ಅರಂತೋಡು: ಅಡ್ತಲೆ ಬಿಜೆಪಿ ಬೂತ್ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಬಿಜೆಪಿ ಸುಳ್ಯ ಮಂಡಲದ ಅರಂತೋಡು ಶಕ್ತಿಕೇಂದ್ರದ ಬೂತ್ ಸಂಖ್ಯೆ 219 ಅಡ್ತಲೆ ಬೂತ್ ನ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು  ವಿಶ್ವನಾಥ ಅಡ್ತಲೆಯವರ ಮನೆಯಲ್ಲಿ ನಡೆಯಿತು.ಬೂತ್ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಪ್ರಕ್ರಿಯೆಯಂತೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಬೂತ್ ಅಧ್ಯಕ್ಷರಾಗಿ ಶ್ರೀಮತಿ ಕವಿತಾ ಅಡ್ತಲೆ ಕಾರ್ಯದರ್ಶಿಯಾಗಿ ಓಂಪ್ರಸಾದ್...

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞೆ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು,...
Ad Widget

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯಲಿರುವ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಬಿಡುಗಡೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುಳ್ಯ ನಗರದ ನೇತೃತ್ವದಲ್ಲಿ ಆ.14 ರಂದು ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯು ಬಿಡುಗಡೆ ಕಾರ್ಯಕ್ರಮ ಇಂದು ಕಲ್ಕುಡ ದೇವಸ್ಥಾನ ಗಾಂಧಿನಗರದಲ್ಲಿ ನಡೆಯಿತು.ಈ ಸಂದರ್ಭ ವಿ ಎಚ್ ಪಿ ಸುಳ್ಯ ಪ್ರಖಂಡ ಅಧ್ಯಕ್ಷರು ಸೋಮಶೇಖರ ಪೈಕ, ಕಾರ್ಯದರ್ಶಿ ನವೀನ್ ಸುಳ್ಳಿ,ಪುತ್ತೂರು...

ಸಂಧಿವಾತ (ಕೀಲೂರ) ಸಮಸ್ಯೆ – ಕಾರಣ ಹಾಗೂ ಪರಿಹಾರಗಳೇನು ?

“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...

ಕುಲ್ಕುಂದ :  ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ನೇತೃತ್ವದಲ್ಲಿ ಜರಗುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿ ದೇವಳದ ಅರ್ಚಕ ಮಹಾಬಲೇಶ್ವರ ಭಟ್, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶಿವರಾಮ ಪಳ್ಳಿಗದ್ದೆ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಮಿಥುನ್ ಕುಲಾಲ್, ಕಾರ್ಯದರ್ಶಿ ವಿನೋದ್...

ಸುಬ್ರಹ್ಮಣ್ಯ : ಸ್ವಾಸ್ಥ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಹಾಗೂ ಶ್ರೀ ಸುಬ್ರಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಸಹಯೋಗದೊಂದಿಗೆ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲ ರಂಗಯ್ಯ ರವರು...

ವಿಶ್ವ ಅಂಗದಾನ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 13-08-2024ರಂದು ಆಚರಿಸಲಾಗುವ ವಿಶ್ವ ಅಂಗದಾನ ದಿನಾಚರಣೆಯ ಅಂಗವಾಗಿ ದಿನಾಂಕ 10-08-2024ರಂದು ಕಾಲೇಜಿನ ರಚನಾ ಶಾರೀರ ವಿಭಾಗ, ಕ್ರಿಯಾ ಶಾರೀರ ವಿಭಾಗದ ವತಿಯಿಂದ ಅಂಗದಾನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ...

ಎಸ್.ಡಿ.ಪಿ.ಐ. ಬೆಳ್ಳಾರೆ ಬ್ಲಾಕ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ರಫೀಕ್ ಎಂ.ಎ – ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ – ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.ನೂತನ ಸಮಿತಿಯಅಧ್ಯಕ್ಷರಾಗಿ ರಫೀಕ್ ಎಂ...

ಕುಕ್ಕುಜಡ್ಕ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕಕ್ಕೆ 2 ಸಿಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವೀಕ್ ಮಡಪ್ಪಾಡಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್, ಪೂರ್ವಧ್ಯಕ್ಷರಾದ ಹರ್ಷೀತ್ ಜಿ.ಜೆ, ಶಾಲಾ ಶಿಕ್ಷಕಿಯರಾದ ಶ್ವೇತಾ ಪಿ, ಯೋಗಿನಿ ಯು, ಶಾಲಾ ವಿದ್ಯಾರ್ಥಿಗಳಾದ...

ಮಾವಿನಕಟ್ಟೆ ಶಾಲೆಯಲ್ಲಿ ಶ್ರಮದಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾವಿನಕಟ್ಟೆ (ದೇವಚಳ್ಳ )ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತೆಯ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್ ತಳೂರು, ಸೇವಾ ಪ್ರತಿನಿಧಿಯಾದ ಶ್ರೀಮತಿ ಉಷಾಲತಾ, ಒಕ್ಕೂಟದ ಉಪಾಧ್ಯಕ್ಷರು, ಕಾರ್ಯದರ್ಶಿ, ಮತ್ತು ಸಂಘದ ಸದಸ್ಯರು ಭಾಗವಹಿಸಿದರು.
Loading posts...

All posts loaded

No more posts

error: Content is protected !!