- Thursday
- July 23rd, 2026
ಮೊದಲಬಾರಿಗೆ ಪೋಲಿಸ್ ಮಹಾ ನೀರಿಕ್ಷಕರಾದ ಅಮಿತ್ ಸಿಂಗ್ ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ಪೊಲೀಸ್ ಸಿಬ್ಬಂದಿಗಳ ಜೊತೆ ಚರ್ಚೆ ಮಾಡಿ ಹೊಸ ಪೊಲೀಸ್ ಠಾಣೆಯ ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಪತ್ರಕರ್ತರ ಜೊತೆಗೆ ಮಾತನಾಡಿದ ಅವರು ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ...
ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ಸೆ.10ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ ದೇಗುಲದ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸಿ ಕೊಡಬೇಕೆಂದು ಮನವಿ ಪತ್ರವನ್ನು ನೀಡಿ ವಿನಂತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚಂದ್ರಪ್ರಕಾಶ್ ಕಂಬಳ, ಊರ ಪ್ರಮುಖರಾದ...
ನಾಗಮಂಗಲ ದಲ್ಲಿ ಗಣಪತಿ ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯವೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿ-ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಹಿಂದೂ ಸಮಾಜ ಗಣೇಶೋತ್ಸವ ವನ್ನು ಆಚರಣೆ ಮಾಡುತ್ತ ಬಂದಿದೆ, ಸ್ವಾತಂತ್ರ್ಯ ದಂತ ಹೋರಾಟಕ್ಕೆ ಈ ಉತ್ಸವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಿದ್ಯಾರ್ಥಿ ಸಂಘದ ಚುನಾವಣೆಯು ಸೆ. 12 ರಂದು ನಡೆದಿದ್ದು, ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿಶಾಂತ್ ಎಸ್ .ಎಲ್ ಅಂತಿಮ ಬಿಎ, ಉಪಾಧ್ಯಕ್ಷರಾಗಿ ಕಲ್ಪನಾ ವೈ ಅಂತಿಮ ಬಿಎ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್ ಯು ದ್ವಿತೀಯ ಬಿಕಾಂ ಅವರು ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ...
ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್...
ಸುಳ್ಯ ರೋಟರಿ ಕ್ಲಬ್ ವತಿಯಿಂದ ಸುಳ್ಯದ 4 ಮಂದಿ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡ ಲಾಯಿತು. ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ., ಬೆಳ್ಳಾರೆ ಜ್ಞಾನ ಗಂಗಾ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಸುಜಾತ ಪ್ರಸನ್ನ ಕಲ್ಲಾಜೆ , ರೋಟರಿ ಪ್ರೌಢ ಶಾಲೆಯ ಶಿಕ್ಷಕಿ ನಳಿನಾಕ್ಷಿ...
ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಸೆ.15 ಆದಿತ್ಯವಾರದಂದು ನಡೆಯಲಿರುವ 2ನೇ ವರ್ಷದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಸೀಮಿತ ತಂಡಗಳ ಕೆಸರುಗದ್ದೆ ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರ ಕೆಸರುಗದ್ದೆ ಕ್ರೀಡಾಕೂಟಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.10 ರಂದು ನಡೆಯಿತು.ವಿಶ್ವ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕಿರಿಭಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನದ ಅಂಗವಾಗಿ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಮಾಹಿತಿ ಶಿಬಿರ ಮತ್ತು ಆತ್ಮಹತ್ಯೆ ತಡೆ ದಿನಾಚರಣೆಯನ್ನು ಎಲಿಮಲೆಯ ಮೆಟ್ರಿಕ್ ನಂತರದ ಬಿ.ಸಿ.ಎಂ ವಿದ್ಯಾರ್ಥಿನಿ ನಿಲಯದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶ್ರೀಮತಿ ಬಿಂದಿಯಾ ಮುಖ್ಯ ಅಥಿತಿ ಗಳಾಗಿ ಭಾಗವಹಿಸಿ ಗ್ರಾಮಾಂತರ ಪ್ರದೇಶದಲ್ಲಿ ಹೆಣ್ಣುಮಕ್ಕಳಿಗೆ ಉಪಯುಕ್ತ...
ಅಜ್ಜಾವರ : ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಅಜ್ಜಾವರ ಶಾಲೆಯ ನೂತನ ವಿವೇಕ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಲತ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ಸೆ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಿದ ವಿವೇಕ್ ಶಾಲಾ ಕೊಠಡಿಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರಕಾರದ ಗಮನಕ್ಕೆ...
ಕೊಲ್ಲಮೊಗ್ರು-ಕಟ್ಟ-ಗೋವಿಂದನಗರ ಭಾಗಗಳಿಗೆ ಸಂಪರ್ಕಿಸುವ ಎಫ್.ಟಿ.ಟಿ.ಹೆಚ್ ಫೈಬರ್ ಕೇಬಲ್ ಅನ್ನು ಕತ್ತಿಯಿಂದ ತುಂಡರಿಸಿ ಸುಮಾರು 30 ಮೀಟರ್ ಉದ್ದದ ಕೇಬಲ್ ಅನ್ನು ಹಾಡುಹಗಲೇ ಕಳವುಗೈದ ಘಟನೆ ಕಟ್ಟ-ಗೋವಿಂದನಗರ ಹರಿಜನ ಕಾಲೋನಿ ಸಂಪರ್ಕ ರಸ್ತೆಯ ಬದಿಯಲ್ಲಿ ಸೆ.10 ರಂದು ಅಪರಾಹ್ನ 4:00 ಗಂಟೆಯ ಒಳಗೆ ನಡೆದಿದೆ ಎಂದು ತಿಳಿದುಬಂದಿದೆ. ಸತತ ಎರಡನೇ ಬಾರಿಗೆ ಈ ರೀತಿಯ ದುಷ್ಕೃತ್ಯವನ್ನು ಎಸಗಲಾಗುತ್ತಿದ್ದು,...
Loading posts...
All posts loaded
No more posts
