- Tuesday
- June 23rd, 2026
ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸುಳ್ಯ ಬಸ್ ನಿಲ್ದಾಣದ ಬಳಿಯ ಶಿವಕೃಪಾ ಕಲಾ ಮಂದಿರದಲ್ಲಿ ಆರಂಭಗೊಂಡ 26ನೇ ವರ್ಷದ ಅಂತಾರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರದ ಉದ್ಘಾಟನಾ ಸಮಾರಂಭವು ಏ.19ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮದ ಅಧ್ಯಕ್ಷತೆ...
ಸುಳ್ಯ : ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಕಾಲದ ಅನುಭವ ಹೊಂದಿರುವ ಜಿ.ಎಲ್ ಆಚಾರ್ಯ ಜುವೆಲರ್ಸ್ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದ್ದು, ಹಬ್ಬದ...
ಬ್ಲಡ್ ಡೋನರ್ಸ್ ಮಂಗಳೂರು ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಅಲ್ ಅಮಾನ್ ಕಮಿಟಿ ನೆಟ್ಟಾರು ಹಾಗೂ ರಫಾ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಏ.26ರಂದು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00ರ ತನಕ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸ ಇಲ್ಲಿ ನಡೆಯಲಿದೆ ಎಂದು ಶಿಬಿರದ ಆಯೋಜಕರು...
ಚಿಗುರೆಲೆ ಸಾಹಿತ್ಯ ಬಳಗದ ವಾರ್ಷಿಕೋತ್ಸವ ಪಂಚ ಕೃತಿ ಲೋಕಾರ್ಪಣೆ ಸದ್ಭಾವ ಚಿಗುರು ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ವೈವಿಧ್ಯ ಚಿಗುರೆಲೆ ಸಾಹಿತ್ಯ ಬಳಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಆಶ್ರಯದಲ್ಲಿ ಏ.12 ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಯುವ ಕವಯತ್ರಿ ಪ್ರಿಯಾ ಎಂ ಸುಳ್ಯ ರವರ "ಅಹನಿ ಪ್ರಿಯಾ"...
ಗುತ್ತಿಗಾರಿನ ಆಸರೆ ಎಲೆಕ್ಟ್ರಾನಿಕ್ಸ್ ನಲ್ಲಿ ಆರಂಭಗೊಂಡ ಆಸರೆ ಉಳಿತಾಯ ಯೋಜನೆಯ ಮೊದಲ ಡ್ರಾ ಏ.18 ಶನಿವಾರದಂದು ನಡೆಯಿತು. ಈ ಸಂದರ್ಭದಲ್ಲಿ ಪುರೋಹಿತರಾದ ಮುರಳಿಕೃಷ್ಣ ಭಟ್, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಹರಿಪ್ರಸಾದ್ ಎಲಿಮಲೆ ಹಾಗೂ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು. ಪ್ರಥಮ ವಿಜೇತರಾಗಿ 2253 ನಾಗರತ್ನ ಬಹುಮಾನ ಪಢದುಕೊಂಡರು. ಹೆಚ್ಚಿನ ಮಾಹಿತಿಗಾಗಿ 6364052508 ನಂಬರ್ ಗೆ ಕರೆ...
ಅಲ್ತಾಫ್ ಬೆಳ್ಳಾರೆ ಮಾಲಕತ್ವದ ಪವರ್ ಸೊಲ್ಯೂಷನ್ ಸಂಸ್ಥೆಯ ಎರಡನೇ ಮಳಿಗೆ ಈಶ್ವರಮಂಗಲದಲ್ಲಿ ಏ.20ರಂದು ಶುಭಾರಂಭಗೊಳ್ಳಲಿದ್ದು, ಈಶ್ವರಮಂಗಲದ ಗ್ರಾಮ ಪಂಚಾಯತ್ ಕಾರ್ಯಾಲಯದ ಹತ್ತಿರ ಇರುವ ಇಂದುಮೂಲೆ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿರುವ ಈ ಮಳಿಗೆಯಲ್ಲಿ ವಿವಿಧ ಕಂಪೆನಿಗಳ ಸಿ.ಸಿ ಟಿವಿ, ಇನ್ವರ್ಟರ್, ಸೋಲಾರ್, ಸೋಲಾರ್ ವಾಟರ್ ಹೀಟರ್ ಗಳ ಮಾರಾಟ, ಸೇವೆ ಮತ್ತು ಈ ಮಳಿಗೆಯ ಉದ್ಘಾಟನೆ ಪ್ರಯುಕ್ತ ಸ್ಟೇಟಸ್...
ಸುಳ್ಯ ನಗರವು ಏತ್ತರ, ತಗ್ಗುಗಳಿಂದ ಕೂಡಿದ ಪ್ರದೇಶವಾಗಿದ್ದು, ನಗರ ವ್ಯಾಪ್ತಿಯುದ್ಧಕ್ಕೂ ಪಯಸ್ವಿನಿ ನದಿ, ಕಂಡಡ್ಕ ಹೊಳೆ, ಕನಿಕರ ಪಳ್ಳ ಹಳ್ಳ ಹರಿದು ಹೋಗುವ ವಿಶಿಷ್ಟ ಭೋಗೋಳಿಕ ಹಿನ್ನಲೆಯ ಪ್ರದೇಶವಾಗಿರುತ್ತದೆ. ಚರಂಡಿ, ಕಾಲುವೆಗಳಲ್ಲಿ ಹರಿಯುವ ಮಲಿನ ನೀರುಗಳು ಅಲ್ಲಲ್ಲಿ ಹೊಳೆಗೆ ಸೇರುತ್ತಿದ್ದು, ಸದ್ರಿ ತ್ಯಾಜ್ಯಗಳು ನದಿಗೆ ಸೇರುವ ನಾಲ್ಕೈದು ಕಡೆಗಳಲ್ಲಿ ಐ&ಡಿ ತಂತ್ರಜ್ಞಾನದಲ್ಲಿ ಸ್ವಚ್ಛ ಭಾರತ್ ಮಿಷನ್...
ನಿರಂತರ 24 ಘಂಟೆಗಳ ಕಾಲ ಕೂಚುಪುಡಿ ನೃತ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಕಣಿಮರಡ್ಕಇವರಿಗೆ ಹುಟ್ಟೂರ ಸನ್ಮಾನ ಸಮಾರಂಭ ಏ.20 ರಂದು ಮಂಡೆಕೋಲಿನ ಅಮೃತ ಸಹಕಾರ ಸದನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ಸುಬ್ರಹ್ಮಣ್ಯ : “ಹಗ್ಗಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ. ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯವಿದೆ. ಶಕ್ತಿ ಮತ್ತು ಯುಕ್ತಿ ಮಿಳಿತವಾಗುವ ಸ್ಪರ್ಧೆಯನ್ನು ಅತ್ಯಂತ ಯಶಸ್ವಿ ರೀತಿಯಲ್ಲಿ ಇಲ್ಲಿ ಆಯೋಜಿಸಿದ ಸಂಘಟಕರ ಪ್ರಯತ್ನ ಶ್ಲಾಘನೀಯವಾದದು” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಪೆರುವಾಜೆ ಗ್ರಾಮ ಪಂಚಾಯತ್, ಗ್ರಂಥಾಲಯ ಪೆರುವಾಜೆ ಹಾಗೂ ಜೇಸಿಐ ಬೆಳ್ಳಾರೆ ಇದರ ನೇತೃತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಎ.18ರಂದು ನಡೆಯಿತು.ಸಮಾರೋಪ ಸಮಾರಂಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಫಯಾಝ್ ಅಹಮ್ಮದ್, ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಜಯಮಾಲಾ, ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...
Loading posts...
All posts loaded
No more posts
