ಬಾಲಕೃಷ್ಣ ಆಚಾರ್ಯ ಹೊಸಹಳ್ಳಿ, ಹಾಲೆಮಜಲು ನಿಧನ

ಪುತ್ತೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಲ್ಕೂರು  ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ  ಬಾಲಕೃಷ್ಣ ಆಚಾರ್ಯ ಜೂ.13ರಂದು ಕೆಲ ಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ದಮಯಂತಿ, ಪತ್ನಿ  ಕಾವ್ಯ, ಪುತ್ರಿ ನಿದ್ವಿಕಾ,  ಸಹೋದರ  ಹಾಲೆಮಜಲಿನಲ್ಲಿ ಸುದ್ದಿ ವಿತರಕರಾಗಿರುವ  ವಿಜಯಕುಮಾರ್,  ಸಹೋದರ ಯತೀಶ್,  ಸಹೋದರಿ ಶ್ರೀಮತಿ ಉಷಾ ಹಾಗೂ ಕುಟುಂಬಸ್ಥರು ಹಾಗೂ...

“ಎಲ್ಲಾ ಅಪ್ಪಂದಿರಿಗೆ  ವಿಶ್ವ ಅಪ್ಪಂದಿರ ಶುಭಾಶಯಗಳು  “

ಅಪ್ಪ ಎಂದರೆ ಜಗವು ಸ್ನೇಹ ಅಕ್ಕರೆಯ ಪ್ರತಿರೂಪವೂ..... ಮಕ್ಕಳ ಪಾಲಿನ ವಾತ್ಸಲ್ಯಮಯಿತನ್ನೆಲ್ಲಾ ಸುಖವ ಮುಡಿಪಾಗಿಡುವ ತ್ಯಾಗಮಯಿ...... ಹೌದು  ಪ್ರತಿಯೊಬ್ಬ ಮಕ್ಕಳ ಪಾಲಿಗೆ ತನ್ನ ಅಪ್ಪನೇ ಮೊದಲ ಹೀರೋ. ಅಪ್ಪ ಎಂದರೆ ಅದೊಂದು ಪದ ಮಾತ್ರವಲ್ಲ.  ಆ ಪದವೇ ಮಕ್ಕಳಿಗೆ ಸ್ನೇಹ ಅಕ್ಕರೆಯ ಪ್ರತಿರೂಪ.  ಅಪ್ಪ ಜೊತೆಗಿದ್ದರೆ ಆದೇನೋ ಒಂದು ಧೈರ್ಯ ಎಲ್ಲವನ್ನೂ ಗೆಲ್ಲುತ್ತೇನೆ ಎಂಬ ಏನೋ...
Ad Widget

ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅತಿಥಿಗಳನ್ನು ಸ್ವಾಗತಿಸಿದರು . ಯೋಗ ಶಿಕ್ಷಕ ಚಂದ್ರಶೇಖರ್ ಎನ್ . ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು .ಸರಳಪ್ರಾಣಾಯಾಮ , ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು...

ಪೆಟ್ರೋಲ್ ಬೆಲೆ ಏರಿಕೆ ಕಾಂಗ್ರೆಸ್  ಗ್ಯಾರಂಟಿ, ಜನತೆಯ ಜೇಬಿನಿಂದ ಹಣ ಕಸಿಯುತ್ತಿರುವ ಸರ್ಕಾರ – ವೆಂಕಟ್ ವಳಲಂಬೆ

ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಸಹಕಾರಿ ಸಂಘಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಾದ ಕೃಷಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸುತ್ತೇವೆ ಎಂದು ಹೇಳಿ ಜನರಿಗೆ ಮೋಸ ಮಾಡಿದ್ದಲ್ಲದೇ ಹಾಲಿನ ಸಹಾಯಧನವಾದ ಲೀಟರ್ ಗೆ 5 ರೂಪಾಯಿ ಇನ್ನೂ ಯಾರಿಗೂ ನೀಡುತ್ತಿಲ್ಲ. ರಿಜಿಸ್ಟ್ರೇಷನ್ ಫೀಸು...

ಸರಕಾರಿ ಪ್ರೌಢ ಶಾಲೆ ಎಣ್ಮೂರು – ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ಕಾರ್ಯಗಾರ ಉದ್ಘಾಟನೆ

ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು....

ಮೇನಾಲ : ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಅಜ್ಜಾವರ ಗ್ರಾಮದ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯ ಬಡ ಹತ್ತು ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಪುಸ್ತಕವನ್ನು ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲರವರ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ...

ಬಸ್ಮಡ್ಕ ಹೊಳೆ ಬದಿಯಲ್ಲಿ ಗಾಯ ಗೊಂಡು  ಬಿದ್ದಿದ್ದ ಹಸುವಿನ ರಕ್ಷಣೆ

ಬಸ್ಮಡ್ಕ ಹೊಳೆ ಬದಿಯಲ್ಲಿ ತೀರ್ಥಪ್ರಸಾದ್ ಎಂಬವರ  ಜರ್ಸಿ ಹಸುವೊಂದು ನಿನ್ನೆ ಸಂಜೆ ಮೇಯಲು ಹೋದ ಸಂದರ್ಭದಲ್ಲಿ ಹೊಳೆ ಬದಿಯಲ್ಲಿ  ಜಾರಿ ಬಿದ್ದು ಗಾಯಗೊಂಡಿತ್ತು.  ಇಂದು ಮುಂಜಾನೆ ಅರ್ಜುನ್ ಕ್ರೇನ್ ಮುಖಾಂತರ ಹಸುವನ್ನು  ಯುವಕರ ಸಹಾಯದಿಂದ ಮೇಲಿತ್ತಿ ರಕ್ಷಿಸಲಾಗಿದೆ. ಈ ರಕ್ಷಣಾ ಕಾರ್ಯದಲ್ಲಿ ತೀರ್ಥಪ್ರಸಾದ ಬಸ್ಮಡ್ಕ, ಗೋಪಾಲ ಆಟೋ ಜಯನಗರ, ಅರ್ಜುನ್ ಕ್ರೇನ್ ಚಾಲಕ  ಹರೀಶ್ ಬೊಳುಬೈಲು,...

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅಧಿಕಾರ ಸ್ವೀಕಾರ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.   ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು. ಸದಾನಂದಗೌಡ ಮಾವಜಿ ಅವರು...

ರೋಟರಿ ಪಿಯು ಕಾಲೇಜಿನಲ್ಲಿ ಯೋಗ ಶಿಬಿರ

ಹತ್ತನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ  ಸಂಸ್ಥೆಯ ವಿದ್ಯಾರ್ಥಿಗಳಿಗೆ 'ಯೋಗದಿಂದ ,ಮಹಿಳಾ ಸಬಲೀಕರಣ'ದ ವಿಷಯದ ಕುರಿತಂತೆ 'ಯೋಗ ಶಿಬಿರ'ವನ್ನು ಜೂನ್ 13 ಮತ್ತು 14ರಂದು ಹಮ್ಮಿಕೊಳ್ಳಲಾಗುವುದು. ಯೋಗ ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿಯವರು ನೆರವೇರಿಸಿದರು. ಯೋಗ ಶಿಬಿರದ ತರಬೇತುದಾರೆ ಕುಮಾರಿ ಶಮಾ ಮಡ್ತಿಲ ಯೋಗದ...

ಸುಳ್ಯ : ಅಕ್ರಮ ಜಾನುವಾರು ಸಾಗಾಟ ತಡೆಗಟ್ಟಲು ವಿಹಿಂಪ, ಬಜರಂಗದಳ ಒತ್ತಾಯ

ಮುಂಬರುವ ಬಕ್ರಿದ್ ಹಬ್ಬದ ನೆಪದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೂ ದಿನದ ಎಲ್ಲಾ ಸಮಯದಲ್ಲಿಯೂ ತಪಾಸಣಾ ಪ್ರಕ್ರಿಯೆಯನ್ನು ಬಿಗುಗೊಳಿಸಬೇಕೆಂದು ಅಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪ್ರಮುಖರು...
Loading posts...

All posts loaded

No more posts

error: Content is protected !!