ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಬೇತಿ ಜೂ.9ರಿಂದ ಆರಂಭ

2024-25ನೇ ಸಾಲಿನಲ್ಲಿ ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ನವೋದಯ ತರಗತಿಗಳು ಜೂ.9ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ಸರಕಾರಿ, ಖಾಸಗಿ, ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಪ್ರತಿ ಆದಿತ್ಯವಾರ ಮತ್ತು ರಜಾ ದಿನಗಳಲ್ಲಿ  ಈ ತರಬೇತಿ ಪಡೆಯಬಹುದು. ಜ್ಞಾನದೀಪ...

ಅರಂಬೂರು : ವಿಶ್ವ ಪರಿಸರ ದಿನಾಚರಣೆ 

ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಆಲೆಟ್ಟಿ ಸಾಮಾಜಿಕ ಅರಣ್ಯ ವಲಯ ಸುಳ್ಯ ಅಮರ ಸಂಘಟನಾ ಸಮಿತಿ (ರಿ.) ಸುಳ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ, ಜೂನಿಯರ್ ರೆಡ್‌ಕ್ರಾಸ್‌ ಘಟಕ, ರೋಟರಿ ಸಂ. ಪ. ಪೂ. ಕಾಲೇಜ್ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನದ ಪ್ರಯುಕ್ತ ವಿಶ್ವ ಪರಿಸರ ದಿನಾಚರಣೆ ...
Ad Widget

ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆ: ಧನಂಜಯ ಸರ್ಜಿ ಭಾರಿ ಗೆಲುವು

ಮೈಸೂರು: ವಿಧಾನ ಪರಿಷತ್ ನ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.  ಸರ್ಜಿ 37,627 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ 13,516 ಮತ ಪಡೆದರು....

ವಿಶ್ವ ಆಹಾರ ಸುರಕ್ಷತಾ ದಿನ… ಜೂನ್ ೭
ನಮ್ಮ ಆಹಾರ ಎಷ್ಟು ಸುರಕ್ಷಿತ ?

ಒಬ್ಬ ವ್ಯಕ್ತಿಯ “ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಮತೋಲಿತ, ಸುರಕ್ಷಿತ ಆಹಾರ ಅತೀ ಅಗತ್ಯ. ಬಹುತೇಕ ರೋಗಗಳನ್ನು ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳನ್ನು ಸರಿಪಡಿಸಿ ಪ್ರಾರಂಭಿಕ ಹಂತದಲ್ಲಿಯೇ ತಡೆಯಬಹುದು. ಉತ್ತಮ ದೈಹಿಕ ವ್ಯಾಯಾಮ ಮತ್ತು ವಿಟಮಿನ್, ಪ್ರೋಟಿನ್,  ಲವಣಾಂಶ, ಪೋಷಕಾಂಶ, ಶರ್ಕದ ಪಿಷ್ಠ ಮತ್ತು ನಾರುಯುಕ್ತ ಸಮತೋಲಿತ ಆಹಾರದಿಂದ ನೂರು...

ಬಳ್ಪ ಕ್ರಾಸ್ ನಲ್ಲಿ ಹಾಕಲಾಗಿದ್ದ ಅವೈಜ್ಞಾನಿಕ ಹಂಪ್ಸ್ ಗೆ ಬಿಳಿ ಬಣ್ಣ ಬಳಿದ ಸಾಮರಸ್ಯ ಸೇವಾ ಬಳಗದ ಸದಸ್ಯರು

ಬಳ್ಪ-ಗುತ್ತಿಗಾರು ರಸ್ತೆಯ  ಕ್ರಾಸ್ ನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ಹಂಪ್ ಹಾಕಲಾಗಿದ್ದು , ಹಲವು ವಾಹನ ಸವಾರರು ಹಂಪ್ಸ್ ನಿಂದ  ಸಮಸ್ಯೆ ಅನುಭವಿಸಿದ್ದಾರೆ. ಇದನ್ನು ಮನಗಂಡ ಸಾಮರಸ್ಯ ಸೇವಾ ಬಳಗ ಕಮಿಲ  ಇದರ ಸದಸ್ಯರು ಉಬ್ಬು ರಸ್ತೆಗೆ  ‌‌ಸೂಚಕ ಬಣ್ಣ ಬಳಿದು ಮುಂದೆ ಸಾರ್ವಜನಿಕರಿಗೆ ಅಗಬಹುದಾದ ಅಪಾಯವನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ .05ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ  ಕಾಲೇಜಿನ ಮೂಲಿಕಾ ಉದ್ಯಾನವನದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಕುರಿತು ಕಾಲೇಜಿನ ಭೋದಕ ಬೋಧಕೇತರ ವೃಂದದವರಿಗೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ...

ದೊಡ್ಡೇರಿ : ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಲೇಖನಿ ಸಾಮಾಗ್ರಿ ಕೊಡುಗೆ ನೀಡಿದ ಮುಖ್ಯಶಿಕ್ಷಕ

ಜೂ.06 ರ ಗುರುವಾರದಂದು ಸ.ಕಿ.ಪ್ರಾ ಶಾಲೆ ದೊಡ್ಡೇರಿ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ಲೇಖನಿ ಹಾಗೂ ಕೊಡೆ ಸಲಕರಣೆಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಗುರುಗಳಾದ ಕೃಷ್ಣಾನಂತ ಶರಳಾಯ ಇವರು ಶಾಲೆಯಲ್ಲಿ ದಾಖಲಾಗಿರುವಂತಹ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಿಂದ ಉಚಿತವಾಗಿ ಪುಸ್ತಕ ಲೇಖನಿ ಹಾಗೂ ಕೊಡೆ ಸಲಕರಣೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ.ಇ,...

ಪಂಜ: ಸ್ಟೇಟಸ್‌ನಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ  ಮತದಾರರ ಬಗ್ಗೆ ಅವಹೇಳನಕಾರಿ ಹೇಳಿಕೆ – ಕೇಸು ದಾಖಲು – ಐದು ದಿನ ಅಂಗಡಿ ಮುಚ್ಚುವಂತೆ ಒಪ್ಪಿಕೊಂಡ ಬಳಿಕ ರಾಜಿಯಲ್ಲಿ ಇತ್ಯರ್ಥ

ಸ್ಟೇಟಸ್ ನಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಕಾಂಗ್ರೆಸ್ ಮತದಾರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಹಾಕಿಕೊಂಡ ಅಂಗಡಿ ಮಾಲಕರೊಬ್ಬರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ನೀಡಿದ ಘಟನೆ ಜೂ.05 ರಂದು ನಡೆದಿದೆ.  ಕಾಂಗ್ರೆಸ್ ಮುಖಂಡರ ಮುಂದೆ ಕ್ಷಮೆ ಕೋರಿದ್ದಲ್ಲದೆ, ತಪ್ಪಿಗೆ ಪ್ರಾಯಶ್ಚಿತ್ತವಾಗಿ ಮೂರು ದಿನಗಳ ಕಾಲ ತನ್ನ ಅಂಗಡಿ ಮುಚ್ಚಲು ಒಪ್ಪಿದ ಮೇರೆಗೆ ಪ್ರಕರಣ ರಾಜಿಯಲ್ಲಿ...

ಅಡ್ತಲೆ : ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಲೋಹಿತ್ ಮೇಲಡ್ತಲೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇದರ ನೂತನ ಎಸ್. ಡಿ.ಎಂ.ಸಿ ಅಧ್ಯಕ್ಷರಾಗಿ  ಲೋಹಿತ್ ಮೇಲಡ್ತಲೆ, ಉಪಾಧ್ಯಕ್ಷರಾಗಿ ಸುಜಾತ ಪಿ., ಸದಸ್ಯರಾಗಿ ಸೌಮ್ಯ ಯು.ಆರ್. , ಗಿರಿಪ್ರಕಾಶ್ ಕೆ., ಚಂದ್ರಶೇಖರ ಎ., ಜಲಜಾಕ್ಷಿ ಬಿ.ಕೆ., ಸವಿತ ಬಿ.ಕೆ., ಪವಿತ್ರ ಎಂ., ಮೀನಾಕ್ಷಿ ಎ., ಜಯಂತಿ ಕೆ., ಚೆನ್ನಕೇಶವ ಕೆ., ಮುತ್ತಪ್ಪ ಕೆ., ಸವಿತಾ ಎಂ.ಎಸ್., ಪ್ರತಿಭಾ...

ಮುದ್ದು ಮಕ್ಕಳ ನೆಚ್ಚಿನ ಶಿಕ್ಷಕಿಯರಾಗಲು ಇಲ್ಲಿದೆ ಅವಕಾಶ – ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ  ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು  ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ‌. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ  ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...
Loading posts...

All posts loaded

No more posts

error: Content is protected !!