ಜೂ.30: ಸುಳ್ಯದ ಅಮರ ಸಂಘಟನಾ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವನಮಹೋತ್ಸವ ಪ್ರಯುಕ್ತ ಸುಳ್ಯದಲ್ಲಿ ಸಾರ್ವಜನಿಕ ಉಚಿತ 1000 ಸಸಿ ವಿತರಣೆ ಕಾರ್ಯಕ್ರಮ ಜೂ. 30 ಆದಿತ್ಯವಾರದಂದು ಸುಳ್ಯದ ಪ್ರಭು ಬುಕ್ಸ್ ಸ್ಟಾಲ್ ಹತ್ತಿರ ನಡೆಯಲಿದೆ. ಎಲ್ಲಾ ಸಾರ್ವಜನಿಕ ಪರಿಸರ ಪ್ರೇಮಿಗಳಿಗೆ ಗಿಡ ವಿತರಣೆಯು ಉಚಿತವಾಗಿರುತ್ತದೆ. ಒಬ್ಬರಿಗೆ ಎರಡು ಸಸಿಗಳನ್ನು ಮಾತ್ರ ನೀಡಲಾಗುವುದು. ಸಸಿ ವಿತರಣೆ ಕಾರ್ಯಕ್ರಮವು ಬೆಳಿಗ್ಗೆ...

ಕರೆ ಬಂದ ಕ್ಷಣಮಾತ್ರದಲ್ಲಿ ಹಾಜರಾಗಿ , ಕ್ಷಿಪ್ರವಾಗಿ ಕಾರ್ಯನಿರ್ವಹಿಸಿ ನೆಚ್ಚಿನ ಜೀವರಕ್ಷಕ ವಾಹನ ಚಾಲಕ

ಬೆಳ್ಳಂಬೆಳಗ್ಗೆ ಆಗಮಿಸಿ ತುಂಬಿ ಹರಿಯುವ ಹೊಳೆಯಿಂದ ಕಾಣೆಯಾದ ಯುವಕನ ಶೋಧನೆ ನಡೆಸಿ ಯಶಸ್ವಿಯಾದ ಹೀರೋ  ವಿಪತ್ತು ನಿರ್ವಹಣಾ ತಂಡದ ಸದಸ್ಯ , ಅಂಬ್ಯುಲೆಂನ್ಸ್ ಚಾಲಕ ಯಾರು ಗೊತ್ತಾ , ಇವರು ನಡೆಸಿದ ಕಾರ್ಯಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ: ಸುಳ್ಯದಲ್ಲಿ ಹಲವಾರು ಜೀವ ರಕ್ಷಕ ವಾಹನಗಳು ಇದ್ದು ಅವುಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಕೂಡ ಆಪತ್ಬಾಂಧವರೆ ಆಗಿದ್ದು...
Ad Widget

ಮಾಣಿ ಮೈಸೂರು ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತಡೆ – ದೀಪಕ್ ಇಲೆಕ್ಟ್ರಿಕಲ್ ಕ್ರೇನ್ ಬಳಸಿ ತೆರವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರಂತೋಡು ಎಲ್ಪುಕಜೆ ಎಂಬಲ್ಲಿ ರಾತ್ರಿ ಸುಮಾರು 3 ಗಂಟೆ ವೇಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.‌ 5 ಗಂಟೆವರೆಗೆ ಒಂದು ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಬಂದ  ದೀಪಕ್ ಎಲೆಕ್ಟ್ರಿಕಲ್ ನವರು ಕ್ರೇನ್ ಬಳಸಿ ಮರ ತೆರವು ಮಾಡಿ ಸಂಚಾರ ಸುಗಮಗೊಳಿಸಿದರು.‌...

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿ ರಚನೆ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಜೂ.22ರಂದು ವಿದ್ಯಾಸಂಸ್ಥೆಯ ಸ್ಥಾಪಕರ ದಿನಾಚರಣೆಯಂದು ರಚಿಸಲಾಯಿತು.ವಿದ್ಯಾಸಂಸ್ಥೆಯ ಸ್ಥಾಪಕರಾದ ದಿ. ಉಪೇಂದ್ರ ಕಾಮತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸ್ಥಾಪಕರ ದಿನಾಚರಣೆಯಂದು ಶಾಲಾ ಸಂಚಾಲಕರಾದ ಕೆ. ಸುಧಾಕರ ಕಾಮತ್ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನ....

ನಡುಗಲ್ಲು ಶಾಲಾ ಮಂತ್ರಿಮಂಡಲ ರಚನೆ; ಮುಖ್ಯಮಂತ್ರಿಯಾಗಿ ಅಮೃತ, ಉಪ ಮುಖ್ಯಮಂತ್ರಿಯಾಗಿ ರಕ್ಷ ಪಿ ಎಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಇತ್ತೀಚೆಗೆ ನಡೆಯಿತು. ಸ್ಪರ್ಧಾ ಕಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು, ಉಪಮುಖ್ಯಮಂತ್ರಿ ಸ್ಥಾನಕ್ಕೆ ಆರು ಮಂದಿ ವಿದ್ಯಾರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಶ್ರೀ ಮಹೇಶ್ ಕೆ ಕೆ, ಶ್ರೀಮತಿ ಸುಮನ, ಶ್ರೀಮತಿ ಮೋಕ್ಷ ಸಹಕರಿಸಿದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ...

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು. ವಾರ್ತಾಪತ್ರದ ಕಾರ್ಯನಿರ್ವಾಹಕ ಸಂಪಾದಕಿ ಡಾ....

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಜೇನು ತುಪ್ಪ ನೀಡಿ ಸ್ವಾಗತಿಸಿದ ಚಂದ್ರ ಕೋಲ್ಚಾರ್

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರು  ಜೂ. 24 ಸುಳ್ಯಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ರವರು ಯಡಿಯೂರಪ್ಪ ರವರಿಗೆ ಜೇನು ತುಪ್ಪ ನೀಡಿ ಸ್ವಾಗತಿಸಿದರು.ಯಡಿಯೂರಪ್ಪರವರು ಜೇನು ತುಪ್ಪದ ಹಾಗೂ ಜೇನು ಕೃಷಿ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಜೇನು ಕೃಷಿಗೆ ವಿಶೇಷ ಯೋಜನೆಗಳನ್ನು...

ಎಲ್ಲಾ ಓಕೆ  ಗಾಂಜಾ ಯಾಕೆ?

ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ...

ವಿಶ್ವ  ತೊನ್ನು  ಜಾಗ್ರತಿ  ದಿನ … ಜೂನ್  25

World Vitiligo Awareness Day...June 25 ತೊನ್ನು ಏನಿದರ ಮರ್ಮ?ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು...

ಕುರುಂಜಿ ಗುಡ್ಡೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ ಹಚ್ಚಿದ ತಂಡ

ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ ೨೩ ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ  ಪೋಲೀಸ್ , ಅಗ್ನಿಶಾಮಕದಳ...
Loading posts...

All posts loaded

No more posts

error: Content is protected !!