- Sunday
- July 26th, 2026
ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥ ವ್ರತ ವಿಭಾಗದ ಅಸೋಸಿಯೇಟ್ ಪ್ರೊಪೆಸರ್ ಡಾ ಶಬೀನಾ ಟಿ ಟಿ ಅವರು ಆಗಮಿಸಿ ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ತಿಳಿಸಿಕೊಟ್ಟರು.ಅಧ್ಯಕ್ಷತೆ ವಹಿಸಿದ್ದಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ...
ಯೋಗ ದಿನಾಚರಣೆಯ ಅಂಗವಾಗಿ ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ "ಯೋಗ ಉತ್ಸವ " ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ ಯೋಗಪಟು ಕು . ತೃಪ್ತಿ ಎನ್. ಇವರಿಂದ ಯೋಗಾಸನ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಖ್ಯಾತ ಆಯುರ್ವೇದ ತಜ್ಞ ವೈದ್ಯ, ಆಯುರ್ವೇದ ವಾಚಸ್ಪತಿ ಡಾ ರಾಘವೇಂದ್ರ...
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಯೋಗ ತರಬೇತಿ ನಡೆಯಿತು. ಯೋಗ ಶಿಕ್ಷಕಿ ಅಪರ್ಣಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಉನ್ಯಾಸಕರುಗಳಾದ ವಿಜಿತಾ, ಮಂಜುಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.
ಕೆವಿಜಿ ಐಪಿಎಸ್ ಶಾಲೆಯಲ್ಲಿ ಜೂನ್ 21 ಅಂತರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು. ಜೆ ಶುಭ ಹಾರೈಸಿದರು. ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ್ ಬೆಳಗದ್ದೆ ಮುಖ್ಯ ಅತಿಥಿಯಾಗಿ, ಶಾಲಾ...
ಭರವಸೆ ನೀಡಿದಂತೆ ಹೊಸ ಬ್ಯಾಟರಿ ಒದಗಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟಸುಳ್ಯ ಸೀಮೆ ದೇವಸ್ಥಾನದ ತಾಣವಾದ ತೊಡಿಕಾನದ ಬಿ.ಎಸ್.ಎನ್.ಎಲ್. ಮೊಬೈಲ್ ಟವರಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರು ಭರವಸೆ ನೀಡಿದಂತೆ ಹೊಸ ಬ್ಯಾಟರಿಯನ್ನು ಒದಗಿಸಿದ್ದು, ಬ್ಯಾಟರಿ ಅಳವಡಿಸಲಾಗಿದೆ.ತೊಡಿಕಾನ ಗ್ರಾಮದಲ್ಲಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್ ಮಾತ್ರವಿದ್ದು, ಇತ್ತೀಚಿನ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರವಾಗಿದ್ದು, ಈ ಕುರಿತಂತೆ ಸ್ಥಳೀಯ...
ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ವೇದಿಕೆಯಲ್ಲಿ ಗ್ರಾಮ...
ಗುತ್ತಿಗಾರು ಪೇಟೆಯ ಆಯ್ದ ಭಾಗಗಳಲ್ಲಿ ವರ್ತಕರ ಸಂಘ ಗುತ್ತಿಗಾರು ಗ್ರಾಮ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವರ್ತಕರ ಮತ್ತು ದಾನಿಗಳ ನೆರವಿನೊಂದಿಗೆ ಅಳವಡಿಸಿದ ಸಿಸಿಟಿವಿ ಹಾಗೂ ಎಲ್ಐಸಿ ಯಿಂದ ವಿಮಾ ಗ್ರಾಮದ ಬಗ್ಗೆ ಬಾಕಿಲದಲ್ಲಿ ಅಳವಡಿಸಿದ ಸೋಲಾರ್ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಬೀದಿ ದೀಪವನ್ನು ಎಲ್ಐಸಿಯ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಜೂ.22 ಶನಿವಾರದಂದು 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ...
ಸುಬ್ರಹ್ಮಣ್ಯ ಜೂನ್ 21. ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಯೋಗಾಸನ ಅಭ್ಯಾಸಗಳನ್ನು ಮಾಡಿದರು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ,ಸಹ ಶಿಕ್ಷಕರಾದ ಗುಲಾಬಿ, ನೇತ್ರಾವತಿ, ಮಂಜುಳಾ, ಮೋಹನ್ ಪ್ರಸಾದ್, ಹರೀಶ್,...
Loading posts...
All posts loaded
No more posts
