- Thursday
- July 23rd, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಕ್ಕುಜಡ್ಕ ಇದರ ವತಿಯಿಂದ ನಡೆಯುವ 32 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ಸೆ.08 ರಂದು ಅದ್ದೂರಿ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.
ಕಲ್ಮಡ್ಕ ನವೋದಯ ಸಂಘ ಆಶ್ರಯದಲ್ಲಿ 46 ವರ್ಷದ ಗಣೇಶೋತ್ಸವು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡಿತು. ವೇದಮೂರ್ತಿ ಶಿವರಂಜನ್ ವೈದಿಕ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.ಇಂದು ಸಂಜೆ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.
ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘ ಹಾಗೂ ಪಯಸ್ವಿನಿ ಯುವತಿ ಸಂಘ ಪೇರಾಲು ಮೈತಡ್ಕ ಇದರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರತಿಷ್ಠೆ ನಡೆಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಇಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವು ಇಂದು ಬೆಳಿಗ್ಗೆ ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಆರಂಭಗೊಂಡಿದೆ. ಎರಡು ದಿನಗಳ ಕಾಲ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ನಡೆದು ಸೆ.08 ರಂದು ಭವ್ಯ ಶೊಇಭಾಯಾತ್ರೆಯಲ್ಲಿ ತೆರಳಿ ಶ್ರೀ ಗಣೇಶನ ವಿಸರ್ಜನೆ...
ವರದಿ:ಮಿಥುನ್ ಕರ್ಲಪ್ಪಾಡಿ ಸುಳ್ಯ. ಮಂಡೆಕೋಲು : ಗಣೇಶೋತ್ಸವದ ಉದ್ದೇಶ ಇಡೇರಿಸಲು ಮುಂದಾದ ಸಮಿತಿ - ಪುಟಾಣಿ ಮಕ್ಕಳ ಪ್ರತಿಭೆ ಬೆಳಗಲು ಪ್ರಥಮ ಪ್ರಾಶಸ್ತ್ಯ - ಅಂಗನವಾಡಿ ಮಕ್ಕಳ ಜತೆ ಕುಣಿದ ಮಗು ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮವಾಗಿದ್ದು ಈ ಹಿಂದೆ ಈ ಗ್ರಾಮವು ಕುಗ್ರಾಮ ಎಂದೆ ಹಣೆಪಟ್ಟಿ ಕಟ್ಟಿಕೊಂಡಿದ್ದು ಇದೀಗ ಅಭಿವೃದ್ಧಿಯ ಶಕೆಯನ್ನೆ...
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಕ್ಯಾಂಪಸ್ ಗೆ ಯಾವುದೇ ಅಡೆತಡೆ ಇಲ್ಲದೆ ನಿರಂತರ ವಿದ್ಯುತ್ ಪೂರೈಕೆಗಾಗಿ ಸುಳ್ಯದ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಭೂಗತ ಕೇಬಲ್ ಮುಖಾಂತರ ನೂತನ ಫೀಡರ್ ನಿರ್ಮಾಣ ಮಾಡಲಾಗಿದೆ. 33/11KV ಸುಳ್ಯದ ಮೆಸ್ಕಾಂ ವಿದ್ಯುತ್ ಕೇಂದ್ರದಿಂದ 11KV HT ಡೆಡಿಕೇಟೆಡ್ ಎಕ್ಸ್ ಪ್ರೆಸ್ ಫೀಡರ್ ಭೂಗತ ಕೇಬಲ್ ಮೂಲಕ ಕೆವಿಜಿ...
ಎನ್ನೆಂಸಿ, ನೆಹರು ಮೆಮೋರಿಯಲ್ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಆರಿಸಲಾಯಿತು.ತರಗತಿ ಪ್ರತಿನಿಧಿಗಳು ಸೂಚಿಸಿದ ಅಂತಿಮ ಬಿ.ಕಾಂ ಪದವಿಯ ಆದಿತ್ಯ ಡಿ.ಕೆ ನಾಯಕನಾಗಿ, ಅಂತಿಮ ಬಿ.ಎ ಪದವಿಯ ಗಾನ ಬಿ.ಡಿ ಉಪನಾಯಕಿಯಾಗಿ, ಅಂತಿಮ ಬಿ.ಬಿ.ಎ ಪದವಿಯ ಸೂರ್ಯದರ್ಶನ್ ಪಿ.ಎ ಕಾರ್ಯದರ್ಶಿಯಾಗಿ ಮತ್ತು ಅಂತಿಮ ಬಿ.ಎಸ್ಸಿ ಪದವಿಯ...
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದ್ದು, ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಸುಳ್ಯದಲ್ಲಿ ಸಮಗ್ರ ಮಾಹಿತಿ ತಿಳಿದೇ ಸುಳ್ಯಕ್ಕೆ ಬಂದಿದ್ದು ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು. ಸುಳ್ಯದ ಮುಖ್ಯ ಪೇಟೆಯಲ್ಲಿ ಬಹಳ ವರ್ಷಗಳಿಂದ ಸವಾಲಾಗಿರುವ ಟ್ರಾಫಿಕ್ ಸಮಸ್ಯೆಗಳಿಗೆ ಇತ್ಯರ್ಥ ಮಾಡಲಾಗುವುದು. ಅದಕ್ಕಾಗಿ ಓರ್ವ ಸಿಬ್ಬಂದಿಯನ್ನು ಬಳಸಿಕೊಂಡು...
ಸುಶಿಕ್ಷಿತ ಮತ್ತು ಸುದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯ. ಪ್ರಗತಿಯುತ್ತ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಕಮಿಟಿ “ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್.ಯು.ಜೆ ಹೇಳಿದರು. ಅವರು ದಿನಾಂಕ 5.09.2024ರಂದು ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ”ಬಿ”ಇದರ ಆಶ್ರಯದಲ್ಲಿ ನಡೆದ...
Loading posts...
All posts loaded
No more posts
