- Thursday
- July 23rd, 2026
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯರವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಾಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದ್ದು ಇವರು ಹಲವು...
ಸದಸ್ಯರಿಗೆ ಶೀಘ್ರದಲ್ಲಿ ಡಿಜಿಟಲ್ ಪೇಮೆಂಟ್ ಆಧಾರಿತ ಮೊಬೈಲ್ ಆಪ್ ಬಿಡುಗಡೆಸ್ವಂತದ್ದಾದ ಪ್ರಧಾನ ಕಚೇರಿ ಹೊಂದುವ ಆಶಯ ಶೀಘ್ರ ಸಾಕಾರ ಬ್ಯಾಂಕ್ ಮಾದರಿಯ ವ್ಯವಹಾರಕ್ಕೆ ಆದ್ಯತೆಉಡುಪಿ ಜಿಲ್ಲೆಗೆ ಶಾಖೆ ವಿಸ್ತರಿಸುವ ಗುರಿ ನಮ್ಮ ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸೌಹಾರ್ದ ಸಹಕಾರಿಯು ರಾಜ್ಯ ಮಟ್ಟದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ...
ಸುಳ್ಯ ತಾಲೂಕು ಮಿಲಾದ್ ಸಮಿತಿಯ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ, ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 20-09- 2024ನೇ ಶುಕ್ರವಾರದಂದು ಮಿಲಾದ್ ಜಾಥಾ ಮತ್ತು ಸೌಹಾರ್ದ ಸಭೆ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ ಅಧ್ಯಕ್ಷರಾದ ಶರೀಫ್ ಕಂಠಿ ತಿಳಿಸಿಸರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...
ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರಿಂದ ಸ್ಥಾಪಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಸದಸ್ಯರು ಸೆ. 18ರಂದು ಬಳ್ಪ ಮತ್ತು ಪಂಜದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳ್ಪದ ಪ್ರಮೋದ್ ಕುಮಾರ್ ಕೆ. ಎಸ್ ರವರ ಜಮೀನಿನಲ್ಲಿ ಬೆಳೆಸಿದ ಡ್ರ್ಯಾಗನ್ ಫ್ರೂಟ್ ಕೃಷಿ, ಪಂಜದಲ್ಲಿರುವ ವನಸಿರಿ ಫಾರ್ಮ್...
ಸುಬ್ರಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಪದವಿ ಕಾಲೇಜಿನ ಮಕ್ಕಳಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದಿನೇಶ್ ಪಿ ಟಿ ಪ್ರಾಂಶುಪಾಲರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್ ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು...
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಿಂದಿ ದಿವಸ್ ಕಾರ್ಯಕ್ರಮವನ್ನು ಸೆ.17ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.ಕರ್ಯಕ್ರಮದ ಉದ್ಘಾಟನೆಯನ್ನು ಹರಿಬಾಯ್ ದೇವಕರಣ್ ಮಹಾವಿದ್ಯಾಲಯಮ್ ಸೋಲಾಪುರ್, ಮಹಾರಾಷ್ಟ್ರ ಇಲ್ಲಿಯ ಹಿಂದಿ ಉಪನ್ಯಾಸಕರಾದ ಧನ್ಯಕುಮಾರ್ ಜಿನ್ ಪಾಲ್ ಬಿರಾಜ್ ದಾರ್ ನೆರವೇರಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ...
ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ನ ಉದ್ಯೋಗಿ.
ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರನ್ನು ಗೌರವಿಸಿದರು. ಬಳಿಕ ಪಂಚ ಗ್ಯಾರಂಟಿ...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...
Loading posts...
All posts loaded
No more posts
