ಹರಿಯಾಣ ಬಿಜೆಪಿ ಹ್ಯಾಟ್ರಿಕ್ ಸಾಧನೆ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆಗೈದು ಬಹುಮತವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸುಳ್ಯ ನಗರ ಮಹಾ ಶಕ್ತಿ ಕೇಂದ್ರ ವತಿಯಿಂದ ಸುಳ್ಯ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಸುಳ್ಯ ಮಹಾನಗರ ಶಕ್ತಿ ಕೇಂದ್ರದ ಅಧ್ಯಕ್ಷ ಎ ಟಿ...

ಕುಕ್ಕೆ: ಪವಿತ್ರ ಬೋಜನ ಪ್ರಸಾದಕ್ಕೆ ವೈವಿಧ್ಯಮ ಪಾಯಸ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು...
Ad Widget

ಪಂಜ : ದೇವಸ್ಥಾನದ ಭೋಜನ ಶಾಲೆಗೆ ಸ್ಟೀಲ್ ಮೇಜು  ಕೊಡುಗೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭೋಜನ ಶಾಲೆಗೆ ಸ್ಟೀಲ್ ಮೇಜನ್ನು ಕೊಡುಗೆಯಾಗಿ ಶ್ರೀಮತಿ ಸೀತ ಮತ್ತು ಗಂಗಾಧರ ಗೌಡ ಗುಂಡಡ್ಕ ಮತ್ತು ಮಕ್ಕಳು ನೀಡಿದ್ದಾರೆ.‌ ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಧರ್ಮಪಾಲ ಗೌಡ ಮರಕಡ ಮತ್ತಿತರರು ಉಪಸ್ಥಿತರಿದ್ದರು.

ಹರಿಹರಪಲ್ಲತ್ತಡ್ಕ : ಭಜನಾ ತರಬೇತಿ ಸಮಾರೋಪ  ಮತ್ತು ಮಂಗಳೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಮಣ್ಯ ವಲಯ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಜನಾ ತರಬೇತಿಯ ಸಮಾರೋಪ ಸಮಾರಂಭ ಮತ್ತು ಮಂಗಳೋತ್ಸವ ಕಾರ್ಯಕ್ರಮ ಅ.07 ರಂದು ನಡೆಯಿತು. ಅ....

ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ.

ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಸ್ಕಿಡ್ ಆಗಿ ಪರಸ್ಪರ ಡಿಕ್ಕಿಯಾದ ಘಟನೆ ಇದೀಗ ವರದಿಯಾಗಿದೆ. ಶ್ರೀ ರಾಮ ಭಜನಾ ಮಂದಿರದ ಬಳಿಯಲ್ಲಿ ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿಯಾಗಿ ಬರುತ್ತಿದ್ದಾಗ ಮಳೆಯ ಪರಿಣಾಮ ಸ್ಕಿಡ್ ಆಗಿ ಡಿಕ್ಕಿಯಾಗಿದ್ದು ಯಾವುದೇ ಗಾಯಗಳಿಲ್ಲದೇ ದ್ವಿಚಕ್ರ ವಾಹನ ಸವಾರರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೆಸ್ಕಾಂ ಪ್ರಕಟಣೆ – ನಾಳೆ ( ಅ.08) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.08 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್‌ ವ್ಯತ್ಯಯ...

ರಾಜ್ಯ ಸರಕಾರದಿಂದ ಅಕ್ರಮ ಪಡಿತರ ಚೀಟಿ ರದ್ದತಿಗೆ ಕ್ರಮ – ಸುಳ್ಯ ತಾಲೂಕಿನಲ್ಲಿ 2900ರಕ್ಕೂ ಅಧಿಕ ಪಡಿತರ ಚೀಟಿದಾರರ ಮಾಹಿತಿ ಕೇಳಿದ ಸರಕಾರ.

ಸುಳ್ಯ ತಾಲ್ಲೂಕಿನಲ್ಲಿ 42 ಬಿಪಿಎಲ್ ಪಡಿತರ ಚೀಟಿ ರದ್ದು , ಗ್ರಾಮವಾರು ಮಾಹಿತಿ ಇಲ್ಲಿದೆ. ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಜಾರಿ ಬೆನ್ನಲ್ಲೇ ನಕಲಿ ಪಡಿತರ ಚೀಟಿದಾರರ ಪತ್ತೆಗೆ ಸರಕಾರವು ಕ್ರಮ ಕೈಗೊಂಡಿದ್ದು ರಾಜ್ಯದಲ್ಲಿ ಲಕ್ಷಾಂತರ ನಕಲಿ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲಾಗಿದೆ. ಸುಳ್ಯ ತಾಲೂಕಿನಲ್ಲಿ 16 ಸಾವಿರಕ್ಕಿಂತ ಹೆಚ್ಚಿನ ಬಿಪಿಎಲ್...

ದಿ.ರಾಮಚಂದ್ರ ಪ್ರಭು ಅವರ ಮನೆಯವರಿಗೆ ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಪರಿಹಾರಧನ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ  ದಿ.ರಾಮಚಂದ್ರ ಪ್ರಭು, ನೆಲ್ಲೂರು ಕೆಮ್ರಾಜೆ ಎಲಿಮಲೆ ಇವರ ಆಕಸ್ಮಿಕ ಮರಣ ಪರಿಹಾರ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿಯವರು ಅ. ೦5 ರಂದು ದಿ.ರಾಮಚಂದ್ರ ಪ್ರಭು ಅವರ...

ತಾಲುಕು ಮಟ್ಟದ ಕ್ರೀಡಾಕೂಟದಲ್ಲಿ ರೋಟರಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ಸಮಗ್ರ ಪ್ರಶಸ್ತಿ ಒಟ್ಟು 17 ಪದಕ ಗಳಿಸಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನ.05 ರಂದು ಕೆ ಎಸ್ ಗೌಡ ಪ .ಪೂ ಕಾಲೇಜು ನಿಂತಿಕಲ್ಲು ಇಲ್ಲಿ ನಡೆದ ಸುಳ್ಯ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ, ಒಟ್ಟು 17 ಪದಕಗಳನ್ನು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ವತಿಯಿಂದ ನಡೆಯಲಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ...

ಅ 10 : ಡಾ| ಪುರುಷೋತ್ತಮ ಬಿಳಿಮಲೆಯವರ ಹುಡುಕಾಟ ಸಂಶೋಧನ ಗ್ರಂಥ ಮುಖ್ಯ ಮಂತ್ರಿಗಳಿಂದ ಬಿಡುಗಡೆ

ಅ 10 :ಡಾIಪುರುಷೋತ್ತಮ ಬಿಳಿಮಲೆಯವರ ಹುಡುಕಾಟ ಸಂಶೋಧನ ಗ್ರಂಥ ಮುಖ್ಯ ಮಂತ್ರಿಗಳಿಂದ ಬಿಡುಗಡೆ, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಹಾಗೂ ಖ್ಯಾತ ಸಾಹಿತಿ ವಿಮರ್ಶಕ ಡಾI ಪುರುಷೋತ್ತಮ ಬಿಳಿಮಲೆ ವಿರಚಿತಾ "ಹುಡುಕಾಟ " ಸಂಶೋಧನ ಗ್ರಂಥವನ್ನು ಅ 10ರಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ...
Loading posts...

All posts loaded

No more posts

error: Content is protected !!