- Sunday
- July 26th, 2026
ನಮಗೆ ಹಸಿರು ಹೊದಿಕೆಯಾಗಿ ರೂಪುಗೊಂಡಿರುವ ಈ ನೆಲವು ತಾಯಂದಿರ ದಿನ, ತಂದೆಯಂದಿರ ದಿನ, ಗೆಳೆಯರ ದಿನ ಅಷ್ಟಕ್ಕೆ ಸೀಮಿತವಾಗಿರದೆ ಜೀವಸಂಕುಲಗಳ ದಿನವನ್ನು ಆಚರಿಸುತ್ತೇವೆ. ಹೀಗೆ ಪ್ರತಿದಿನವೂ ವೈಶಿಷ್ಟ್ಯತೆಯನ್ನು ಪಡೆದಿದೆ. ಪರಿಸರವೆಂಬ ಉಯ್ಯಾಲೆಯನ್ನು ಸಂರಕ್ಷಿಸುವುದು ಈ ವಿದ್ಯಮಾನ ಯುಗದಲ್ಲಿ ಹೇಗೆ ತಾಯಿಯಾದವಳು ಮಗುವನ್ನು ಮಮತೆ,ಮಮಕಾರದಿಂದ ಸಲಹುವಳು ಹಾಗೆಯೇ ಈ ಪರಿಸರವನ್ನು ತಾಯಿಯಾಗಿ ಪೂಜಿಸಿ ಮಗುವಂತೆ ರಕ್ಷಿಸಬೇಕಾದ್ದು ನಮ್ಮೆಲ್ಲರ...
ಪುತ್ತೂರಿನ ನರಿಮೊಗರಿನಲ್ಲಿ ಇರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯು ಆಹಾರ ಮತ್ತು ಆರೋಗ್ಯ ಎಂಬ ಶೀರ್ಷಿಕೆಯ ಅಡಿಯಲ್ಲಿ, ನಾವು ದಿನ ನಿತ್ಯ ಬಳಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಪೂರಕವಾದವುಗಳು ಮತ್ತು ಮಾರಕವಾದವುಗಳು ಯಾವುವು ಮತ್ತು ಆರೋಗ್ಯ ರಕ್ಷಣೆಗೆ ನಮ್ಮ ದಿನ ನಿತ್ಯದ ಆಹಾರ ಕ್ರಮ ಹೇಗಿರಬೇಕು ಎಂಬ ವಿಚಾರವಾಗಿ ಉಚಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಹಾರ ಸೇವನೆಯಲ್ಲಿ...
ದ.ಕ. ಬಿ ಜೆ ಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬಹುಮತ ಪಡೆದು ಗೆಲುವಿನ ನಗೆ ಬೀರಿದ್ದು ಹಳೆಗೇಟ್, ಜಯನಗರ, ಹೊಸಗದ್ದೆ ನಿವಾಸಿ ಗಳು ತಂಪು ಪಾನೀಯ ಹಂಚಿ ಸಂಭ್ರಮಾಚರಣೆ ನಡೆಸಿದರು.ಧನಂಜಯ ಪಂಡಿತ್, ಅಶೋಕ್ ಹೊಸಗದ್ದೇ, ಕರುಣೇಶ್ ಜಯನಗರ, ಜಯಪ್ರಕಾಶ, ನಂದನ್, ನಾಗೇಶ್ , ಗೋಪಾಲ್ ಹರೀಶ್ , ವಿಶಾಲ್ , ಮುತ್ತು ನಾರಜೆ ಇತರರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ವಳಲಂಬೆಯ ಉಮಾಶಂಕರರವರ ಮಗನ ಅನಾರೋಗ್ಯ ಪ್ರಯುಕ್ತ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ರೂ. 9000/- ಮೊತ್ತದ ಚೆಕ್ ನ್ನು ಒಕ್ಕೂಟದ ಅಧ್ಯಕ್ಷರಾದ ಕಿಶಾನ್ ನಡುಮನೆರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡರವರು, ಸೇವಾಪ್ರತಿನಿಧಿಯವರಾದ ಲೋಕೇಶ್ವರಿರವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಗೆಲುವನ್ನು ಸಿಡಿಮದ್ದು ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಶೆಟ್ಟಿ ಪೆರುವಾಜೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಹರ್ಷಿತ್ ಪೆರುವಾಜೆ ಹಾಗೂ ಬೂತ್ ಅಧ್ಯಕ್ಷ ರಮೇಶ್ ಮಠತಡ್ಕರವರು ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತದಾರ...
ಸುಳ್ಯ: ಕೇಂದ್ರದಲ್ಲಿ ಎನ್ ಡಿ ಎ ಸರಕಾರ ನಿಶ್ಚಿತ , ಮೋದಿ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹೇಳಿದರು. ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 272 ಮ್ಯಾಜಿಕ್ ನಂಬರ್ ಅವಶ್ಯಕತೆಯಿದ್ದು ನಮ್ಮ ಎನ್ ಡಿ ಎ ಮೈತ್ರಿ ಕೂಟದಲ್ಲಿ 290 ಕ್ಕೂ ಅಧಿಕ ಸ್ಥಾನಗಳನ್ನು ಪಡೆದಿದ್ದು ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ...
ಕಾಂಗ್ರೆಸ್ ಮಿತ್ರ ಕೂಟ ಅಧಿಕಾರಕ್ಕೆ ಬರುವಂತಹ ವಾತಾವರಣ ಇದೀಗ ನಿರ್ಮಾಣವಾದಂತು ಸತ್ಯ . ಒಂದು ವೇಳೆ ತಪ್ಪಿ ಹೋದರೂ ಚಿಂತೆ ಇಲ್ಲ ,ಕಾರಣ ಸನ್ಮಾನ್ಯ ನರೇಂದ್ರ ಮೋದಿಜಿಯವರ ಸರ್ವಾಧಿಕಾರಕ್ಕೆ ಈ ದೇಶದ ಪ್ರಜೆಗಳು ಕಡಿವಾಣ ಹಾಕಿರುವುದಂತೂ ಸತ್ಯ ಎಂದು ಲೊಇಕಸಭಾ ಫಲಿತಾಂಶ ಬಗ್ಗೆ ಕಾಂಗ್ರೆಸ್ ಮುಖಂಡ ಎಂ. ವೆಂಕಪ್ಪ ಪ್ರತಿಕಿಯಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯು ನಡೆದು ಬರೋಬ್ಬರಿ 38 ದಿನಗಳ ಬಳಿಕ ಪಲಿತಾಂಶ ಪ್ರಕಟವಾಗಿದ್ದು ಈ ಪಲಿತಾಂಶದಲ್ಲಿ ಬಿಜೆಪಿ ಮತ್ತೆ ಮಂಗಳೂರನ್ನು ಕೇಸರಿಯ ಭದ್ರಕೋಟೆ ಎಂದು ಸಾಬೀತು ಪಡಿಸಿದ್ದು ತಾಲೂಕು ಮಾರು ಪಡೆದ ಮತಗಳ ವಿವರ ಈ ಕೆಳಗಿಂತಿದೆ . ಬೆಳ್ತಂಡಗಿಯಲ್ಲಿ ಬಿಜೆಪಿಯು 101408 ಕಾಂಗ್ರೆಸ್ 78101 ಮತಗಳು , ಮುಡಬಿದ್ರೆಯಲ್ಲಿ...
ಭಾರತದ 15ನೇ ಲೋಕಸಭಾ ಚುನಾವಣೆಯು ಏಳು ಹಂತಗಳಲ್ಲಿ ನಡೆದು ಎಲ್ಲಾ ಎಕ್ಸಿಟ್ ಪೋಲ್ ಗಳ ನಿರೀಕ್ಷೆಯನ್ನು ಹುಸಿಮಾಡುತ್ತಾ ಫಲಿತಾಂಶ ಬರುತ್ತಿದ್ದು ಪಕ್ಷದ ಬಲಾಬಲ ಹೇಗಿದೆ ಗೊತ್ತಾ ಇಲ್ಲಿದೆ ಸಂಪೂರ್ಣ ವಿವರ ಬಿಜೆಪಿ - 246ಕಾಂಗ್ರೆಸ್- 100ಎಸ್ ಪಿ 35ಎಐಟಿಸಿ 28ಡಿಎಂಕೆ 21ಟಿಡಿಪಿ16ಜೆಡಿಯು14ಶಿವಸೇನೆ10ಎನ್ ಸಿಪಿ 7ಶಿವಸೇನೆ ಬಣ 6ಲೋಕಜನಶಕ್ತಿ 5ವೈಎಸ್ ಆರ್ ಸಿ ಪಿ 4ಆರ್ ಜೆ...
ಸುಳ್ಯ: ದಕ್ಷಿನ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದು ಕಾಂಗ್ರೆಸ್ ತನ್ನ ಮತಗಳಿಕೆಯಲ್ಲಿ ಕೊಂಚ ಮುನ್ನಲೆಗೆ ಬಂದಂತೆ ಕಾಣಿಸುತ್ತಿದ್ದರೂ ಬಿಜೆಪಿ ಲೀಡ್ ಪಡೆಯುವಲ್ಲಿ ಯಶಸ್ವಿಯಾಗಿದೆ. ಸುಳ್ಯದಲ್ಲಿ ಬಿಜೆಪಿಯು 39,147 ಮತಗಳ ಅಂತರವನ್ನು ಕಾಯ್ದುಕೊಂಡಿದೆ. ಸುಳ್ಯದ ಮತಗಳಿಕೆ ಚಿತ್ರಣ ಹೀಗಿದೆ 1)ಕಾಂತಪ್ಪ ಆಲೆಂಗಾರ್ 8142) ಪದ್ಮರಾಜ್ ಆರ್ ಪೂಜಾರಿ...
Loading posts...
All posts loaded
No more posts
