ಎಲೆ ಚುಕ್ಕೆ ರೋಗ ನಿರ್ವಹಣಾ ಕ್ರಮಗಳ ಪ್ರಾತ್ಯಕ್ಷಿಕೆಗೆ ಒಂದು ವರ್ಷ – ಗುತ್ತಿಗಾರಿನಲ್ಲಿ ಏ.29 ರಂದು ಸಂವಾದ ಕಾರ್ಯಕ್ರಮ – ಸಂಸದ ಬ್ರಿಜೇಶ್ ಚೌಟ ಭಾಗಿ – ಕೃಷಿಕರಲ್ಲಿ ಮೂಡಿದ ಭರವಸೆ

ಅಡಿಕೆ ಕೃಷಿಕರ ತೋಟಗಳಲ್ಲಿ ಸಮುದಾಯ ಮಟ್ಟದಲ್ಲಿ ಎಲೆ ಚುಕ್ಕೆ ರೋಗ ನಿರ್ವಹಣಾ ಕ್ರಮಗಳ ಪ್ರಾತ್ಯಕ್ಷಿಕೆಗೆ ಒಂದು ವರ್ಷವಾಗುತ್ತಿರುವ ಹಿನ್ನಲೆಯಲ್ಲಿ ಗುತ್ತಿಗಾರು ಕೃಷಿ ಪತ್ತಿನ ಸಹಕಾರ ಸಂಘದ ದೀನ ದಯಾಳ್ ರೈತ ಸಭಾಭವನದಲ್ಲಿ ಏ.29 ರಂದು ಐ. ಸಿ.ಎ.ಆರ್ - ಸಿ. ಪಿ.ಸಿ.ಆರ್.ಐ ವತಿಯಿಂದ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ದ. ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು...

ಮೆಸ್ಕಾಂ ಸಲಹಾ ಸಮಿತಿ ಸದಸ್ಯರಿಂದ ಧರಣಿ – ಜನ ಸಂಪರ್ಕ ಸಭೆ ರದ್ದು – ಸಾರ್ವಜನಿಕರಿಂದ ಮನವಿ ಸ್ವೀಕಾರ

ಮೆಸ್ಕಾಂ ಸಲಹಾ ಸಮಿತಿ ಸದಸ್ಯರಿಗೆ ಮಾಹಿತಿ ನೀಡದೇ ಜನಸಂಪರ್ಕ ಸಭೆ ನಡೆಸಿರುವುದಕ್ಕೆ ಆಕ್ಷೇಪ ಬಂದು ಸಭೆ ರದ್ದಾದ ಘಟನೆ ಏ.28 ರಂದು ನಡೆದಿದೆ.‌ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗದ ಜನ ಸಂಪರ್ಕ ಸಭೆ ನಿಗದಿಯಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಗ್ಯಾರಂಟಿ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಸಲಹಾ...
Ad Widget

ಜೇಸಿಐ ಸುಳ್ಯ ಪಯಸ್ವಿನಿ ಪೂರ್ವ ವಲಯಾಧ್ಯಕ್ಷರ ಸಮ್ಮೀಲನ ಹಾಗೂ ಜೇಎಸಿ ಚೇರ್ಮನ್ ಭೇಟಿ

ಜೇಸಿಐ ಸುಳ್ಯ ಪಯಸ್ವಿನಿ ಘಟಕದಲ್ಲಿ ಬಂಧನ ಅಧೀಕೃತ ಭೇಟಿ ಕಾರ್ಯಕ್ರಮವನ್ನು ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಜೇಎಸಿ ಚೇರ್ಮನ್ ಜೇಸಿಐ ಸೆನೆಟರ್ ಅಬ್ದುಲ್ ಜಬ್ಬಾರ್‌ವರು “ಜೇಸಿಐ ಸುಳ್ಯ ಪಯಸ್ವಿನಿಯ ಘಟಕದ ಕಾರ್ಯ ಚಟುವಟಿಕೆಗಳು ಮೂಲಕ ವಲಯ,...

ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ(ರಿ.) ಸುಳ್ಯ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ಭೂಮಿ ಶಿವಗಿರಿ ಮತ್ತು ಇತರ ಪುಣ್ಯಕ್ಷೇತ್ರ ಯಾತ್ರೆ

ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಯ(ರಿ.) ಸುಳ್ಯ ಘಟಕದಿಂದ ಶಿವಗಿರಿ ಮತ್ತು ಇತರ ಪುಣ್ಯ ಕ್ಷೇತ್ರಗಳಿಗೆ ಎರಡು ದಿನದ ಯಾತ್ರೆ ಕೈಗೊಳ್ಳಲಾಯಿತು. ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋ ಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯಂ ದೇವಸ್ಥಾನ, ಗುರುಗಳು ಪ್ರಥಮವಾಗಿ ಸ್ಥಾಪಿಸಿದ ಅರಿವಿಪುರ ಶಿವ...

ಸುಬ್ರಹ್ಮಣ್ಯ : ನರಸಿಂಹ ಜಯಂತಿ ಕಾರ್ಯಕ್ರಮಗಳು ಆರಂಭ ; ಏಕಾದಶಿ ನಾಮ ಸಂಕೀರ್ತನೆ – ದೇವರ ನಾಮಗಳ ಗಾಯನಕ್ಕೆ ಚಾಲನೆ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಎ.27 ರಿಂದ ನರಸಿಂಹ ಜಯಂತಿ ಕಾರ್ಯಕ್ರಮ ಆರಂಭಗೊಂಡಿದ್ದು, ಆ ಪ್ರಯುಕ್ತ ಮೇ.02 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಎ.27ರಂದು ಪ್ರಾತಕಾಲ 6:30ರಿಂದ ಸಂಜೆ ಗಂಟೆ 6:30 ರವರೆಗೆ ಏಕಾದಶಿ ನಾಮ ಸಂಕೀರ್ತನೆ - ದೇವರ ನಾಮಗಳ ಗಾಯನ ನಡೆದಿದ್ದು, ಮುಂಜಾನೆ ಶ್ರೀ ಮಠದ...

ಮುಳ್ಳುಬಾಗಿಲು : ಮೇ.01 ಮತ್ತು 02 ರಂದು “ಶ್ರೀ ಶಿರಾಡಿ ದೈವದ ನೇಮೋತ್ಸವ”

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಮತ್ತು 02ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಲಿದ್ದು, ಮೇ.01 ರಂದು ಬೆಳಿಗ್ಗೆ ಭಂಡಾರ ಬರುವುದು, ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ದೈವದ ನೇಮೋತ್ಸವ...

ಇಂದಿನ(ಏಪ್ರಿಲ್ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಏರಿಕೆ ಹಾದಿಯಲ್ಲಿ ರಬ್ಬರ್ ಧಾರಣೆ ; ಲಾಟ್ ಮತ್ತು ಸ್ಕ್ರಾಪ್ ಬೆಲೆಯಲ್ಲೂ ಚೇತರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 28 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...

ಮಂಗಳೂರಿನಲ್ಲಿ ನಡೆದ ಕನ್ನಡ ಝೇಂಕಾರ ಕಾರ್ಯ ವಿಧಾನದಲ್ಲಿ ಎಂ.ಎ ಮುಸ್ತಫಾ ಬೆಳ್ಳಾರೆ ಕವನ ವಾಚನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃಧ್ಧಿ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಸಮಾರಂಭವು ಮಂಗಳೂರು ಪುರಭವನದಲ್ಲಿ ಏ.25ರಂದು ಸಂಜೆ ನಡೆಯಿತು. ಕವಿಗೋಷ್ಠಿ,ಪ್ರಶಸ್ತಿ ಪ್ರದಾನ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ‌ ಪ್ರಾಧ್ಯಾಪಕಿ ಪ್ರೊ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ...

ನಾಳೆ(ಏ.28) ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಮೆಸ್ಕಾಂ ಉಪಕೇಂದ್ರಗಳ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ(ಏ.28) ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆ.ವಿ ಮಾರ್ಗದಲ್ಲಿ ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಸುಬ್ರಹ್ಮಣ್ಯ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ ಪಳ್ಳತ್ತಡ್ಕ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆ.ವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು...

ಇಂದಿನ(ಏಪ್ರಿಲ್ 27) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 27 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Loading posts...

All posts loaded

No more posts

error: Content is protected !!