- Wednesday
- May 6th, 2026
ಸುಳ್ಯದ ಬೊಳುಬೈಲಿನಲ್ಲಿ ಫೆ.21 ರಂದು ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಕುಕ್ಕೆಶ್ರೀ ವಸಂತ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಫೆ. 23 ರ ರಾತ್ರಿ ನಿಧನರಾದ ಘಟನೆ ನಡೆದಿದೆ. ಕುಕ್ಕೆಶ್ರೀ ವಸಂತ್ ಅವರು ಕುಟುಂಬದೊಂದಿಗೆ ಮಡಂತ್ಯಾರಿಗೆ ಹೊರಟಿದ್ದ ವೇಳೆ ಬೊಳುಬೈಲಿನಲ್ಲಿ ಅವರ ಕಾರಿಗೆ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರಿಗೆ ಢಿಕ್ಕಿಯಾಯಿತು. ಪರಿಣಾಮ...
ದಿನಾಂಕ:24-02-2026 ಮಂಗಳವಾರ*01,🐏ಮೇಷರಾಶಿ🐏*📖,ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲಾ ಕೆಲಸಗಳನ್ನು ನಿಭಾಯಿಸುವಿರಿ. ತಾಯಿಯ ಆರೋಗ್ಯ ಇಂದು ಸುಧಾರಿಸುತ್ತದೆ. ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ತರುವಂತಹ ಕೆಲವು ಹೊಸ ಕೆಲಸವನ್ನು ನೀವು ಕಲಿಯುವಿರಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನಲಾಭ,ಗಮನಿಸಿ:-ಸಹೋದರ ವರ್ಗದವರಿಂದ ಮಾನಸಿಕ ನೆಮ್ಮದಿ ಗೃಹದಲ್ಲಿ ಸಂತಸದ ವಾತಾವರಣಪರಿಹಾರ:-ಶ್ರೀ ದಕ್ಷಿಣಾಮೂರ್ತಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*📖,ಶಾರೀರಿಕ...
ಸುಬ್ರಹ್ಮಣ್ಯ: ರೋಟರಿ ಕ್ಲಬ್ ಸುಬ್ರಹ್ಮಣ್ಯಕ್ಕೆ ಫೆ.25ರಂದು ರೋಟರಿ ಜಿಲ್ಲೆ 3181ನ ಜಿಲ್ಲಾ ರಾಜ್ಯಪಾಲ ಪಿ.ಕೆ.ರಾಮಕೃಷ್ಣ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸುಬ್ರಹ್ಮಣ್ಯ ರೋಟರಿಯಿಂದ ಕೊಡಮಾಡುವ ಹಲವಾರು ಸಮಾಜಮುಖಿ ಸಮುದಾಯ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ಜಯಪ್ರಕಾಶ್.ಆರ್ ತಿಳಿಸಿದ್ದಾರೆ. ಸಮುದಾಯ ಸೇವೆ : ಆರಂಭದಲ್ಲಿ ರೋಟರಿ ಜಿಲ್ಲಾ ರಾಜ್ಯಪಾಲ ರಾಮಕೃಷ್ಣ ಪಿ.ಕೆ...
ಅಟಲ್ ಅಭಿಮಾನಿ ಬಳಗ ಬಾಳುಗೋಡು-ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಫೆ.28 ಶನಿವಾರದಂದು ಅಪರಾಹ್ನ 1:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಮೈದಾನದಲ್ಲಿ ಆಯ್ದ 8 ತಂಡಗಳ ಲೀಗ್ ಮಾದರಿಯ ಸೂರ್ಯ-ಹೊನಲು ಬೆಳಕಿನ “ಅಟಲ್ ಟ್ರೋಫಿ ವಾಲಿಬಾಲ್ ಪಂದ್ಯಾಟ” ನಡೆಯಲಿದ್ದು, ಅಪರಾಹ್ನ...
"ಶಬ್ದವಿಲ್ಲದೇ ಪ್ರಚಾರ ಮಾಡುವವರು ಸಮಾಜದ ನಿಜವಾದ ನಾಯಕರು." ಈ ಹಿನ್ನೆಲೆಯಲ್ಲಿ ಜೇಸಿಐ ಭಾರತದ ಪೆಬ್ರವರಿ ತಿಂಗಳ ಗೌರವ ಸಮರ್ಪಣೆಯು ಸ್ಥಳೀಯಾಡಳಿತ ವ್ಯವಸ್ಥೆಯಲ್ಲಿ ಸಹಾಯಕರಾಗಿ ನಿಷ್ಠೆ ಪ್ರಾಮಾಣಿಕತೆಯಿಂದ ದುಡಿದ ಸೇವೆಯನ್ನು ಗುರುತಿಸಿ ಗೌರವಿಸುವುದಾಗಿದ್ದು, ಅದರಂತೆ ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕಳೆದ 16ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ....
ಗುತ್ತಿಗಾರು ಗ್ರಾಮದ ಅಡ್ಡನಪಾರೆ ರಾಮಣ್ಣ ನಾಯ್ಕರವರ ಪುತ್ರ ಚಿದಾನಂದ ಅವರ ವಿವಾಹ ನಿಶ್ಚಿತಾರ್ಥವು ನಾಲ್ಕೂರು ಗ್ರಾಮದ ಉಜಿರಡ್ಕ ಕೃಷ್ಣಪ್ಪ ನಾಯ್ಕರ ಪುತ್ರಿ ವಿನುತ ರೊಂದಿಗೆ ಫೆ.22 ರಂದು ವಧುವಿನ ಮನೆಯಲ್ಲಿ ನಡೆಯಿತು.
ವಿನೋಬನಗರ : ವಿವೇಕಾನಂದ ವಿದ್ಯಾ ಸಂಸ್ಥೆಗಳು ವಿನೋಬನಗರ ಮತ್ತು ಸ್ಕೌಟ್- ಗೈಡ್ ಯುವ ಧ್ವನಿ ಸುಳ್ಯ ಇದರ ಸಹಯೋಗದಲ್ಲಿ ಒಂದು ದಿನದ ಹೈಕಿಂಗ್ ಕಾರ್ಯಕ್ರಮವನ್ನು ಫೆ.22 ರಂದು ಹಮ್ಮಿಕೊಂಡು ಪ್ರಥಮವಾಗಿ ಕೋಳಿಕ್ಕ ಮಲೆ ಬೆಟ್ಟದ ತುದಿಯಲ್ಲಿ ಬಿ.ಸಿ.ಜಿ. ಧ್ವಜವನ್ನು ಹಾರಿಸುವುದರ ಮೂಲಕ ಸ್ಕೌಟ್ ಗೈಡ್ ನ ವಿಶ್ವ ಚಿಂತಕರ ದಿನ ಮತ್ತು ಸಂಸ್ಥಾಪಕರ ದಿನದ ವಿಶೇಷತೆಯನ್ನು...
ದಿನಾಂಕ:23/02/2026 ಸೋಮವಾರ*01,🐏ಮೇಷರಾಶಿ🐏*🌻,ನೆನೆಬಿದ್ದ ಕೆಲಸಗಳಿಂದಾಗಿ ನಿಮ್ಮಲ್ಲಿ ಇಂದು ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. ಈ ದಿನವೂ ನಿಮ್ಮ ಮನವು ಅಸ್ತವ್ಯಸ್ತವಾಗಿರುವದು, ಶಾಂತಚಿತರಾಗಿರಲು ಪ್ರಯತ್ನಿಸಿ, ಹಾಗು ಪರಿಸ್ಥಿತಿಗಳನ್ನು ಸಮರ್ಥ ರೀತಿಯಿಂದ ಎದುರಿಸಿ,ಗಮನಿಸಿ :-ಈ ದಿನ ಶಾಂತ ಮನಸ್ಸಿನಿಂದ ಕೂಡಿರುತ್ತದೆ,ಪರಿಹಾರ:-ಶಿವನ ಮಂತ್ರವನ್ನು ಪಠಿಸಿ,*02,🐂ವೃಷಭರಾಶಿ🐂*🌻,ಬಾಳಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರ...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಏಪ್ರಿಲ್ 10 ರಿಂದ 12ರ ತನಕ ವಿವಿಧ ಧಾರ್ಮಿಕ ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ.22 ರಂದು ದೇವಸ್ಥಾನದ ವಠಾರದಲ್ಲಿ ನಡೆದ ಭಕ್ತಾದಿಗಳ ಸಭೆಯಲ್ಲಿ ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸ್ಥಳೀಯ ಭಕ್ತಾಧಿಗಳು...
Loading posts...
All posts loaded
No more posts
