ಇನ್ನಾದರು ರಾಷ್ಟ್ರೀಯ ಹೆದ್ದಾರಿ ಅಥಾವ ತಾಲೂಕು ಆಡಳಿತ ಎಚ್ಚೆತ್ತು ಗುಂಡಿಯನ್ನು ಮುಚ್ಚಿಸಿ ರಸ್ತೆಯ ಬದಿಯಲ್ಲಿನ ಗಿಡ ಗಂಟಿಗಳನ್ನು ತೆರವು ಗೊಳಿಸುವರೇ ಎಂದು ಕಾದು ನೋಡ ಬೇಕಿದೆ....
ಸುಳ್ಯ : ಸುಳ್ಯ ತಾಲೂಕಿನ ವಿಸ್ತಾರದಲ್ಲಿ ದೊಡ್ಡದಾದ ಗ್ರಾಮ ಹಾಗೂ ಸಂಪನ್ಮೂಲಗಳನ್ನು ಹೊಂದಿರುವ ಗ್ರಾಮವಾದ ಅಲೆಟ್ಟಿಯಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಮತ್ತೆ ಮತ್ತೆ ಕಾಣಸಿಗುತ್ತಿದ್ದು ಅಲ್ಲಿನ ಪ್ರತಿನಿಧಿಗಳು ಮತ್ತು ಆಡಳಿತವು ನಿದ್ರೆಗೆ ಜಾರಿದೆಯೇ ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಉದ್ಬವಿಸಿದೆ. ಕೆಲ ದಿನಗಳ ಹಿಂದೆ ಸ್ವತಹ ಗ್ರಾ.ಪಂ ಅಧ್ಯಕ್ಷರಾದ ವೀಣಾ ವಸಂತ್ ರವರ ವಾರ್ಡಿನ...
Loading posts...
All posts loaded
No more posts
