- Thursday
- July 23rd, 2026
ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಜುಲೈ –ಆಗೋಸ್ಟ್-2024ರಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿಆಯುರ್ವೇದ ವೈದ್ಯಕೀಯ ಕಾಲೇಜಿಗೆ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 41 ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.ಅಂತಿಮ ವರ್ಷದ ಬಿ.ಎ.ಎಂ.ಎಸ್ ಪದವಿ ವಿಭಾಗದ ೫೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು, ಅಂಜನಾವಿ. ಪಿ., ಅಧೀನಾ ಪಿ.,...
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ ಹೇಳಿದರು. ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ...
ಸುಳ್ಯದ ಪ್ರತಿಷ್ಠಿತ ಸ್ವರ್ಣಾಭರಣ ಸಂಸ್ಥೆ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರ್ಸ್ ನವರ ನೂತನ ಆಭರಣ ಸ್ಕೀಂ ಗೋಲ್ಡ್ ನಿಧಿ ಯ ಉದ್ಘಾಟನೆ ಇಂದು ಸಂಸ್ಥೆಯ ಮಳಿಗೆಯಲ್ಲಿ ನಡೆಯಿತು. ಕೆಎಸ್ಎ ಕಾಮತ್ & ಸನ್ಸ್ ಮಾಲಕರು, ಉದ್ಯಮಿ ಸುಧಾಕರ ಕಾಮತ್ ಮತ್ತು ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್ ಎ ರಾಮಚಂದ್ರ ದೀಪ ಬೆಳಗಿಸುವ ಮೂಲಕ ಉದ್ಘಾಟನೆ...
ದೇವಚಳ್ಳ ಗ್ರಾಮದ ದೇವ ಹಿರಿಯಡ್ಕ ಮನೆ ಶ್ರೀಮತಿ ಪುಷ್ಪಾವತಿ ಮತ್ತು ಬಾಲಕೃಷ್ಣ ಗೌಡರ ಪುತ್ರ ಯೋಗೀಶ್ ರವರ ವಿವಾಹವು ಕಡಬ ತಾಲೂಕು ಕೊಯಿಲ ಗ್ರಾಮದ ಬುಡಲ್ಲೂರು ಖಂಡಿಗ ಮನೆ ಶ್ರೀಮತಿ ಸರೋಜಿನಿ ಮತ್ತು ತನಿಯಪ್ಪ ಗೌಡರ ಪುತ್ರಿ ಸೌಮ್ಯ ರೊಂಂದಿಗೆ ಸೆ.05 ರಂದು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವುಗಳ ವತಿಯಿಂದ ಇಂದು ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ವಿದ್ವಾನ್ ಕೇಶವ ಭಟ್, ರಾಮ ಶರ್ಮಾ, ದೊಡ್ಡಣ್ಣ ಗೌಡ, ಪುಂಗವ ಗೌಡ ಹಾಗೂ ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ ಶಿಕ್ಷಕ ಸಾಹಿತಿಗಳನ್ನು ಇಂದು ಗೌರವಿಸಲಾಯಿತು.ಸಾಹಿತ್ಯ ರಂಗದಲ್ಲಿ ಹೆಸರು ಮಾಡಿರುವ ನಿವೃತ್ತ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸುವ ಪರಂಪರೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಳೆದ ವರ್ಷದಿಂದ ಆರಂಭಿಸಿದೆ.ಇಂದು ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರಾದ ಶ್ರೀಮತಿ ಜಯಮ್ಮ ಚೆಟ್ಟಿಮಾಡ ಹಾಗೂ ಶ್ರೀಮತಿ...
ಕಲ್ಲುಗುಂಡಿಯ ಮೀನು ಮಾರ್ಕೆಟ್ ಸಮೀಪ ಹೋಟೆಲ್ ಸಮುದ್ರ ಸೆ.05 ರಂದು ಶುಭಾರಂಭಗೊಂಡಿತು. ಇಲ್ಲಿ ಬಾಳೆಎಲೆ ಸಸ್ಯಹಾರ ಊಟ, ಮೀನಿನ ಊಟ ಹಾಗೂ ಉಪಹಾರ ಲಭ್ಯವಿದೆ ಎಂದು ಮಾಲಕರಾದ ಜಯಂತ ಹರ್ಲಡ್ಕ ತಿಳಿಸಿದ್ದಾರೆ.
ಸಾಮಾಜಿಕ ಚಳುವಳಿ,ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯನ್ನು ತುಂಬಿದ್ದ ಗಣೇಶೋತ್ಸವ ಆಚರಣೆಗೆ ಸರ್ಕಾರ ಹೊಸ ನಿಯಮಗಳನ್ನು ತರುವ ಮೂಲಕ ಬಹುಸಂಖ್ಯಾತ ರ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ದೇವರ ಪ್ರಸಾದ ಗಳಿಗೆ FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ತಯಾರಿಸುವಂತೆ ಅಲ್ಲದೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅತಿಥಿಗಳು, ಚಾಲಕರ ಸಂಪೂರ್ಣ ಮಾಹಿತಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಬೆಳ್ಳಾರೆಯ ಕೆ.ಪಿ.ಎಸ್ನಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದರು. ಪುತ್ತೂರು ಅಂಬಿಕಾ...
Loading posts...
All posts loaded
No more posts
