ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ಯಶವಂತ ರೈ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ಮುಖ್ಯ ಅತಿಥಿಗಳಾಗಿದ್ದರು. ಈ...
Ad Widget

ನಾಲ್ಕೂರು ಸ್ವಾತಂತ್ರ್ಯೋತ್ಸವದ ದಿನದಂದು ಶೌರ್ಯ ಸ್ವಯಂಸೇವಕರಿಗೆ ರಕ್ಷಣಾ ಪರಿಕರಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡ್ಯಾಮ್ ನಲ್ಲಿ ತುಂಬಿರುವ ಮರ ತೆರವು ಅಲ್ಲದೇ ಇತರ ಸೇವಾಕಾರ್ಯವನ್ನು ಗುರುತಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತರವರು ಘಟಕದ ಸದಸ್ಯರ ಅನೂಕೂಲತೆಗಾಗಿ ಅಗತ್ಯವಾದ ಜಾಕೆಟ್, ಹೆಲ್ಮೆಟ್ ಹಾಗೂ ರೋಪ್ ಖರೀದಿಸಲು ಸಹಕಾರ ನೀಡಿದ್ದು ಅದನ್ನು 78ನೇ ಸ್ವಾತಂತ್ರ್ಯ ದಿನದಂದು ಘಟಕದ ಸ್ವಯಂಸೇವಕರಿಗೆ...

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಗೆ ಸದಸ್ಯರುಗಳ ನೇಮಕ

ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕರ್ನಾಟಕ ಸರಕಾರದ ಆದೇಶದಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನು ನೇಮಕ ಮಾಡಿದ್ದಾರೆ. ಶಾಹುಲ್ ಹಮೀದ್ ಸುಳ್ಯ ಅಧ್ಯಕ್ಷರಾಗಿದ್ದು ಸದಸ್ಯರಾಗಿ ರವಿ ಗುಂಡಡ್ಕ, ಭವಾನಿಶಂಕರ ಕಲ್ಮಡ್ಕ, ವಿಜೇಶ್ ಹಿರಿಯಡ್ಕ, ಶ್ರೀಮತಿ ಕಾಂತಿ ಬಿ.ಎಸ್.ಕಲ್ಲುಗುಂಡಿ, ಶ್ರೀಮತಿ...

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆಗಸ್ಟ್ 15 : ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸೋಮಶೇಖರ ನೇರಳ ದ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಲೀಲಾ ಕುಮಾರಿ ಟಿ ಹಾಗೂ ಶಿಕ್ಷಕಿಯರಾದ ನೇತ್ರ, ಗುಲಾಬಿ, ಚೇತನ, ವಾಣಿಶ್ರೀ, ಶಿಕ್ಷಕರಾದ ಮೋಹನ್ ಪ್ರಸಾದ್,...

ಹರಿಹರ ಪಲ್ಲತ್ತಡ್ಕ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸಂಜೀವಿನಿ...

ಜಯನಗರ ಮಂತ್ರವಾದಿ ಗುಳಿಗನ ಕಟ್ಟೆಯಲ್ಲಿ ಸಂಕ್ರಮಣ ಪೂಜೆ

ಜಯನಗರ ನಿಸರ್ಗ ಮಸಾಲೆ ಪ್ಯಾಕ್ಟರಿ ಸಮೀಪ ಇರುವ ಗುಳಿಗನ ಕಟ್ಟೆಯಲ್ಲಿ ಇಂದು ಮುಂಜಾನೆ 7.30ಕ್ಕೇ ಸಂಕ್ರಮಣ ಪೂಜೆ ನೆರವೇರಿತು , ಸಾರ್ವಜನಿಕರು ಸೀಯಾಳ , ಹಣ್ಣುಕಾಯಿ ನೀಡಿ ಪ್ರಾರ್ಥನೆ ಸಲ್ಲಿಸಿದರು ,ಪೂಜಾ ವಿಧಿ ವಿಧಾನಗಳನ್ನು ಧನಂಜಯ ಪಂಡಿತ್ ನೆರವೇರಿಸಿ ಸೋಣ ತಿಂಗಳ ಆರಂಭ ದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನೆರೆದಿದ್ದ ಸಾರ್ವಜನಿಕರು ತಮ್ಮ ಹರಕೆ ಸಲ್ಲಿಸಿ...

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ನೆರವೇರಿಸಿದರು,‌ ವಿದ್ಯಾರ್ಥಿಗಳಿಂದ ಜಾತಾ ತದನಂತರ ಸಭಾ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆವಿದ್ಯಾರ್ಥಿಗಳು ನಾಲ್ವರು ಯೋಧರಾದ ಶ್ರೀಯುತ ಪದ್ಮನಾಭ ಗೋಳ್ಯಾಡಿ, ತೇಜಕುಮಾರ್ ಕೊಂದಾಳ, ದಯಾನಂದ ಜಾಲುಮನೆ, ಅನಿತಾ ಮಹೇಶ್ ಶಿವಾಲ ಇವರ ದೇಶ ಸೇವೆಯನ್ನು ಗುರುತಿಸಿ,ಸನ್ಮಾನಿಸಲಾಯಿತು.ಈ...

ಶ್ರೀ ಭಗವತಿ ಯುವ ಸೇವಾ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ.

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ...

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ.

ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ...
Loading posts...

All posts loaded

No more posts

error: Content is protected !!