- Saturday
- July 25th, 2026
ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್...
ಪ್ರಪಂಚದ ಸಮತೋಲನವನ್ನು ಕಾಪಾಡಲು ಪ್ರಕೃತಿಯೇ ಅತಿ ಮುಖ್ಯ : ಶ್ರೀ ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿ ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇವುಗಳ...
ಮಳೆಗಾಲದ ಸಮಯದಲ್ಲಿ ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸುಮಾರು ಒಂದು ವಾರದಿಂದೀಚೆ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಅವಕಾಶವಿರಲಿಲ್ಲ. ಇದೀಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ತೀರ್ಥ ಸ್ಥಾನ ಮಾಡಲು ಕುಮಾರಧಾರ ಸ್ಥಾನಗಟ್ಟದಲ್ಲಿ ದೇವಳದ ವತಿಯಿಂದ ನೀರಿನ ಡ್ರಮ್ ಗಳನ್ನು ಇಟ್ಟು ಅವಕಾಶ...
ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 06-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024...
ಸುಬ್ರಹ್ಮಣ್ಯ: ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ ನಡೆಸಲು...
ಸುಳ್ಯ : ಸುಳ್ಯದ ಹಳೆಗೇಟು ಬಳಿಯಲ್ಲಿ ಪುಸ್ತಕ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ವರದಿಯಾಗಿದ್ದು ಲಾರಿಯಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು . ಓರ್ವನಿಗೆ ಕೈಗೆ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೇಂದ್ರ ಕಚೇರಿಗೆ ದಿನಾಂಕ 18-07-2024 ರ ಅಪರಾಹ್ನ 4.30 ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಹುದ್ದೆಗಳ...
ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.03 ರಂದು ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತಾ ರವರು ವಹಿಸಿದರು. ಎಂಟನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ತದನಂತರ ಶಾಲಾ ಸಂಚಾಲಕರು ದೀಪವನ್ನು ಬೆಳಗಿಸುವುದರ...
ಪಠ್ಯಾಧಾರಿತ ಶಿಕ್ಷಣದಿಂದ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಬದಲಾಗಿ ಬಾಲ್ಯದಿಂದಲೇ ಬೆಳೆಸಿಕೊಳ್ಳುವ ಉತ್ತಮ ಗುಣಗಳು ಅವನನ್ನು ಉತ್ತುಂಗಕ್ಕೇರಿಸುತ್ತವೆ. ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಿಗೆ ತಮ್ಮ ಸೃಜನ್ಯಶೀಲತೆ ಮತ್ತು ನಾವೀನ್ಯತೆಯನ್ನು ಸಾಬೀತುಪಡಿಸಲು ಅವಕಾಶವನ್ನು ಒದಗಿಸುತ್ತದೆ. ಅದೇ ರೀತಿಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಜು.04ರಂದು ನಡೆಯಿತು. ಶಾಲೆಯ ನಾಲ್ಕು ದಳಗಳಾದ ಜ್ಯೋತಿ, ಶಕ್ತಿ ,ಕೀರ್ತಿ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2024 25ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಗಳಾದ ಚಿತ್ರಕಲೆ, ಭರತನಾಟ್ಯ, ಚೆಸ್, ಕರಾಟೆ ಹಾಗೂ ಯಕ್ಷಗಾನ ದ ಲಲಿತ ಕಲಾ ತರಗತಿಗಳು ಇಂದು ಪ್ರಾರಂಭಗೊಂಡಿದ್ದು. ಲಲಿತ ಕಲಾ ತರಗತಿಗಳ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ಮರಕತ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಸಂಚಾಲಕರು ಶ್ರೀ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ...
Loading posts...
All posts loaded
No more posts
