- Saturday
- July 25th, 2026
ಅಧ್ಯಕ್ಷರಾಗಿ ಚಂದ್ರಶೇಖರ ರೈ, ಕಾರ್ಯದರ್ಶಿ ಎ.ಕೆ.ಮಣಿಯಾಣಿ, ಕೋಶಾಧಿಕಾರಿಯಾಗಿ ಕೇಶವಮೂರ್ತಿ ಆಯ್ಕೆ 2024-25ನೇ ಸಾಲಿಗೆ ಬೆಳ್ಳಾರೆ ಟೌನ್ ರೋಟರಿ ಕ್ಲಬ್ಬಿನ ಅಧ್ಯಕ್ಷರಾಗಿ ರೊ| ಚಂದ್ರಶೇಖರ ರೈ ಬಜನಿ, ಕಾರ್ಯದರ್ಶಿಯಾಗಿ ರೊ| ಎ.ಕೆ. ಮಣಿಯಾಣಿ, ಕೋಶಾಧಿಕಾರಿಯಾಗಿ ರೊ| ಕೇಶವಮೂರ್ತಿ, ನಿಕಟಪೂರ್ವಾಧ್ಯಕ್ಷರಾಗಿ ರೊ| ಶಶಿಧರ್, 25-26ರ ನಿಯೋಜಿತ ಅಧ್ಯಕ್ಷರಾಗಿ ರೊ| ವಿಶ್ವನಾಥ, ಸಾರ್ಜೆಂಟ್ ಅಟ್ ಆರ್ಮ್ಸ್ ಆಗಿ ರೊ| ಬಾಲಕೃಷ್ಣ...
ಕಾಂತಮಂಗಲದ ಜೀಜಾಬಾಯಿ ವೃತ್ತದ ಬಳಿಯಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ನೀರೆಲ್ಲಾ ರಸ್ತೆಯಲ್ಲಿ ಹರಿಯುವಂತಾಗಿದೆ. ಇಲ್ಲಿ ನಿರ್ಮಾಣ ಹಂತದಲ್ಲಿರುವ ಮರಾಠ ಕ್ಷತ್ರಿಯ ಸೇವಾ ಸಂಘದ ಕಟ್ಟಡ ನಿರ್ಮಾಣವಾಗುತ್ತಿದ್ದು ಚರಂಡಿಯನ್ನು ಮುಚ್ಚಲಾಗಿದೆ. ಇದರಿಂದ ನೀರೆಲ್ಲಾ ರಸ್ತೆಗೆ ಹರಿದು ಬರುತ್ತಿದ್ದು ಪಾದಚಾರಿಗಳು ಮತ್ತು ದ್ವಿಚಕ್ರ , ತ್ರಿಚಕ್ರ , ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ತಕ್ಷಣವೇ ಪಿಡಬ್ಲ್ಯೂಡಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಕ್ರಮ...
ಸುಬ್ರಹ್ಮಣ್ಯ ಜುಲೈ 20: ಕುಕ್ಕೆ ಸುಬ್ರಹ್ಮಣ್ಯದ ಅಕ್ಷರ ವಸತಿಗೃಹದ ಕೆಳಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ಬ್ಯಾಂಕ್ ಆಫ್ ಬರೋಡ ಇದರ 117ನೆಯ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬ್ಯಾಂಕ್ ಆಫ್ ಬರೋಡದ ಸಂಸ್ಥಾಪಕರಾದ ಮಹಾರಾಜ್ ಶ್ರೀ ಸಹ್ಯಾಜಿ ಗಾಯಕ್ವಾಡ್, ವಿಜಯ ಬ್ಯಾಂಕ್ ಸಂಸ್ಥಾಪಕರಾದ ಶ್ರೀ ಅತ್ತಾವರ ಬಾಲಕೃಷ್ಣ ಶೆಟ್ಟಿ, ದೇನ ಬ್ಯಾಂಕ್ ಸಂಸ್ಥಾಪಕರಾದ ಶ್ರೀ ಪ್ರಾಣಲಾಲ್ ದೇವಕರಣ...
ಕಾಮಗಾರಿಯ ಬಿಲ್ ನಲ್ಲಿ ಕಡಿತಗೊಳಿಸಿರುವುದನ್ನು ಖಂಡಿಸಿ ಬ್ರೇಕ್ ಡೌನ್ ಕಾಮಗಾರಿಯನ್ನು ಸೋಮವಾರದಿಂದ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷರಾದ ಸೋಮಶೇಖರ್ ಪೈಕ ಹೇಳಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಾದ ನಾವು ಮೆಸ್ಕಾಂ...
ಕೊಡಿಯಾಲ ಗ್ರಾಮಕ್ಕೆ ಖಾಯಂ ಲೈನ್ ಮೆನ್ ನಿಯೋಜಿಸಬೇಕೆಂದು ಕೊಡಿಯಾಲ ಗ್ರಾಮಸ್ಥರು ಬೆಳ್ಳಾರೆ ಮೆಸ್ಕಾಂ ಜೆ.ಇ ಯವರಿಗೆ ಜು.19 ರಂದು ಮನವಿ ಸಲ್ಲಿಸಿದರು.ಮನವಿಯಲ್ಲಿ ಕೊಡಿಯಾಲ ಗ್ರಾಮವು ಬಹು ವಿಸ್ತಾರ ಹಾಗೂ ಹೆಚ್ಚು ಜನಸಂಖ್ಯೆ ಇದ್ದು ಇಲ್ಲಿ ಹಲವಾರು ಡಿ.ಸಿ.ಗಳಿಂದ ತುಂಬಾ ಮನೆ ಹಾಗೂ ಪಂಪುಶೆಡ್ ಗಳಿಗೆ ವಿದ್ಯುತ್ ಸಂಪರ್ಕ ಇರುವ ಪ್ರದೇಶವಾಗಿರುತ್ತದೆ. ಆದರೆ ಈ ಗ್ರಾಮದಲ್ಲಿ ಕಾರ್ಯನಿರ್ವಹಿಸಲು...
ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ದೇವರಕಳಿಯ ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸರಸ್ವತಿಸ್ವಾಮೀಜಿಯವರು ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು.ಈ ಸಂಧರ್ಭದಲ್ಲಿ ಸ್ವಾಮೀಜಿಯವರ 207ನೇ ಕೃತಿಮಾಲೆ – ಆದರ್ಶ ಮಾನವನಾಗು- ಪುಸ್ತಕವನ್ನು ಅರೆಭಾಷೆ ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಬಿಡುಗಡೆಗೊಳಿಸಿದರು.ವೇದಿಕೆಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷೆ ಡಾ. ಸಾಯಿಗೀತಾ ಜ್ನಾನೇಶ್,ಸಂಚಾಲಕ...
ಭಾರೀ ಮಳೆ ಮುಂದುವರಿದಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು(12 ತರಗತಿಯವರೆಗೆ) ಗಳಿಗೆ ನಾಳೆ ಜುಲೈ 20 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.
ಸುಳ್ಯ ತಾಲೂಕಿನ ಎಲ್ಲಾ ಗಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಸಭೆಯು ಜು.22 ರಂದು ಪೂ.10.30 ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಗ್ರಾ.ಪಂ.ಗಳ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಎಲ್ಲಾ ಅಧ್ಯಕ್ಷ,ಉಪಾಧ್ಯಕ್ಷರುಗಳು ಆಗಮಿಸಬೇಕೆಂದು ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದ ಪ್ರ.ಕಾರ್ಯದರ್ಶಿ ಕೇಶವ ಅಡ್ತಲೆ ಹಾಗೂ ಸಂಚಾಲಕರಾದ...
ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾದಿಗಳಿಗೆ ಸೂಚನೆಕುಕ್ಕೆ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯಲ್ಲಿ ಹರಿದ ನೀರು-ಸಂಚಾರಕ್ಕೆ ತೊಂದರೆ ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ನಾಲ್ಕೈದು ದಿನಗಳಿಂದ ನಿರಂತರವಾಗಿ ಸ್ನಾನಘಟ್ಟ ಮುಳುಗಡೆಯಾಗುತ್ತಿದ್ದು, ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಿ ಎಚ್ಚರಿಕೆ ವಹಿಸಲಾಗಿದೆ ಎಂದು...
Loading posts...
All posts loaded
No more posts
