- Sunday
- July 26th, 2026
ಸುಳ್ಯ: ದಕ್ಷಿನ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದು ಕಾಂಗ್ರೆಸ್ ತನ್ನ ಮತಗಳಿಕೆಯಲ್ಲಿ ಕೊಂಚ ಮುನ್ನಲೆಗೆ ಬಂದಂತೆ ಕಾಣಿಸುತ್ತಿದ್ದರೂ ಬಿಜೆಪಿ ಲೀಡ್ ಪಡೆಯುವಲ್ಲಿ ಯಶಸ್ವಿಯಾಗಿದೆ. ಸುಳ್ಯದಲ್ಲಿ ಬಿಜೆಪಿಯು 39,147 ಮತಗಳ ಅಂತರವನ್ನು ಕಾಯ್ದುಕೊಂಡಿದೆ. ಸುಳ್ಯದ ಮತಗಳಿಕೆ ಚಿತ್ರಣ ಹೀಗಿದೆ 1)ಕಾಂತಪ್ಪ ಆಲೆಂಗಾರ್ 8142) ಪದ್ಮರಾಜ್ ಆರ್ ಪೂಜಾರಿ...
ಈ ಭಾರಿ ಚುನಾವಣೆಯಲ್ಲಿ ಸೌಜನ್ಯ ಪರ ಹೋರಾಟಗಾರರು ಹಾಗೂ ಪಕ್ಷಗಳ ಬಗ್ಗೆ ಅಸಮಾಧಾನ ವಿರುವವರು ಹಾಕುವ ನೋಟ ಮತ ಗೆಲುವನ್ನು ನಿರ್ಧರಿಸಲಿದೆ ಎಂದು ಊಹಿಸಲಾಗಿತ್ತು ಆದರೇ ನೋಟಕ್ಕೆ 23442 ಮತ ಬಿದ್ದಿದೆ. ಸುಳ್ಯದಲ್ಲಿ ನೋಟಕ್ಕೆ 4541 ಮತ ಬಿದ್ದಿದೆ. ಈ ನೋಟ ಮತದಿಂದಾಗಿ ಆಡಳಿತದ ಮೇಲೆ ಪರಿಣಾಮ ಬೀರಬಹುದು ಎಂಬ ಮಾತಿಗೆ ಹೆಚ್ಚೇನು ಬೆಲೆ ಸಿಕ್ಕಿಲ್ಲ.
ಸುಳ್ಯ: ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಗೆಲುವು ಹಿನ್ನಲೆಯಲ್ಲಿ ಸುಳ್ಯದ ಬಿಜಪಿ ಕಛೇರಿಯಲ್ಲಿ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಪಟಾಕಿ ಸಿಡಿದ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ರಜತ್ ಅಡ್ಕಾರ್ , ಅಶೋಕ್ ಅಡ್ಕಾರ್ , ಜಗನ್ನಾಥ ಜಯನಗರ , ಭಾರತಿ ಉಳುವಾರು , ಪುಸ್ಪಾಮೇದಪ್ಪ , ವಿನುತಾ ಪಾತಿಕಲ್ಲು ,...
ದ.ಕ.ಲೋಕಸಭಾ ಕ್ಷೇತ್ರ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಒಂದು ಲಕ್ಷಕ್ಕೂ ಮಿಕ್ಕಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷದ ಮೂವತ್ತೆಂಟು ಸಾವಿರದ ಇನ್ನೂರ ಎಂಬತ್ತೆಂಟು ಮತಗಳಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ಲಕ್ಷಕ್ಕು ಅಧಿಕ ಮತಗಳ ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಜನ ಕೇಸರಿ ಪಕ್ಷದ ಕೈ ಹಿಡಿದಿದ್ದಾರೆ.
ಬೆಂಗಳೂರು: ದೇಶದ ಚುಕ್ಕಾಣಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿ ಕೆ ಸುರೇಶ್ ರವರನ್ನು ಮಣಿಸುವ ಮೂಲಕ ಡಾ. ಸಿ ಎನ್ ಮಂಜುನಾಥ್ ಸಾಧನೆ ಮಾಡಿದ್ದಾರೆ. ಒಂದು ಲಕ್ಷದ ತೊಂಬತ್ತು ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಹೃದೃರೋಗ ತಜ್ಞರನ್ನು ಚುನಾವಣಾ ಕಣಕ್ಕೆ ಇಳಿಸಿದ್ದ ಬಿಜೆಪಿ ಜನರ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿ ಗೆಲುವು ನಿರೀಕ್ಷಿಸಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಇದೀಗ ಎಣೆಸಿದ 10 ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಭಾರಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಕೊನೆಯ ಸುತ್ತು ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಲೆಕ್ಕಚಾರದಂತೆ ಎರಡು ಲಕ್ಷವನ್ನು ದಾಟಿದರು ಅಚ್ಚರಿಪಡಬೇಕಿಲ್ಲ
ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ನಲುವತ್ತೆಲು ಸಾವಿರದ ಎಳುನೂರ ಅರುವತ್ತಾರು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ನಗೆ ಬೀರಿದು. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ವಿರುದ್ದ ತಮ್ಮ ಗೆಲುವನ್ನು ಪಡೆದುಕೊಂಡರು .
ಸ್ವಾತಂತ್ರ್ಯದ ಬಳಿಕ ಕೇರಳ ರಾಜ್ಯದ ಇತಿಹಾಸದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ತನ್ನ ನೆಲೆಯನ್ನು ಕಾಣಲು ಅಸಾಧ್ಯವಾಗಿತ್ತು. ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಚಿತ್ರನಟ ಬಿಜೆಪಿ ನಾಯಕ ಸುರೇಶ್ ಗೋಪಿ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದೀಗ ಗೆಲುವಿನ ಸನಿಹದಲ್ಲಿದ್ದು ಮೊದಲ ಸುತ್ತಿನಿಂದ ಈ ಕ್ಷಣದವರೆಗೆ ಮೊದಲ ಸ್ಥಾನದಲ್ಲಿಯೇ ಮುಂದಡಿಯಿಡುತ್ತಿದ್ದು ಗೆಲವು ನಿಚ್ಚಳವಾಗಿ...
ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ಹದಿನೇಳು ಸಾವಿರದ ಏಳುನೂರು ತೊಂಬತ್ತು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿ ಕಾಣಿಸುತ್ತಿದಾರೆ.
ಮಂಗಳೂರು: ಮಂಗಳೂರು ಲೋಕಸಭಾ ಕ್ಷಣದಲ್ಲಿ ಜಾತಿವಾರು ಮತಗಳಿಕೆಗೆ ಮುಂದಾಗಿದ್ದ ಕಾಂಗ್ರೆಸ್ ಮಕಾಡೆ ಮಲಗುವ ಸಾಧ್ಯತೆ ಕಾಣಿಸುತ್ತಿದ್ದು ಇದೀಗ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಅತೀ ಹೆಚ್ಚಿನ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ ಲಕ್ಷದ ಸಮೀಪಕ್ಕೆ ಬಂದಿದ್ದು ಗೆಲುವಿನ ನಗೆ ಬೀರಬಹುದು ಎಂದು ಈಗಿನ ಲೀಡ್ ಪ್ರಕಾರ ನಿರೀಕ್ಷಿಸಬಹುದಾಗಿದೆ.
Loading posts...
All posts loaded
No more posts
