- Sunday
- July 26th, 2026
ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಅಶಕ್ತ ಕುಟುಂಬವನ್ನು ಗುರುತಿಸಿ ಮನೆ ನಿರ್ಮಿಸಿ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಅಜ್ಜಾವರ ಗ್ರಾಮದ ಮೇನಾಲ ಬಾಡೇಲು ಎಂಬಲ್ಲಿ ಅಶಕ್ತ ವ್ಯಕ್ತಿಯೋರ್ವರು ಕೇವಲ ಟರ್ಪಲ್ ಸಹಾಯದಲ್ಲಿ ಎರಡು ಕೋಲು ಕಟ್ಟಿಕೊಂಡು ವಾಸಿಸುತ್ತಿರುವುದನ್ನು ಕಂಡ ಮೇನಾಲ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರೈ ಮೇನಾಲ ಮತ್ತು ಜಿಲ್ಲಾ ಗ್ಯಾರಂಟಿ ಅನುಷ್ಠಾನ...
ಸುಳ್ಯ:ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ರಿ ಸುಳ್ಯ ಇದರ ವಾರ್ಪಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ದಿನಾಂಕ 16/06/24ರಂದು ನಡೆಯಲಿದ್ದು ವಾರ್ಷಿಕ ಮಹಾಸಭೆ ಮತ್ತು ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ದಿನಾಂಕ 02/06/24ರಂದು ಸಂಧ್ಯಾರಶ್ಮಿ ಸಭಾಭವನದಲ್ಲಿ ಬಿಡುಗಡೆ ಗೊಳಿಸಲಾಯಿತು. ಸಂಘವು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪೂರ್ವಾಭಾವಿ ಸಭೆ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸುಮಾರು 13 ವರ್ಷಗಳ ಕಾಲ ಗ್ರಂಥಾಲಯ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಧಾಕೃಷ್ಣರವರನ್ನು ಜೂ.01 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಸಂಘ ಸುಳ್ಯ ಶಾಖೆಯ 2024-25ನೇ ಸಾಲಿನ...
"ಕನ್ನಡ ಮಾಧ್ಯಮ ಎಂಬ ಅಳುಕು ಬಿಟ್ಟು ಬಿಡಿ, P-Q-R-S -T ಸೂತ್ರವನ್ನು ಪಾಲಿಸಿ, ಓದುವಿಕೆಯಲ್ಲಿ ಕಠಿಣ ಶ್ರಮ ಅಗತ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ, ಉತ್ತಮ ಸಂಸ್ಕಾರಗಳನ್ನೂ ರೂಢಿಸಿಕೊಳ್ಳಿ" ಹೀಗೆಂದು ಡಾ| ರಾಧಿಕಾ.ಡಿ, ಬಾಳಿಲ ವಿದ್ಯಾಬೋಧಿನೀಹಿರಿಯ ವಿದ್ಯಾರ್ಥಿ ಹಾಗೂ ಅರಿವಳಿಕೆ ಮತ್ತು ನೋವು ನಿವಾರಣಾ ತಜ್ಞೆ, ಮೈಸೂರು ಇವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ...
ಪ್ರಧಾನಿ ನರೇಂದ್ರ ಮೋದಿಯವರ ಏಕಾದಿಪತ್ಯ,ದುರಹಂಕಾರ, ಸ್ವಜನಾ ಪಕ್ಷಪಾತ ದುರಾಡಳಿತದಿಂದಾಗಿ ಮತದಾರರು ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಲಿಲ್ಲ ಕೇಂದ್ರದ ನರೇಂದ್ರ ಮೋದಿಯವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಮೋದಿಯವರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುಸ್ಲಿಂಮರ ಮೀಸಲಾತಿ...
ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ. ಇಲ್ಲಿ 2024-25 ರ ಶೈಕ್ಷಣಿಕ ವರ್ಷಕ್ಕೆ ಪ್ರಜಾಪ್ರಭುತ್ವದ ಮಾದರಿಯಲ್ಲಿ "ವಿದ್ಯಾರ್ಥಿ ಶಾಲಾ ಸಂಸತ್ತು" ಚುನಾವಣೆ ನಡೆಯಿತು. ಫಾತಿಮತ್ ಶಬ್ನಂ (ಶಾಲಾ ವಿದ್ಯಾರ್ಥಿ ನಾಯಕಿ) ನಿಹಾದ್ (ಶಾಲಾ ವಿದ್ಯಾರ್ಥಿ ಉಪ ನಾಯಕ) ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಫಾತಿಮಾತ್ ಶಬ್ನಂ, ಶಾಲಾ ವಿದ್ಯಾರ್ಥಿ ಉಪನಾಯಕನಾಗಿ ನಿಹಾದ್, ನೀರಾವರಿ ಮಂತ್ರಿಯಾಗಿ ಮುಬೀನ್ ಹಾಗೂ ...
ಕಾಂಗ್ರೆಸ್ ನಾಯಕರ ದಬ್ಬಾಳಿಕೆ ವಿರೋಧಿಸಿ-ಬೃಹತ್ ಪ್ರತಿಭಟನೆಯು ಜೂ.8 ಪಂಜದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ನಿರಂತರ ದಬ್ಬಾಳಿಕೆ ವಿರುದ್ಧ ಭಾಜಪಾ ಹಾಗೂ ಪರಿವಾರ ಸಂಘಟನೆಯ ಎಲ್ಲಾ ಕಾರ್ಯಕರ್ತರಿಂದ ರಂದು ಬೃಹತ್ ಪ್ರತಿಭಟನೆ ಪಂಜ ಪೇಟೆಯಲ್ಲಿ ಜರುಗಿತು.
ಲೋಕಸಭಾ ಚುನಾವಣೆ ಸಂವಿಧಾನ , ಪ್ರಜಾತಂತ್ರದ ಗೆಲುವು - ಪಿ ಸಿ ಜಯರಾಮ್ ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಈ ಬಾರಿಯ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಕಾಂಗ್ರೆಸ್ ಈ ಹಿಂದೆ ಎರಡು ಭಾರಿಯು ಅಧಿಕೃತ ವಿಪಕ್ಷ ಸ್ಥಾನವನ್ನು ಉಳಿಸುವಲ್ಲಿ ವಿಫಲವಾಗಿತ್ತು ಆದರೆ ಈ ಭಾರಿ ತಮ್ಮ ಸಂಖ್ಯೆಯನ್ನು ಮೂರಂಕಿ ತಲುಪಲು ಸಾಧ್ಯವಾಗಿದೆ ಎಂದು...
ಸುಳ್ಯ ತಾಲೂಕು ಆಟೋ ಚಾಲಕರ ಸಂಘ (ರಿ.)B.M.S ಸಂಯೋಜಿತ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆ ವರದಿಯನ್ನು ಕಲ್ಲುಗುಂಡಿ ಘಟಕದ ಅಧ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ಅವರ ಉಪಸ್ಥಿತಿಯಲ್ಲಿ ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರವಿಕುಮಾರ್ ನಿಡಿಂಜಿ ಅವರು ನೀಡಿದರು. ಸಂಘದ ವಾರ್ಷಿಕ ಲೆಕ್ಕಾಚಾರವನ್ನು ಖಜಾಂಜಿ ಕೃಷ್ಣಪ್ರಸಾದ್ ಕಾಪಿಲ ಅವರು ಮಂಡಿಸಿದರು. ನೂತನ ಅಧ್ಯಕ್ಷರು ಮತ್ತು ಪದಾಧಿಕರಿಗಳ ಪದಗ್ರಹಣ...
ಅರಣ್ಯ ಇಲಾಖೆಯ ಸಂಪಾಜೆ ವಲಯದ ವತಿಯಿಂದ ರಿಯಾಯಿತಿ ದರದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಿದೆ. ದಾಲ್ಚಿನ್ನಿ, ಮಹಾಗನಿ, ನೇರಳೆ, ಪೆರಳೆ, ಪುನರ್ಪುಳಿ, ರಕ್ತಚಂದನ, ತೇಗ, ಹೆಬ್ಬಲಸು, ಹಿಪ್ಪೆ, ಹೊಂಗೆ, ಮಹಾಗನಿ, ಪುನರ್ಪುಳಿ, ರಾಂಪತ್ರೆ, ರಂಜಲು ಹಾಗೂ ಇನ್ನಿತರ ಸಸಿಗಳನ್ನು ಪಡೆಯಬಹುದು. ರೈತರು ತಮ್ಮ ಪಹಣಿ ಪತ್ರ (ಆರ್.ಟಿ.ಸಿ), ಅಧಾರ್ ಕಾರ್ಡ್ ನಕಲು...
Loading posts...
All posts loaded
No more posts
