- Thursday
- July 23rd, 2026
✍️ಉಲ್ಲಾಸ್ ಕಜ್ಜೋಡಿ“ಶ್ವಾನ” ಅಂದರೆ ನಾಯಿಗಳಿಗೆ ಇರುವಷ್ಟು ಬುದ್ಧಿಶಕ್ತಿ ಹಾಗೂ ಸ್ವಾಮಿನಿಷ್ಠೆ ಬೇರೆ ಯಾವ ಪ್ರಾಣಿಗಳಿಗೂ ಇಲ್ಲ ಎಂದು ಹೇಳಬಹುದು. ಏಕೆಂದರೆ ನಾಯಿಗಳಿಗೆ ನಾವು ಒಂದು ಹೊತ್ತು ಆಹಾರ ನೀಡಿದರೂ ಕೂಡ ಅವುಗಳು ನಮ್ಮನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತವೆ. ಪ್ರತೀ ಬಾರಿ ಅವುಗಳು ನಮ್ಮನ್ನು ಕಂಡಾಗಲೂ ಅವರದ್ದೇ ಆದ ರೀತಿಯಲ್ಲಿ ಪ್ರೀತಿಯನ್ನು ತೋರುತ್ತವೆ. ಆದ್ದರಿಂದ ಸ್ವಾಮಿನಿಷ್ಠೆ ಅಥವಾ ನಿಯತ್ತಿಗೆ...
ದೇವಚಳ್ಳ ಗ್ರಾಮದ ಸೇವಾಜೆ ಬೆಳ್ಯಪ್ಪ (75)ಎಂಬವರು ಸೆ.9 ರಂದು ಸಂಜೆ 3 ಗಂಟೆಯಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಸುಬ್ರಹ್ಮಣ್ಯ ರವರು ತಿಳಿಸಿದ್ದಾರೆ. ಯಾರಿಗಾದರೂ ಇವರ ಮಾಹಿತಿ ಸಿಕ್ಕಿದ್ದಲ್ಲಿ ದೂರವಾಣಿ 9036147826 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಸೆ.11 ಬುಧವಾರದಂದು ಬೆಳಿಗ್ಗೆ 10.00 ರಿಂದ ಸಾಯಂಕಾಲ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು, ಇದೀಗ ಸತತ 6ನೇ ಬಾರಿಗೆ 'ಲಕ್ಕೀ ಡ್ರಾ' ಎಂಬ ವಿನೂತನ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.12ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್...
ಬಿಜೆಪಿ ಸುಳ್ಯ ಮಂಡಲ ವಿಶೇಷ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಸತೀಶ್ ಕುಂಪಲ ಮಾತನಾಡುತ್ತಾ ಇಡೀ ಜಿಲ್ಲೆಯಲ್ಲಿ ಸುಳ್ಯ ಮಂಡಲ ಎಂದಿಗೂ ಪಕ್ಷದ ಕೆಲಸಗಳಲ್ಲಿ ಹಿಂದೆ ಉಳಿದಿಲ್ಲಾ ಅಲ್ಲದೇ ಕೇವಲ 6 ದಿನಗಳಲ್ಲಿ ಸುಳ್ಯದಲ್ಲಿ 2675 ಸದಸ್ಯತ್ವ ಸ್ವೀಕರಿಸಿದ್ದಾರೆ. ಅದು ಮುಂದಿನ ನವೆಂಬರ್ ಆಗುವಾಗ 1 ಲಕ್ಷದ ಗಡಿಗಳನ್ನು ದಾಟಬೇಕು ಎಂದು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು....
ರಾಜೇಶ್ ಶೆಟ್ಟಿ ಮೇನಾಲ ಅವರ ಮನೆಯಲ್ಲಿ ಸಂಭ್ರಮದ ಗಣೇಶ ಚೌತಿ ನಡೆಯಿತು. ವಿಶೇಷತೆ ಏನಂದರೇ ಮಕ್ಕಳೇ ತಯಾರಿಸಿದ ಮಣ್ಣಿನ ಗಣಪ, ಅವಲಕ್ಕಿ ಪ್ರಸಾದ, ದೀಪ, ದೂಪದ ಆರತಿ ಎಲ್ಲಾ ನೇತೃತ್ವ ಮಕ್ಕಳದ್ದೇ. ಇದಕ್ಕಾಗಿ ಒಂದು ವಾರದ ತಯಾರಿ ಮಣ್ಣು ತಂದು ಹದಗೊಳಿಸಿ ಗಣಪತಿ ಮೂರ್ತಿ ತಯಾರಿಸಿ, ಅದನ್ನು ನೆರಳಲ್ಲಿ ಒಣಗಿಸಿ ಜೆಲ್ ಪೆನ್ನಿಂದ ಕಣ್ಣು ಬಿಡಿಸಿ...
ಅಧಿಕಾರಿಗಳ ಸಭೆ ನಡೆಸುವುದರಲ್ಲೆ ಕಾಲ ಕಳೆಯುತ್ತಿರುವ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ ಜನತೆ, ಕಾರ್ಯಕರ್ತರು - ಚೌಟ ಲೋಕಸಭಾ ಚುನಾವಣೆಯಲ್ಲಿ ನೋಟ ಅಭಿಯಾನದಾರರಿಗೆ ಟಕ್ಕರ್ ಯಾವುದೇ ಅನುದಾನ ನೀಡದೇ ಗುದ್ದಲಿ ಪೂಜೆ ಮಾಡದ ಸರಕಾರ ಎಂದರೇ ಅದು ಸಿದ್ಧರಾಮಯ್ಯ ಸರಕಾರ ಎಂದು ಕಾಂಗ್ರೆಸ್ ವಿರುದ್ದ ಸಂಸದ ಕ್ಯಾ ಬ್ರಿಜೇಶ್ ಚೌಟ ಕಿಡಿಕಾರಿದರು.ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರನ್ನು...
ಸುಳ್ಯ : ಸುಳ್ಯ ಬಿಜೆಪಿ ಮಂಡಲ ಸಮಿತಿ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು. ವಿಶೇಷ ಕಾರ್ಯಕಾರಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದೀಪ ಬೆಳಗಿ ಉದ್ಘಾಟಿಸಿದರು. ಸಭಾ ವೇದಿಕೆಯಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ರವೀಂದ್ರ...
ಪೇರಡ್ಕ ಜುಮಾ ಮಸೀದಿಗೆ ಪೇರಡ್ಕ ಜಮಾಯತ್ ದುಬೈ ಸಮಿತಿಯ ಅಧ್ಯಕ್ಷರು ಅನಿವಾಸಿ ಉದ್ಯಮಿಗಳಾದ ಪಿ.ಎಂ.ರಹೀಮ್ ಪೇರಡ್ಕ ಕೊಡುಗೆಯಾಗಿ ನೀಡಿದ ಕಂಪ್ಯೂಟರ್,ಪ್ರಿಂಟರ್,ಕುಡಿಯುವ ನೀರಿನ ವ್ಯವಸ್ಥೆಯನ್ನು ಅಲ್ ಹಾಜ್ ಸಯ್ಯದ್ ಜೈನುಲ್ ಅಭಿದೀನ್ ತಂಗಳ್ ಕುಂನ್ನುಂಗೈ ದುಗ್ಗಲಡ್ಕ ಉದ್ಘಾಟನೆ ಮಾಡಿ,ಕೊಡುಗೆ ನೀಡಿದ ರಹೀಮ್ ಪೇರಡ್ಕರವರ ಕುಟುಂಬಕ್ಕೆ ವಿಶೇಷ ಪ್ರಾರ್ಥನೆ ಮಾಡಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಜುಮಾ ಮಸೀದಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವು ಎರಡು ದಿನಗಳ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ನಡೆದು ಸೆ.08 ರಂದು ಅದ್ದೂರಿ ಶೋಭಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೆ. 07 ರಂದು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡು ಸಾಮೂಹಿಕ ಗಣಪತಿ ಹವನ, ಅಕ್ಷರಾಭ್ಯಾಸ...
Loading posts...
All posts loaded
No more posts
