- Wednesday
- July 22nd, 2026
“ಕಬಡ್ಡಿ ಪಂದ್ಯಾಟವು ಗ್ರಾಮೀಣ ಮಟ್ಟದ ಕ್ರೀಡೆ. ಗ್ರಾಮೀಣ ಜನರು ಬಹಳ ಹಿಂದಿನಿಂದಲೂ ಈ ಕ್ರೀಡೆಯನ್ನು ಮೆಚ್ಚಿಕೊಂಡು ಸಾಂಸ್ಕೃತಿಕ ಕ್ರೀಡೆಯನ್ನಾಗಿ ಅಪ್ಪಿಕೊಂಡಿದ್ದಾರೆ. ಹಾಗೂ ಅದರಲ್ಲಿ ತೊಡಗಿಸಿಕೊಂಡಿದ್ದಾರೆ. ಹಳ್ಳಿಯಿಂದ ಆರಂಭವಾದ ಈ ಕ್ರೀಡೆ ಇಂದು ರಾಜ್ಯ, ರಾಷ್ಟ್ರ, ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿದೆ.ಗುತ್ತಿಗಾರಿನಂತ ಗ್ರಾಮೀಣ ಪ್ರದೇಶದಲ್ಲಿ ಜನರು ಬಹಳ ಉತ್ಸುಕತೆಯಿಂದ ಕಬ್ಬಡಿ ಪಂದ್ಯಾಟಕ್ಕೆ ಅದ್ದೂರಿಯ ತಯಾರಿ ಮಾಡಿದ್ದಾರೆ, ಹಾಗೆಯೇ...
ಸುಬ್ರಹ್ಮಣ್ಯ ಸೆಪ್ಟೆಂಬರ್ 20: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಆದೇಶದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಸುಬ್ರಹ್ಮಣ್ಯ ಪೇಟೆಯ ಪರಿಸರ ,ದೇವಳದ ವಟಾರ, ಮುಖ್ಯರಸ್ತೆ ಬದಿಗಳಲ್ಲಿ, ಕುಮಾರಧಾರ ನದಿ ಸ್ನಾನಘಟ್ಟ ಸುತ್ತಮುತ್ತಲಿನ ವಟಾರದಲ್ಲಿ, ಪರ್ವತಮುಖಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರಗಿನ...
ಸುಬ್ರಹ್ಮಣ್ಯ ಸೆಪ್ಟೆಂಬರ್ 19: ಏನೆಕಲ್ಲು ಗ್ರಾಮದ ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಯೋಗ ಖಾತರಿ ಯೋಜನೆ ಹಾಗೂ ತಾಲೂಕು ಪಂಚಾಯತ್ ಅನುದಾನದ ರೂ. 5,20,000/= ದಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯವನ್ನು ಬುಧವಾರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗಿರಥಿ ಮುರುಳ್ಯ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿ...
ನಾವು ಮಾಡುವ ಕೆಲಸ ಯಾವುದಾದರೇನು ಅದರ ಮೇಲೆ ಪ್ರೀತಿಯಿರಲಿ, ಇಷ್ಟಪಟ್ಟ ಕೆಲಸ ಸಿಗಲಿಲ್ಲವೆಂದು ದುಃಖಿಸುವುದಾದರೂ ಏಕೆ..? ನಿರಂತರ ಪ್ರಯತ್ನವಿರಲಿ…ಸಿಗದ ಕೆಲಸವ ನೆನೆದು ವ್ಯಥೆ ಪಡುವುದಾದರೂ ಏಕೆ..?, ಸಿಕ್ಕ ಕೆಲಸವನ್ನು ಶ್ರದ್ಧೆಯಿಂದ ಮಾಡಬಾರದೇಕೇ…?ಚಿಕ್ಕ ಕೆಲಸ-ದೊಡ್ಡ ಕೆಲಸ ಎಂಬುವುದು ಇಲ್ಲ, ಶ್ರದ್ಧೆಯಿಂದ ಮಾಡಿದರೆ ಯಾವ ಕೆಲಸವೂ ನಮ್ಮ ಕೈ ಬಿಡುವುದಿಲ್ಲ…ಮಾಡುವ ಕೆಲಸದಿಂದ ಮನುಷ್ಯನನ್ನು ಗುರುತಿಸುವುದು ಸರಿಯಲ್ಲ, ಮನಸ್ಸಿನಲ್ಲಿ ಶ್ರದ್ಧೆಯಿದ್ದರೆ...
ದೊಡ್ಡೇರಿ ಶಾಲಾ ಮೈದಾನದಲ್ಲಿ ದೊಡ್ಡೇರಿ ಶಾಲಾ ಮೈದಾನಲ್ಲಿ ತೆಂಗಿನ ಗಿಡ ನೆಡುವ ಯೋಜನೆಗೆ ಊರವರಿಂದ ಆಕ್ಷೇಪ ವ್ಯಕ್ತವಾಗಿದೆ. ಊರವರು, ಸಂಘಸಂಸ್ಥೆಗಳು ಹಾಗೂ 5 ಬಾರಿ ಎನ್.ಎಸ್.ಎಸ್. ಕ್ಯಾಂಪ್ ಮಾಡಿ ಈ ಮೈದಾನ ನಿರ್ಮಾಣ ಮಾಡಲಾಗಿದೆ. ತೆಂಗಿನ ಗಿಡ ಇರುವ ಗುಂಡಿ ನೀರು ತುಂಬಿರುವಾಗ ಮಕ್ಕಳು ಬೀಳುವ ಸಾಧ್ಯತೆ ಇದ್ದು ಕೂಡಲೇ ಮುಚ್ಚಬೇಕು ಹಾಗೂ ತೆಂಗಿನ ಗಿಡ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ RDC-II ಮತ್ತು CATC ಶಿಬಿರವು ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್...
ಭಯ ಮತ್ತು ಬೆಧರಿಕೆಯ ಮೂಲಕ ಬದಲಾವಣೆ ಮಾಡಲು ಸಾಧ್ಯವಿಲ್ಲ - ಶೀಮದ್ ಸ್ವಾಮಿ ಆತ್ಮಾದಾಸ್ ಯಾಮಿ. https://youtu.be/9yy4Y7ApzkU?si=R-3XqKvpUnN-RAiH ಯಾವುದೇ ವ್ಯಕ್ತಿಯು ತಮ್ಮ ಗುರುಗಳನ್ನು ಸ್ಮರಿಸಬೇಕು ಗುರುವಿಲ್ಲದೇ ಯಾವುದು ಇಲ್ಲಾ ಅದುವೇ ಎಲ್ಲಾ ಧರ್ಮಗಳ ಸಂದೇಶವಾಗಿದೆ ಅಲ್ಲದೇ ಪ್ರತಿಯೊಬ್ಬ ಮನುಷ್ಯನು ಕೆಟ್ಟದ್ದನ್ನು ವಿರೋಧಿಸಿ ತಪ್ಪನ್ನು ತಪ್ಪು ಎಂದು ಹೇಳುವವರು ಮಾತ್ರ ಇಲ್ಲಿ ಭೋಧನೆ ಮಾಡಲು ಅರ್ಹರು ಅಲ್ಲದೇ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಇತಿಹಾಸ ವಿಭಾಗದಿಂದ ಸೆ. 20ರಂದು ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ತಾಳೆಯ ಹಿಂಗಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿದರು.ಮುಖ್ಯ ಅತಿಥಿಯಾದ ನಿವೃತ್ತ ಪ್ರಾಂಶುಪಾಲ ಡಾ. ನಾರಾಯಣ ಶೇಡಿಕಜೆ ಅವರು ಇತಿಹಾಸ...
ಸುಳ್ಯ ಪರಿವಾರಕಾನ ಪರಿಸರದಲ್ಲಿ ಕಾಡಾನೆ ಗಳು ದಾಳಿ ನಡೆಸಿ ಕೃಷಿ ನಾಶಗೈದಿರುವ ಭಾಗಗಳಿಗೆ ಸ್ಥಳೀಯ ನ ಪಂ ಸದಸ್ಯೆ ಸುಶೀಲ ರವರ ಪತಿ ಜಿನ್ನಪ್ಪ ಪೂಜಾರಿ, ನ ಪಂ ಉಪಾಧ್ಯಕ್ಷ ಬುದ್ಧ ನಾಯ್ಕ್, ಮಾಜಿ ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ರವರು ಭೇಟಿ ನೀಡಿದರು.ಸ್ಥಳೀಯರಾದ ಸುರೇಶ್, ಕೇಪಣ್ಣ ಮಾಸ್ಟರ್, ಸತ್ಯನಾರಾಯಣ ರವರ ಹಾನಿಯಾದ...
Loading posts...
All posts loaded
No more posts
