ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಶ್ರೀ.ಕ್ಷೇ.ಧ.ಗ್ರಾ ಯೋಜನೆ ಸುಬ್ರಹ್ಮಣ್ಯ ವಲಯದ ವತಿಯಿಂದ ಸಂಪೂರ್ಣ ಬೆಂಬಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಬ್ರಹ್ಮಣ್ಯ...

ಆನೆಗುಂಡಿಯಲ್ಲಿ ಕಂಡುಬಂದ ಕಾಡಾನೆಗಳು

ರಾಷ್ಟ್ರೀಯ ಹೆದ್ದಾರಿ ಬದಿ ಸಂಚರಿಸಿದ ಎರಡು ಆನೆಗಳು ಕೃಷಿ ಬೆಳೆ ಹಾನಿ ಮಾಡಿ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಗಳು ನ.12ರಂದು ಬೆಳಿಗ್ಗೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ರಸ್ತೆ ಬದಿ ಸಂಚರಿಸುತ್ತಿದ್ದು, ಇದನ್ನು ಸ್ಥಳೀಯರು ತಮ್ಮ ಮೊಬೈಲ್‌ ಕ್ಯಾಮಾರಾದಲ್ಲಿ ಸೆರೆ ಹಿಡಿದಿದ್ದಾರೆ.ಹೆದ್ದಾರಿಯ ಆನೆಗುಂಡಿ ತಿರುವಿನಲ್ಲಿ ಎರಡು ಕಾಡಾನೆಗಳು ರಸ್ತೆ ಬದಿ ಸಂಚರಿಸಿದ್ದು, ಬಳಿಕ ರಸ್ತೆ ಪಕ್ಕದ ಕಾಡಿನೊಳಗೆ ಹೋಗಿರುವುದಾಗಿ...
Ad Widget

ವಿಶ್ವ ನ್ಯೂಮೋನಿಯ ದಿನ – ನವೆಂಬರ್ 12

ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ನ್ಯೂಮೋನಿಯ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ನವೆಂಬರ್ 12 , 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು, ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ. ವಿಶ್ವದಾದ್ಯಂತ ಪ್ರತೀ ವರ್ಷ 155 ಮಿಲಿಯನ್ 5...

ಸುಳ್ಯದ ಶ್ರೀ ರಾಮ ಮಂದಿರದಲ್ಲಿ ವಾರ್ಷಿಕ ಏಕಾಹ ಭಜನೆ

ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ವರ್ಷಂಪ್ರತಿ ಯಂತೆ ಏಕಾಹ ಭಜನೆಯು ನ. 12ರಂದು ಬೆಳಿಗ್ಗೆ ಕಾರ್ಕಳದ ವೆಂಕಟರಮಣ ದೇವಸ್ಥಾನದ ಮ್ಯಾನೇಜಿoಗ್ ಟ್ರಸ್ಟ್ ನ ಮೋಹನ್ ದಾಸ್ ಶೆಣೈ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ...

ಸಹಕಾರಿ ಸಂಘಗಳ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಪಿ. ಸಿ ಜಯರಾಂ ನೇತ್ರತ್ವದಲ್ಲಿ ಕಾರ್ಯಕರ್ತರ ಸಭೆ ಇಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಮಹತ್ವಪೂರ್ಣ ಚರ್ಚೆ ನಡೆಸಲಾಯಿತು ಮತ್ತು ತಾಲ್ಲೋಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ...

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ಸಭೆ

ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು...

ಬಿಡಾಡಿ ಆಡುಗಳನ್ನು ಕಟ್ಟಿ ಹಾಕಿದ ನ.ಪಂ : ದಂಡ ಕಟ್ಟಿ ಬಿಡಿಸಿಕೊಂಡು ಹೋಗುವಂತೆ ಸೂಚನೆ

ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸುತ್ತಾಡುತಿದ್ದ ಬಿಡಾಡಿ ಆಡುಗಳನ್ನು ನಗರ ಪಂಚಾಯತ್ ನಲ್ಲಿ ಕಟ್ಟಿ ಹಾಕಲಾಗಿದ್ದು, ಅದನ್ನು ದಂಡ ಕಟ್ಟಿ ವಾರಸುದಾರರು ಬಿಡಿಸಿಕೊಂಡು ಹೋಗುವಂತೆ ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ , ಯುವಕಮಂಡಲ ರಿ. ಮಡಪ್ಪಾಡಿಯ ಅಧ್ಯಕ್ಷ-ಕಾರ್ಯದರ್ಶಿಗಳಾದ ಕಿರಣ್ ಶೀರಡ್ಕ ಹಾಗೂ ರಕ್ಷಿತ್ ಶೀರಡ್ಕ ಬೆಂಬಲ ಘೋಷಣೆ

ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ನೇತ್ರತ್ವದಲ್ಲಿ ಇಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದುಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ,...
Loading posts...

All posts loaded

No more posts

error: Content is protected !!