- Saturday
- July 25th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B c ಟ್ರಸ್ಟ್ ( ರಿ)ಸುಳ್ಯ ತಾಲೂಕು ಬೇಳ್ಳಾರೆ ವಲಯ ದ ಅಮರಪಡ್ನೂರು ಒಕ್ಕೂಟದ ಶ್ರೀಮತಿ ಸರೋಜಿನಿ ರವರ ಪತಿಯವರಿಗೆ ಅನಾರೋಗ್ಯ ನಿಮಿತ್ತ ಆಸ್ಪತ್ರೆ ಗೆ ದಾಖಲಾಗಿದ್ದು ಇದಕ್ಕೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ಬೇಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ಕೆ, ಕೃಷ್ಣಪ್ರಸಾದ್ ಮಾಡವಕೀಲು ಗ್ರಾಮ...
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
ಸುಳ್ಯ: ಸುಳ್ಯ ಕುರುಂಜಿ ಗುಡ್ಡೆ ಪಾರ್ಕ್ ಗೆ ಭೇಟಿ ನೀಡಲು ಆಗಮಿಸಿದ ಸಂದರ್ಭದಲ್ಲಿ ಕುರುಂಜಿ ಗುಡ್ಡೆ ಪಾರ್ಕ್ ಬಳಿಯಲ್ಲಿ ಮನೆಯೊಂದ ಮುಂಬಾಗದಲ್ಲಿ ಬರೆ ಕುಸಿತವಾಗಿದ್ದು ಅಲ್ಲಿ ಒಂದು ಅಪಾಯಕಾರಿ ಮರ ಇರುವುದರಿಂದ ಆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಬಳಿಕ ಮನೆಯವರಿಗೆ ನೋಟಿಸ್ ಜಾರಿಗೊಳಿಸಿ ಕಾಳಾಜಿ ಕೇಂದ್ರಕ್ಕೆ ಅಗ್ಯವಿದ್ದಲ್ಲಿ ಸ್ಥಳಾಂತರ ಮಾಡಬೇಕು ಎಂದು ಕಂದಾಯ...
ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.25 ರಂದು ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣಾ ಪರಿಸರದ ಸ್ವಚ್ಚತೆ, ಠಾಣಾ ದಾಖಲಾತಿ, ಕಡತಗಳ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಠಾಣಾ ಅಧಿಕಾರಿ, ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.
ಉಚಿತ ತೆಂಗಿನ ಸಸಿಗಳ ವಿತರಣಾ ಸಮಾರಂಭ :ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಮತ್ತು ಪೋಷಕರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಸಸಿಗಳನ್ನು ಪ್ರಾಯೋಜಕರು ಆಗಿರತಕ್ಕಂತಹ ರೊ ಮಧುಸೂದನ್ ರವರು 50 ತೆಂಗಿನ ಸಸಿಗಳನ್ನು ಉಚಿತವಾಗಿ...
ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯು ಆಗಿರತಕ್ಕಂತಹ ರೊ ಚಂದ್ರಶೇಖರ್ ಪೇರಾಲುರವರು ಸಂಪೂರ್ಣ ಪುಸ್ತಕಗಳ ಪ್ರಾಯೋಜಕರಾಗಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸಿ ಹಾರೈಸಿದರು. ನೆಹರು ಸ್ಮಾರಕ ಪದವಿಬ್ ಪೂರ್ವ...
ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಇಂಧನ ಸಚಿವರನ್ನು ಭೇಟಿ ಮಾಡಿದರು. ಸುಳ್ಯ,ಪುತ್ತೂರು, ಬೆಳ್ತಂಗಡಿ ಹಾಗೂ ಕಡಬದ ಗುತ್ತಿಗೆದಾರರ ಸಂಘದ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿ ಮಾಡಿ ಬ್ರೇಕ್ ಡೌನ್ ಕಾಮಗಾರಿಗಳ ಸಮಸ್ಯೆಗಳ ಕುರಿತು...
*ಸುಳ್ಯ ದಸರಾ - 2024* ಕಾರ್ಯಕ್ರಮ ಆಯೋಜನೆ ಮತ್ತು ಜು. 28ರಂದು ಆದಿತ್ಯವಾರ ಕೇರ್ಪಳ ಬೂಡು ಗದ್ದೆಯಲ್ಲಿ ಶಾರದಾಂಬಾ ಸಮೂಹ ಸಮಿತಿಗಳು ಮತ್ತು ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ *ಕೆಸರುಗದ್ದೆ ದಸರಾ ಕ್ರೀಡೋತ್ಸವ -2024* ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ *ಶ್ರೀ ಶಾರದಾಂಬಾ ಸಮೂಹ ಸಮಿತಿಗಳ ಜಂಟಿ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ*...
ಮಂಡೆಕೋಲು ಗ್ರಾಮದ ಶಾಲಾ ಬಳಿಯ ಭವಾನಿಶಂಕರ ಆಚಾರ್ಯ ಎಂಬವರ ಮನೆಗೆ ಇಂದು ಬೆಳಗ್ಗೆ ಬೀಸಿದ ಬಾರೀ ಗಾಳಿಗೆ ಪಕ್ಕದಲ್ಲಿದ್ದ ದೊಡ್ಡದಾದ ತೆಂಗಿನ ಮರ ಬುಡ ಸಹಿತ ಬಿದ್ದು ಮನೆಗೆ ತೀವ್ರ ಹಾನಿಯಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮನೆಗೆ ಬಿದ್ದ ಮರವನ್ನು ತೆರವುಗೊಳಿಸಿ ಮನೆಯನ್ನು ದುರಸ್ತಿಗೊಳಿಸುವಲ್ಲಿ ಸಹಕಾರ ನೀಡಿದ್ದಾರೆ....
Loading posts...
All posts loaded
No more posts
