- Sunday
- July 26th, 2026
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಸುಳ್ಯ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಹಾಗೂ ಕ್ಷೇತ್ರದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳಿಗೆ ಆದಿಶೇಷ ವಸತಿಗ್ರಹದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ 23 ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ ಪೋಲೀಸ್ , ಅಗ್ನಿಶಾಮಕದಳ...
ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ ೨೩ ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ ಪೋಲೀಸ್ , ಅಗ್ನಿಶಾಮಕದಳ...
ಸಾಮಾಜಿಕ ಮತ್ತು ರಾಜಕೀಯ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದ ಕ್ರಿಯಾಶೀಲ ನಾಯಕ ಟಿ.ಎಂ ಶಹೀದ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಜುಲೈ 6 ರಂದು ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ. ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು ಖ್ಯಾತ ಸಾಹಿತಿ ಡಾ.ಪ್ರಭಾಕರ ಶಿಶಿಲರವರು ಬಿಡುಗಡೆಗೊಳಿಸಿ ಮಾತನಾಡಿ ಟಿ.ಎಂ ಶಹೀದ್...
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆಶ್ರೀ ವಿಶ್ವನಾಥ ಅತ್ಯಾಡಿ ಮತ್ತು ಸಹೋದರರು ಲೇಖನಿ ಸಾಮಗ್ರಿ ಹಾಗೂ ಬರವಣಿಗೆ ಪುಸ್ತಕಗಳನ್ನು ಎಲ್ಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದರು. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಆಗಿರುವ ಇವರು ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆ ಉತ್ತಮವಾಗಬೇಕು ಎಂಬ ಸದುದ್ದೇಶದಿಂದ ಹಲವಾರು ವರ್ಷಗಳಿಂದ ಇಂತಹ ಕೊಡುಗೆಗಳನ್ನು ನೀಡುತ್ತಾ ಬಂದಿರುತ್ತಾರೆ. ಅಲ್ಲದೇ ಶಾಲೆಯಲ್ಲಿ ನಡೆಯುವ ವಿಶೇಷ...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ 2024-25 ನೇ ಸಾಲಿನ ಮಂತ್ರಿಮಂಡಲವನ್ನು ಇತ್ತಿಚೆಗೆ ರಚಿಸಲಾಯಿತು. ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಶಾಲಾ ಮುಖ್ಯಮಂತ್ರಿಯಾಗಿ 10ನೇ ತರಗತಿಯ ಮನ್ವಿತ್ ಎ.ಜೆ ಮತ್ತು ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಅನ್ವಿತಾ ಆಯ್ಕೆಯಾದರು. ಉಳಿದಂತೆ ಮನಿಷಾ.ಪಿ, ಮನೀಶ್ ಕೆ.ಜೆ ,ಮೇಘಾ.ಎ, ಉಜ್ವಲ್,ರೋಹನ್.ಪಿ.ಸಾಕ್ಷಿ.ಕೆ, ,ಹಾರ್ದಿಕ್, ಮನ್ವಿತಾ, ಗಗನ್.ಎ,ಪೂಜಾ, ಮಾನ್ಯ ,ಯಜ್ಜೇಶ್, ಅಭಿಷೇಕ್,ಹರ್ಷಿಣಿ, ಸಂತೋಷ್,ರಶ್ಮಿ.ಎ.ಆರ್.,...
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡದ ಹೊಸ ನಾಟಕ ನಾಣಿ ನಾರಾಯಣ ದ ಪ್ರಥಮ ಪ್ರದರ್ಶನ ಇಂದು ನಡೆಯಿತು. ಈ ನಾಟಕದ ಪ್ರದೇಶದ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೆರವೇರಿಸಿದರು. ಈ ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ...
ಕಾಂತಮಂಗಲ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಪುನರ್ ರಚನೆ ಬಗ್ಗೆ ಜೂ. 23ರಂದು ಸಭೆ ನಡೆಯಿತು. ಈ ಸಭೆಯಲ್ಲಿ ಅಧ್ಯಕ್ಷರಾಗಿ ಮನಮೋಹನ ಪುತ್ತಿಲ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹರ್ಷಿತ್ ದೊಡ್ಡೇರಿ ಮತ್ತು ಸರಿತಾ ಟಿ.ಎಸ್., ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ, ಜತೆ ಕಾರ್ಯದರ್ಶಿಯಾಗಿ ದಯಾನಂದ ಡಿ. ಕೆ., ಕೋಶಾಧಿಕಾರಿಯಾಗಿ ವಾಸುದೇವ ಪುತ್ತಿಲ, ಗೌರವ ಸಲಹೆಗರಾರರಾಗಿ ರವೀಂದ್ರ...
ಜೂ.25 ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಮತ್ತು 33/11...
ಸುಬ್ರಹ್ಮಣ್ಯ: ರಾಜ್ಯದ ಉಪಮುಖ್ಯಮಂತ್ರಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರಾಜ್ಯದ ಶ್ರೀಮಂತ ದೇವಾಲಯವಾದ ಕುಕ್ಕೆಗೆ ಆಗಮಿಸಲಿದ್ದಾರೆ . ಇವರು ಬೆಳಗ್ಗೆ 10: 30 ಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ರಾತ್ರಿ ಗಂಟೆ 8:40 ರ ತನಕ ದೇವಾಲಯದಲ್ಲಿ ಇರಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಪ್ರವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Loading posts...
All posts loaded
No more posts
