- Friday
- July 17th, 2026
ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನೆಯಿಂದ ತೆರವಾದ ದ.ಕ.ಮತ್ತು ಉಡುಪಿ ಕ್ಷೇತ್ರಗಳನ್ನು ಒಳಗೊಂಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರು ನಾಳೆ ( ಅ.18) ಪೂರ್ವಾಹ್ನ 10 ಗಂಟೆಗೆ ಪೆರುವಾಜೆಯ ಜೆ.ಡಿ.ಅಡಿಟೋರಿಯಂ ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಪೂರ್ವ ದಿಕ್ಕಿನಲ್ಲಿರುವ ಸಿದ್ಧಪರ್ವತದಿಂದ ಕೋಟಿ ತೀರ್ಥ ನದಿಯು ಹರಿಯುತ್ತಿದ್ದು, ಅದು ಶ್ರೀ ದೇವಳದ ಎದುರು ಭಾಗದಲ್ಲಿ ಸಂಗಮವಾಗಿ “ಅಘನಾಶಿನಿ” ಯಾಗಿ ಮುಂದಕ್ಕೆ ಹರಿಯುತ್ತದೆ. ಇಲ್ಲಿ ತುಲಾ ಸಂಕ್ರಮಣ ಅ.17 ರಂದು ಬೆಳಿಗ್ಗೆ 7:40ರ ಶುಭ ಮುಹೂರ್ತದಲ್ಲಿ ತೀರ್ಥೋದ್ಭವವಾಗಿದ್ದು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್...
ಸುಳ್ಯದಲ್ಲಿ ನಿರಂತರವಾಗಿ 9 ದಿನಗಳ ಕಾಲ ಪೂಜಿಸ್ಪಟ್ಟ ಶಾರದಾ ದೇವಿಯ ವಿಸರ್ಜನ ಮೆರವಣಿಗೆಗೆ ಇದೀಗ ಚಾಲನೆ ನೀಡಲಾಯಿತು. ಸಂಸದ ಕ್ಯಾ ಬೃಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ನಾರಾಯಣ ಕೇಕಡ್ಕ , ಕೆ ಗೋಕುಲ್ ದಾಸ್ , ಡಾ .ಲೀಲಾಧರ ಡಿವಿ , ಶಶಿಕಲಾ ನೀರಬಿದಿರೆ ಮತ್ತಿತರರು ಓಂಕಾರ ಧ್ವಜ ಹಾರಿಸುವ ಮೂಲಕ...
ಅರಂತೋಡಿನಲ್ಲಿ ನ. 23 ರಂದು ನಡೆಯಲಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಶ್ರೀಮತಿ ಲೀಲಾ ದಾಮೋದರ್ ಆಯ್ಕೆಯಾಗಿದ್ದಾರೆ. ಇಂದು ಕನ್ನಡ ಭವನದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನ ಸ್ವಾಗತ ಸಮಿತಿ ಮತ್ತು ಸಮ್ಮೇಳನದ ಪೂರ್ವಾಧ್ಯಕ್ಷರ ಸಭೆಯಲ್ಲಿ ಲೀಲಾ ದಾಮೋದರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯ...
ಬಿಜೆಪಿ ಮುಖಂಡ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ತೀರ್ಪು ನಿನ್ನೆ ಪ್ತಕಟವಾಗಿದ್ದು, ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ ಜಯನ್ ಕೆ ಇವರನ್ನು ನ್ಯಾಯಾಲಯವು ತಪ್ಪಿತಸ್ಥರು ಎಂದು ಹೇಳಿದ್ದು, ಶಿಕ್ಷೆಯ ಪ್ರಮಾಣವನ್ನು ದಿನಾಂಕ 19-10-2024 ರಂದು ನ್ಯಾಯಾಲಯ ಪ್ರಕಟಿಸಲಿದೆ...
ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ...
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹ್ಯೊಗೆ ಬಝಾರ್ನ ಆವರಣದಲ್ಲಿರುವ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಸಚಿವಾಲಯದ ಅಧೀನದಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಪ್ರಾಯೋಜಿತ ಯೋಜನೆಯಾದ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ ದಲ್ಲಿ ನವೆಂಬರ್ ತಿಂಗಳ ಮೂರನೇ ವಾರದಲ್ಲಿ ಉಚಿತವಾಗಿ ಕೌಸಲ್ಯಾಭಿವೃದ್ಧಿ...
ದೇವರಕೊಲ್ಲಿ ಜಂಕ್ಷನ್ ನಲ್ಲಿರುವ ಸೇತುವೆ ಕೆಳಗೆ ಕಾರೊಂದು ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಕಾರಿನಲ್ಲಿ 4 ಜನ ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಕಾರು ಕಾಂಞಕಾಡಿನಿಂದ ಹೊರಟು ದೇವರಕೊಲ್ಲಿ ಸಮೀಪ ಬಂದಾಗ ನಿದ್ರೆ ಮಂಪರಿನಲ್ಲಿ ರಸ್ತೆ ಬಿಟ್ಟು ಸೇತುವೆಯಿಂದ ಕೆಳಗೆ ಉರುಳಿದೆ. ವಾಹನ ಬಿದ್ದ ಶಬ್ದ ಕೇಳಿ ಸ್ದಳೀಯರಾದ ರಿಯಾಸ್ ವರು ಸ್ಥಳಕ್ಕೆ...
ಇದು ಸಂಸ್ಕೃತಿಗಳ ತವರು ಜಿಲ್ಲೆ , ನೈತಿಕ ಮೌಲ್ಯಗಳನ್ನು ಅಳವಡಿಸುವ ಮೂಲಕ ಆಚರಣೆ - ಜುಬಿನ್ ಮಹಪಾತ್ರ ಶಾರದೆಯ ಮೆರವಣಿಗೆ ಹಿಂದುಗಳಾದ ನಾವು ತೀರ್ಮಾನಿಸಬೇಕು ಸರಕಾರವಲ್ಲ - ಕಟೀಲ್ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ನಡೆಯುತ್ತಿರುವ 53...
ಸುಳ್ಯ ಶಾರದೋತ್ಸವ ಕಾರ್ಯಕ್ರಮದ ಶ್ರೀ ಶಾರದಾ ಮೂರ್ತಿ ವಿಸರ್ಜನಾ ಮೆರವಣಿಗೆಯು ಅ.17 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ನಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವ ಹಿತದೃಷ್ಟಿಯಿಂದ ಅ. 17 ರಂದು ಸಂಜೆ 03:00 ಗಂಟೆಯಿಂದ ಮಧ್ಯರಾತ್ರಿಯವರೆಗೆ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು...
Loading posts...
All posts loaded
No more posts
