- Friday
- July 17th, 2026
ಒಂದು ಊರಿನಲ್ಲಿ ರಾಜು ಎಂಬೊಬ್ಬ ಯುವಕನಿದ್ದ. ಆತನಿಗೆ ಪ್ರಾಣಿ-ಪಕ್ಷಿಗಳೆಂದರೆ ಅತೀವ ಪ್ರೀತಿ. ವಿಧವಿಧವಾದ ಪ್ರಾಣಿ-ಪಕ್ಷಿಗಳ ಛಾಯಾಚಿತ್ರವನ್ನು ಸೆರೆಹಿಡಿದು ಸಂಗ್ರಹಿಸುವುದು ಆತನ ಹವ್ಯಾಸವಾಗಿತ್ತು.ಹೀಗೊಂದು ದಿನ ರಾಜು ತನ್ನ ಮನೆಯ ಎದುರಿನ ತೋಟದಲ್ಲಿ ಸಂಚರಿಸುತ್ತಿದ್ದಾಗ ಅಲ್ಲೊಂದು ಗಿಡದಲ್ಲಿ ಗುಬ್ಬಚ್ಚಿ ಪಕ್ಷಿ ಕಾಣಿಸಿತು. ಚಿಕ್ಕದಾಗಿ ಮುದ್ದುಮುದ್ದಾಗಿದ್ದ ಆ ಗುಬ್ಬಚ್ಚಿಯನ್ನು ನೋಡಿದ ರಾಜುವಿಗೆ ಅದನ್ನು ಸಾಕುವ ಮನಸ್ಸಾಯಿತು. ಹಾಗಾಗಿ ಆತನು ಅದನ್ನು...
ಸುಳ್ಯ ಗೌಡ ಮಹಿಳಾ ಘಟಕದ ವತಿಯಿಂದಲೂ ತಾಲೂಕು ಮಟ್ಟದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಆಯೋಜಿಸಲಾಗಿದೆ ಸುಳ್ಯ, ದೀಪಾವಳಿ ಹಬ್ಬ ಆಚರಣೆ ತುಳುನಾಡಿನಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲ್ಪಡುತ್ತ ಬಂದಿದೆ. ಹಿಂದಿನ ಸಂಪ್ರದಾಯದಂತೆ ದೀಪಾವಳಿ ಹಬ್ಬವನ್ನು ಇಂದಿಗೂ ಗ್ರಾಮೀಣ ಭಾಗದಲ್ಲಿ ಆಚರಿಸಲಾಗುತ್ತದೆ. ಗೋಪೂಜೆ, ಬಲಿಯೇಂದ್ರ ಪೂಜೆ ಮೊದಲಾದವು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಪ್ರಕೃತಿ ಆರಾಧನೆಗೆ...
ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ,ಜ್ಯೋತಿಷಿ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ,...
ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ SDMC ರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಮಹಮ್ಮದ್ ನಝೀರ್ ಶಾಂತಿನಗರ ಇವರನ್ನು ಪುನರಾಯ್ಕೆ ಮಾಡಲಾಯಿತು ಹಾಗೂ ಉಪಾಧ್ಯಕ್ಷರಾಗಿ ಶೀಮತಿ ಶಶಿಕಲಾ ಇವರನ್ನು ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಪ್ರಮೀಳಾ, ಜಯಂತಿ,ಶೀಲಾವತಿ, ದೇವಕಿ,ದೇವಿಪ್ರಸಾದ್, ಸಿದ್ದಿಕ್, ನೂರುದ್ದೀನ್, ಇಬ್ರಾಹಿಂ ಎಸ್ ಎ, ಸಿದ್ದೀಕ್, ಬುಶ್ರಾ, ಸೆಮಿನಾ, ಅಪ್ಸ, ವಿಶ್ವನಾಥ,...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಇಂದು ಯುವಶಕ್ತಿ ಸಂಘ (ರಿ )ಐವರ್ನಾಡು ಇವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದನಾಟಿಕೇರಿ ವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ "ಒಲವಿನ ಕರ್ನಾಟಕ" ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ...
ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ನಿವಾಸಿ ಐಸಾಕ್ ಜೋಸೆಫ್ (ತಂಬಿ) 83 ಇಂದು ನಿಧನರಾದರು. ಗುತ್ತಿಗಾರಿನಲ್ಲಿ ಹಲವಾರು ವರ್ಷಗಳ ಹಿಂದೆ ಬೆಸ್ಟ್ ಬಾರ್ ಆರಂಭಿಸಿ ಹಿರಿಯ ಉದ್ಯಮಿ ಎನಿಸಿಕೊಂಡಿದ್ದರು.ಮೃತರು ಪತ್ನಿ ಅನಿಯಾಮ್ಮ, ಮಕ್ಕಳಾದ ಸುಪ್ರೀಂ ಕೋರ್ಟ್ ವಕೀಲರಾದ ಪ್ರಿನ್ಸ್ ಐಸಾಕ್, ಗುತ್ತಿಗಾರು ಕುರಿಯಾಕೋಸ್ ಶಾಲೆಯ ಶಿಕ್ಷಕಿ ಪ್ರೀಯ ಮ್ಯಾಥ್ಯೂ, ಕೇರಳ ಹೈ ಕೋರ್ಟ್ ವಕೀಲರಾದ ಜಸ್ಟಿನ್ ರವರ...
ಸುಳ್ಯ:ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ,ವಿಶ್ವಹಿಂದೂ ಪರಿಷತ್ ಭಜರಂಗದಳ ಶಿವಾಜಿ ಶಾಖೆ ಅಜ್ಜಾವರ ಇದರ ಸoಯುಕ್ತ ಆಶ್ರಯದಲ್ಲಿ ಗೋಧೂಳಿ ಲಗ್ನದಲ್ಲಿ 4ನೇ ವರ್ಷದ ದೀಪಾವಳಿ ಉತ್ಸವ ಮತ್ತು ಗೋಪೂಜೆ ಕಾರ್ಯಕ್ರಮವು ಶ್ರೀ ಮಹಮ್ಮಾಯಿ ದೇವಸ್ಥಾನ ಮಾವಿನಪಳ್ಳದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ವಹಿಸಿದ್ದರು.ಸುಳ್ಯ ತಾಲೂಕು ಪಂಚಾಯತ್...
ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸುವುದರೊಂದಿಗೆ ಕನ್ನಡವೇ ನಮ್ಮ ಉಸಿರಾಗಲಿ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಕೆ. ಎಲ್ ರೈ ಹೇಳಿದರು. ಅವರು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಬೆಳ್ಳಾರೆಯ ಅಂಬೇಡ್ಕರ್ ಭವನದ ಮುಂಬಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಶುಭಹಾರೈಸಿದರು. ಸರ್ಕಾರಿ...
Loading posts...
All posts loaded
No more posts
