- Wednesday
- July 22nd, 2026
ಸುಳ್ಯ ನಗರದ ಶ್ರೀರಾಂ ಪೇಟೆಯಿಂದ ಖಾಸಗಿ ಬಸ್ ನಿಲ್ದಾಣ ತನಕ ಅಂಗಡಿಗಳಿಗೆ ತೆರಳಿ ಬಿಜೆಪಿ ಸದಸ್ಯತನ ಅಭಿಯಾನ ಸೆ.28 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ. ಎ. ಟಿ., ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ., ಮಂಡಲ ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಕಾಯರ್ತೋಡಿ ಬೂತ್ ಅಧ್ಯಕ್ಷ ಶೀನಪ್ಪ ಪಡ್ರೆ,...
ಮರ್ಕಂಜ ಗ್ರಾಮ ಮಿತ್ತಡ್ಕ ನಿವಾಸಿ ಮೋಹನರವರ ಪತ್ನಿ ಶೋಭಾಲತಾ ಎಂಬವರು ಸೆ.೨೪ರಂದು ನಾಪತ್ತೆಯಾದ ಹಿನ್ನಲೆಯಲ್ಲಿ ಬಾವಿಗೆ ಹಾರಿರಬಹುದೆಂಬ ಅನುಮಾನದಿಂದ ಬಾವಿಯನ್ನು ಅಗೆದು ನೋಡುವ ಕಾರ್ಯಾಚರಣೆ ಸೆ.೨೭ರಂದು ಆರಂಭವಾಗಿದ್ದು, ಇದೀಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶೋಭಾಲತಾರವರು ಸೆ.೨೪ರ ಮಧ್ಯಾಹ್ನ ಮನೆಯಿಂದ ಕಾಣೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಅನುಮಾನದಿಂದ ಅವರ ಮನೆಯ ಬಳಿಯ ಬಾವಿಯಲ್ಲಿ ಹುಡುಕಲಾಗಿತ್ತು....
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖ ಮತ್ತು ದವಡೆಯ ಶಸ್ತç ಚಿಕಿತ್ಸಾ ವಿಭಾಗದ ವತಿಯಿಂದ ತುರ್ತು ಜೀವಾಧಾರ ತರಭೇತಿ ಕಾರ್ಯಗಾರವನ್ನು ಜೀವರಕ್ಷಾ ಟ್ರಸ್ಟ್ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಇವರುಗಳ ಸಹಯೋಗದೊಂದಿಗೆ ಸಪ್ಟೆಂಬರ್ ೨೫,೨೬,೨೭ರಂದುಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಕೆ.ವಿ.ಜಿ ದಂತ ಮಹಾವಿದ್ಯಾಲಯದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು....
ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಸಂಸ್ಠೆಯಿಂದ ಗೋಡೆ ಸುಳ್ಯದ ಮೂರು ದೇವಸ್ಥಾನಗಳಿಗೆ ಗೋಡೆ ಗಡಿಯಾರ ಕೊಡುಗೆಯಾಗಿ ನೀಡಿದರು. ಸುಳ್ಯದ ಚೆನ್ನಕೇಶವ ದೇವಸ್ಥಾನ, ಕಾಯರ್ತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನ, ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯದ ಜಿ.ಎಲ್. ಆಚಾರ್ಯ ಸಂಸ್ಥೆಯ ಸಿಬ್ಬಂದಿ ವಿನಯಕುಮಾರ್ ಹಸ್ತಾಂತರಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಡಾ. ಹೇಮಾವತಿ ಅಮ್ಮನವರ ಆಶೀರ್ವಾದಗಳೊಂದಿಗೆ ದಿನಾಂಕ 27. 9 .2024ರಂದು ಡಾ. ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ...
ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ದ.ಕ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ಹಾಗೂ ಬಾಲಕಿಯರ ತಂಡವು ಭಾಗವಹಿಸಿ ಎರಡು ತಂಡಗಳು ದ್ವಿತೀಯ ಸ್ಥಾನವನ್ನು...
ಕೆ.ವಿ.ಜಿ. ಇಂಜಿನಿಯರಿoಗ್ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿoಗ್ ವಿಭಾಗದ ವಿದ್ಯಾರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಉಪನ್ಯಾಸವು ದಿನಾಂಕ: 27-09-2024ರಂದು ಕೆ.ವಿ.ಜಿ.ಸಿ.ಇ. ಸಭಾಂಗಣದಲ್ಲಿ ನಡೆಯಿತು. ಎ.ಸಿ.ಸಿ.ಇ(ಐ) ಮಂಗಳೂರಿನ “ಟೆಕ್ನೋವೀಕ್ 2024” ಕಾರ್ಯಕ್ರಮದ ಅಡಿಯಲ್ಲಿ ಎ.ಸಿ.ಇ, ಸಿವಿಲ್ ಇಂಜಿನಿಯರಿoಗ್ ವಿಭಾಗ, ಕೆ.ವಿ.ಜಿ.ಸಿ.ಇ. ಇದರ ಸಹಯೋಗದಲ್ಲಿ ಸಿವಿಲ್ ಇಂಜಿನಿಯರ್ಡಾ. ಹೆಚ್. ಅಜಿತ್ ಹೆಬ್ಬಾರ್, ಇವರು “SustainableHorizons in Civil Engineering”ಎಂಬ ವಿಷಯದಲ್ಲಿಉಪನ್ಯಾಸ...
ಗುತ್ತಿಗಾರಿನ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪುರುಷರ 62 ಕೆಜಿ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಸೆ.21 ರಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಾ.ಕೃ. ಪ.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಮಾಜಿ ಸದಸ್ಯ...
Loading posts...
All posts loaded
No more posts
