- Thursday
- July 23rd, 2026
ಪದ್ಮನಾಭ ಅತ್ಯಾಡಿಯವರು ಪ್ರಸ್ತುತ ಗಾಂಧಿನಗರ ಕೆಪಿಎಸ್ನಲ್ಲಿ ಮುಖ್ಯಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 01-2-1965ರಲ್ಲಿ ಜನಸಿದರು. ಪ್ರಥಮವಾಗಿ ಇವರು ಸ.ಕಿ.ಪ್ರಾ ಶಾಲೆ ಪೈಂಬೆಚ್ಚಾಲಿನಲ್ಲಿ ಕರ್ತವ್ಯ ಆರಂಭಿಸಿದರು. 1993ರಲ್ಲಿ ಸ.ಹಿ.ಪ್ರಾ ಶಾಲೆ ಅಜ್ಜಾವರ, 2002ರಲ್ಲಿ ಸಿ.ಆರ್.ಪಿ ಆಗಿ ಅಜ್ಜಾವರ ಕ್ಲಸ್ಟರ್, 2007ರಲ್ಲಿ ಸಹ ಶಿಕ್ಷಕರಾಗಿ ಕೆ.ಪಿ.ಎಸ್ ಗಾಂಧಿನಗರ, 2011ರಲ್ಲಿ ಸಿ.ಆರ್.ಪಿಯಾಗಿ ಸುಳ್ಯ ಕ್ಲಸ್ಟರ್, 2014ರಲ್ಲಿ ಇಒ ಆಗಿ ಸುಳ್ಯ ಬಿಇಒ,...
ದಿ. ಪುಟ್ಟಯ್ಯ ಪೂಜಾರಿ ಹಾಗೂ ದಿ.ಗಿರಿಜಾ ಪುಟ್ಟಯ್ಯ ದಂಪತಿಗಳ ಪುತ್ರರಾಗಿರುವ ರಘು ಬಿಜೂರುರವರು 20-06-1966ರಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕುಗ್ರಾಮ ಮೊಗೇರಿಯಲ್ಲಿ ಪಡೆದುಕೊಂಡರು. ಪ್ರೌಢ ಶಿಕ್ಷಣವನ್ನು ಕಂಬದಕೋಣೆ, ಕಾಲೇಜು ನಾವುಂದ ಜೂನಿಯರ್ ಕಾಲೇಜು ಮತ್ತು ಜೂನಿಯರ್ ಕಾಲೇಜು ಬೈಂದೂರು, ಪದವಿ ಶಿಕ್ಷಣವನ್ನು ಸರಕಾರಿ ಮಹಾವಿದ್ಯಾಲಯ ಬೈಂದೂರಿನಲ್ಲಿ ಎ.ಎ, ಬಿಎಡ್ ಇನ್ ಸಂಸ್ಕೃತ ಮೈಸೂರು ವಿಶ್ವವಿದ್ಯಾಲಯದಲ್ಲಿ...
ಸುಳ್ಯ ತಾಲೂಕಿನ ಅಜ್ಜಾವರ ಕ್ಲಸರಿನ ಸ.ಕಿ.ಪ್ರಾ.ಶಾಲೆ ದೊಡ್ಡೇರಿಯಲ್ಲಿ ಕಳೆದ 19 ವರ್ಷಗಳಿಂದಲೂ ಶಿಕ್ಷಕನಾಗಿ ಕೃಷ್ಣಾನಂತ ಶರಳಾಯರವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕರ್ತವ್ಯ ನಿರ್ವಹಿಸುವ ಶಾಲೆಯು 1983 ರಲ್ಲಿ ಸ್ಥಾಪನೆಗೊಂಡು ಇದೀಗ 40 ವರ್ಷಗಳ ಇತಿಹಾಸವನ್ನು ಹೊಂದಿದೆ. ಇತ್ತೀಚೆಗೆ ಕಟ್ಟಡವು ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿತ್ತು. ಈ ಹಂತದಲ್ಲಿ ಊರವರ ಹಾಗೂ ಎಸ್.ಡಿ.ಎಂ.ಸಿಯವರ ಸತತ ಪ್ರಯತ್ನದಿಂದ ಶಾಸಕರ...
ಕಸ ವಿಲೇವಾರಿ ಪ್ಲಾಸ್ಟಿಕ್ ಶೆಡ್ ಸಹಿತ ಸರಕಾರಿ ಸ್ವತ್ತು ನಾಶ ಸಹಿತ 2020ರಿಂದ 24ರ ವರೆಗಿನ ಕಾಮಗಾರಿಯ ಸತ್ಯಶೋಧನೆಗಾಗಿ ಲೋಕಾಯುಕ್ತಕ್ಕೆ ದೂರು- ಹರ್ಷನ್ ಕೆ.ಟಿ ಸುಳ್ಯ :ಕೊಡಿಯಾಲ ಗ್ರಾ.ಪಂನಲ್ಲಿ ಜಮಾಬಂಧಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಿಂದ ಭ್ರಷ್ಟಚಾರ ಆರೋಪ ಹೊರಿಸಿ ಸಿಬ್ಬಂದಿಯಿಂದ ವಿಡಿಯೋ ಚಿತ್ರಿಕರಿಸಿ ವೀಡಿಯೋ ಹಂಚಿಕೆ ಮಾಡಲಾಗಿ ಅದರಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದು ಇದು ಸತ್ಯಕ್ಕೆ...
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಶರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ. ದಿನಾಂಕ 09.09.24 ರಿಂದ 08.10.24ರ ವರೆಗೆ (30ದಿನ) ನಡೆಯುತ್ತದೆ.ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ...
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನಲ್ಲಿ ನಡೆದ ಕಡಬ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಎಸ್ಎಸ್ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನಿಯಾಯಿತು.ಬಾಲಕ ಮತ್ತು...
Loading posts...
All posts loaded
No more posts
