- Tuesday
- July 21st, 2026
ಸುಳ್ಯದ ರಂಗಮನೆಯ ಕಲಾಕೇಂದ್ರದ ಪ್ರಮುಖ ಆಕರ್ಷಣೀಯ ಕೇಂದ್ರವಾಗಿದ್ದ ಹಿರಿಯ ಯಕ್ಷಗಾನ ಕಲಾವಿದ ಬಣ್ಣದ ಮಾಲಿಂಗರ ಸವಿ-ನೆನಪಿಗೆ ರಚಿಸಿದ್ದ ಬೃಹತ್ ಮೂರ್ತಿಯು ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ದರೇಶಾಯಿಯಾಗಿತ್ತು. ಇದೀಗ ಇನ್ನಷ್ಟು ಬಲಿಷ್ಠವಾಗಿ ಮತ್ತು ಅತ್ಯಾಕರ್ಷಕವಾಗಿ ರೂಪುಗೊಂಡಿದ್ದು ಇಂದು ಗೌರವಾನ್ವಿತ ಶ್ರೀಯುತ ಮೋಹನ್ ಆಳ್ವ ಇವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿತು. ಸಮಾರಂಭದ ವೇದಿಕೆಯಲ್ಲಿ ರಂಗಮನೆ...
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರು, ಮೈಸೂರು ವಿಭಾಗ ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ವಲಯ ಮತ್ತು ಶ್ರೀಮದ್ ಭುವನೇಂದ್ರ ವಿದ್ಯಾಸಂಸ್ಥೆಗಳು ಕಾರ್ಕಳ ಇದರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯು...
ಸುಳ್ಯ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಿರುವುಗಳು ಹೆಚ್ಚಾಗಿ ಮತ್ತು ದ್ವಿಚಕ್ರ ವಾಹನ ಸವಾರರು ಅತೀ ವೇಗದ ಚಲಾವಣೆ ಮತ್ತು ಜೀವ ರಕ್ಷಕ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿ ಹಲವಾರು ಜನ ಇತ್ತೀಚೆಗೆ ಜೀವ ಕಳೆದುಕೊಂಡಿದ್ದರು. ಜನರ ಜೀವ ಉಳಿಸುವ ನಿಟ್ಟಿನಲ್ಲಿ ಹಾಗೂ ನಗರದ ಪಾರ್ಕಿಂಗ್ ಸಮಸ್ಯೆ ಸರಿಪಡಿಸುವ ಸಲುವಾಗಿ ಪೋಲೀಸರು ನೋಟೀಸ್ ನೀಡಿ, ದಂಡ ಪಾವತಿಸುಂತೆ ಕ್ರಮಕೈಗೊಂಡ...
ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ...
ಕರ್ನಾಟಕ ಸರಕಾರ ಯೋಗ ದಸರಾ ಉಪ ಸಮಿತಿರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ - 2024.05 ಅಕ್ಟೋಬರ್ 2024 ಶನಿವಾರ ದಂದು ಮೈಸೂರು ನಲ್ಲಿ ಆಯೋಜಿಸಲಾಯಿತು.08 ರಿಂದ 10 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು, ಪ್ರಥಮ ಸ್ಥಾನ.10 ರಿಂದ 12 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅನ್ವಿತಾ ಶೆಟ್ಟಿ, ದ್ವಿತೀಯ ಸ್ಥಾನ .12 ರಿಂದ...
ಪ್ರಕೃತಿಯ ಹಲವು ಬಾರಿ ಅನೇಕ ವೈಶಿಷ್ಟ್ಯಗಳನ್ನು ಸೃಷ್ಠಿಸುತ್ತಾ ಬಂದಿದೆ. ಇಲ್ಲಿ ಗೊನೆ ಹಾಕುವಷ್ಟು ಎತ್ತರಕ್ಕೆ ಬೆಳೆದಿರುವ ಬಾಳೆ ತನ್ನ ಮಧ್ಯಭಾಗದಲ್ಲಿ ಗೊನೆ ಮುಖಾಂತರ ಪ್ರಕೃತಿ ವೈಶಿಷ್ಟ್ಯ ಮೂಡಿಸಿದೆ.ಇದು ಗುತ್ತಿಗಾರು ಗ್ರಾಮದ ಪೈಕ ನಿವಾಸಿ ವೆಂಕಟ್ ಅತ್ಯಾಡಿ ಅವರ ತೋಟದಲ್ಲಿ ಕಂಡು ಬಂದ ದೃಶ್ಯ.
ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದು ಈತನು ಸುಳ್ಯ ದ ಸುತ್ತ ಮುತ್ತಲಿದ್ದು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ...
ಗುಂಡ್ಯ ಮಾರ್ಗವಾಗಿ ಬರುತ್ತಿದ್ದ ಬಸ್ಸಿನಲ್ಲಿ ಸುಳ್ಯದ ಖಾಸಗಿ ಕಾಲೇಜು ವಿಧ್ಯಾರ್ಥಿನಿ ಜೊತೆಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ವರ್ಷಿತ್ ಚೊಕ್ಕಾಡಿ ಮತ್ತು ಮಿಥುನ್ ಎನ್ ಪಿ , ಶುಶ್ಮಿತ್ ಬೊಳ್ಳುರು ಇವರಿಗೆ ದಿನಾಂಕ 04-10-2024ರಂದು ಜಿಲ್ಲಾ ಸೆಸನ್ಸ್ ನ್ಯಾಯಾಲಯ ಪುತ್ತೂರಿನಲ್ಲಿ ಜಾಮಿನು ನೀಡಿದ್ದು ಇಂದು ನ್ಯಾಯಾಲಯದ ಆದೇಶದ ಮೇರೆಗೆ ಜಾಮೀನು ಪ್ರಕ್ರಿಯೆ...
ಅ. 05 ರಂದು ಮೈಸೂರು ನಲ್ಲಿ ದಸರಾ ಪ್ರಯುಕ್ತ ಆಯೋಜಿಸಲಾದ 12 ರಿಂದ 14 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದೀಕ್ಷಾ ಎಲಿಮಲೆ ಪ್ರಥಮ ಸ್ಥಾನ ಪಡೆದಿದ್ದಾರೆ. 10 ರಿಂದ 12 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ನಿಹಾನಿ ವಾಲ್ತಾಜೆ 5ನೇ ಸ್ಥಾನ ಮತ್ತು ಹವೀಕ್ಷ. ಎಸ್. ಆರ್. 6ನೇ ಸ್ಥಾನ ಪಡೆದಿರುತ್ತಾರೆ.ಗೌರಿತಾ. ಕೆ. ಜಿ,...
ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ ಯ ಹಿರಿಯ ವಿದ್ಯಾರ್ಥಿಗಳ ಸಂಘ ದಶಮಾನೋತ್ಸವ ಸಂಭ್ರಮದಲ್ಲಿರುವ ಸಮಾಜ ಸೇವಾ ಸಂಘಟನೆ ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ (ರಿ) ಸುಳ್ಯ ಸಾರತ್ಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೆವಿಜಿ ಪಾಲಿಟೆಕ್ನಿಕ್, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್...
Loading posts...
All posts loaded
No more posts
