ಸುಳ್ಯ : ಬ್ರಹ್ಮರಗುಂಡಿ ಅಯ್ಯಪ್ಪ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದ ಕಳ್ಳರು  – ಹಣ ಕಳವು

ಕೊಡಿಯಾಲ ಬೈಲು ಬ್ರಹ್ಮರಗಯದ ಬ್ರಹ್ಮರ ಗುಂಡಿ ಶ್ರೀ ಅಯ್ಯಪ್ಪ ದೇವಸ್ಥಾನದ ಮೂರು ಕಾಣಿಕೆ ಡಬ್ಬಿಯ ಬೀಗ ಮುರಿದು ಹಣ ಕಳವು ಗೈಯಲಾಗಿದೆಇಂದು ಮುಂಜಾನೆ ದೇವಸ್ಥಾನದ ಅರ್ಚಕರು ಸುಮಾರು 6.00ಗಂಟೆಗೆ ಆಗಮಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ ಸ್ಥಳಕ್ಕೆ ಆಡಳಿತ ಸಮಿತಿಯವರು ಆಗಮಿಸಿ ಹಣ ಕಳವು ಖಚಿತಪಡಿಸಿದ್ದು ಸುಮಾರು 5000 ದಷ್ಟು ಹಣ ಇದ್ದಿರಬಹುದು ಎಂದು ಸಮಿತಿಯವರು...

ಪೆರುವಾಜೆ ಪಿಡಿಓ ವಿರುದ್ದ ಮೇಲಾಧಿಕಾರಿಗಳಿಗೆ ದೂರು – ದೂರು ನೀಡಿದವರಿಂದ ನಕಲಿ ಸಹಿ ಸಂಗ್ರಹ ಆರೋಪ – ಆರು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ದೂರು ಸಲ್ಲಿಸಿದ್ದಾರೆ, ತಪ್ಪು ಮಾಡಿದವರಿಗೆ ದೇವರೇ ಶಿಕ್ಷೆ ನೀಡಲಿ ಎಂದು ಪಿಡಿಓ

ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ದ ಸ್ಥಳೀಯ ಮೂರು ವ್ಯಕ್ತಿಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಕೆ ಮಾಡಲಾಗಿದ್ದು, ಇದೀಗ ಈ ದೂರು ಅರ್ಜಿಯ ಬಗ್ಗೆಯೇ ಸಂಶಯ ಮೂಡಿದ್ದು, ಗ್ರಾಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಆ.27 ರಂದು ಪಿಡಿಓ ಜಯಪ್ರಕಾಶ್ ವಿರುದ್ಧ ನೀಡಿದ ದೂರು ಅರ್ಜಿಗೆ ನಕಲಿ ಸಹಿ ಹಾಕಿದ್ದಾರೆಂಬ...
Ad Widget

ಪೆರುವಾಜೆಯಲ್ಲಿ ಬಿಜೆಪಿ ಮಹಾ ಸದಸ್ಯತನ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿಯ ಸದಸ್ಯತನ ಅಭಿಯಾನ ರಾಷ್ಟ್ರವ್ಯಾಪ್ತಿಯಲ್ಲಿ ನಡೆಯುತಿದ್ದು ಈ ಹಿನ್ನೆಲೆಯಲ್ಲಿ ಇಂದು ಪೆರುವಾಜೆಯ ಬೂತ್ ಸಂಖ್ಯೆ 76 ರಲ್ಲಿ ಮಹಾ ಸದಸ್ಯತನ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೂತ್ ಅಧ್ಯಕ್ಷ ರಮೇಶ್ ಮಠತಡ್ಕ, ಮಂಡಲ ಸಮಿತಿ ಸದಸ್ಯ ಪದ್ಮನಾಭ ಶೆಟ್ಟಿ, ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರ್ಷಿತ್ ಪೆರುವಾಜೆ, ಜಯಪ್ರಕಾಶ್ ರೈ, ವಾಸುದೇವ ಪೆರುವಾಜೆ, ಶಿವಪ್ರಸಾದ್,...

ಅ.6 ರಂದು ಸುಳ್ಯ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...

ಏನೆಕಲ್ಲು : ಯುವಕ ಅನಾರೋಗ್ಯದಿಂದ ಮೃತ್ಯು

ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್‌ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ  36 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಬಿಜೆಪಿ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ವಿನುತಾ ಪಾತಿಕಲ್ಲು ನೇಮಕ

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ವಿನುತಾ ಪಾತಿಕಲ್ಲು ಅವರನ್ನು ನೇಮಕ ಮಾಡಲಾಗಿದೆ. ಇವರು ಮಂಡೆಕೋಲು ಗ್ರಾಮದ ಹರಿಶ್ಚಂದ್ರ ಪಾತಿಕಲ್ಲು ಅವರ ಪತ್ನಿ. ಮಂಡೆಕೋಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕಿಯಾಗಿ , ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆಯಾಗಿ,...

ಸೆ.23 : ರೋಟರಿ ಪ.ಪೂ. ಕಾಲೇಜಿನಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮ ಹಾಗೂ ಮೋಟಾರು ವಾಹನ ಕಾಯ್ದೆಗಳ ಬಗ್ಗೆ ಅರಿವು ಕಾರ್ಯಕ್ರಮ

ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ, ವಕೀಲರ ಸಂಘ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ,ಇವುಗಳ ಸಂಯುಕ್ತ ಆಶ್ರಯದಲ್ಲಿ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೆಪ್ಟೆಂಬರ್ 23ರಂದು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಇಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ.ಬಿ.ಮೋಹನ್ ಬಾಬು,...

ಅ.09 ರಿಂದ 17 ರವರೆಗೆ ವೈಭವದ ದಸರಾಕ್ಕೆ ತೀರ್ಮಾನ – ಮಹಿಳಾ ಹಾಗೂ ಮಕ್ಕಳ ದಸರಾ ಈ ಬಾರಿಯ ವಿಶೇಷ – ರಾಜ್ಯಮಟ್ಟದ ಕಲಾವಿದರಿಂದ ಮೂಡಿಬರಲಿದೆ ಸಾಂಸ್ಕೃತಿಕ ಕಾರ್ಯಕ್ರಮ

ದಸರಾ ಉತ್ಸವ ವೈಭವದಿಂದ ನಡೆಸುವ ಬಗ್ಗೆ ತೀರ್ಮಾನ ಮಾಡಿದ್ದು, 9 ದಿನಗಳು ಕೂಡ ಅದ್ಭುತವಾದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಶಾರದೋತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದರು. ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಸರ ಉತ್ಸವದ ವಿವರ ನೀಡಿದರು. ಈ ಬಾರಿ ವಿಶೇಷವಾಗಿ ಮಹಿಳೆಯರೇ ನಡೆಸಿಕೊಡುವ ವಿಶೇಷ ಕಾರ್ಯಕ್ರಮ ಮಹಿಳಾ ದಸರಾ ಕಾರ್ಯಕ್ರಮ ನಡೆಯಲಿದೆ. ಮಹಿಳೆಯರೇ...

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಪೋಷಣ್ ಮಾಹ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/09/2024 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ...

ಕಮಿಷನ್ ಪಡೆದಿದ್ದೇನೆ ಎಂದು ಹೇಳುವವರು ಕಲ್ಚರ್ಪೆ ವನದುರ್ಗಾ ದೈವಸ್ಥಾನದಲ್ಲಿ ಪ್ರಮಾಣ ಮಾಡಲಿ – ವಿನಯ ಕುಮಾರ್ ಕಂದಡ್ಕ

ಕಲ್ಚರ್ಪೆ ಕಸ ದಿಂದ ರಸ ಸಿಗುತ್ತಿದೆ, ಕಲ್ಚರ್ಪೆ ಚಿನ್ನದ ಮೊಟ್ಟೆ ಇಡುವ ಕೋಳಿ ಆಗಿದೆ ಕಲ್ಪರ್ಪೆ ಹೋರಾಟ ಸಮಿತಿಯ ಎಂಬ ಆರೋಪಕ್ಕೆ ವಿನಯ ಕುಮಾರ್ ಕಂದಡ್ಕ ಪ್ರತ್ಯುತ್ತರ ನೀಡಿದರು. ಉದ್ದೇಶ ಪೂರ್ವಕವಾಗಿಯೇ ನನ್ನ ವಿರುದ್ಧ ಇಬ್ಬರು ಹೇಳಿಕೆ ನೀಡಿದ್ದಾರೆ. ಅವರು ಮೂಲ ನಿವಾಸಿಗಳಲ್ಲ.‌ ವಲಸೆ ನಿವಾಸಿಗರೇ ಈ ಸಮಸ್ಯೆ ಉಲ್ಬಣ ಆಗಲು ಕಾರಣ. ರಾಜಕೀಯ ಉದ್ದೇಶಕ್ಕೆ...
Loading posts...

All posts loaded

No more posts

error: Content is protected !!