- Sunday
- July 26th, 2026
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಉಪನ್ಯಾಸಕರ ಮಾರ್ಗದರ್ಶನವನ್ನು ಬಳಸಿಕೊಂಡು ಅತ್ಯುತ್ತಮ ವ್ಯಕ್ತಿತ್ವವುಳ್ಳ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕೆಂದು ಕರೆ ನೀಡಿದರು.ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿ, ಕಾಲೇಜಿನ...
ನೈರುತ್ಯ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರ್ ಮಂಜುನಾಥ್, ಹಾಗೂ ಡಾ| ಕೆ.ಕೆ. ಮಂಜುನಾಥ್ ಕುಮಾರ್ ರ ಪರವಾಗಿ ಪಯಸ್ವಿನಿ ಹೈ ಸ್ಕೂಲ್, ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್, ಹಿರಿಯ ಪ್ರಾಥಮಿಕ ಶಾಲೆ ಪೇರಾಲು , ಹೈ ಸ್ಕೂಲ್ ಅಜ್ಜಾವಾರ, ಹಿರಿಯ ಪ್ರಾಥಮಿಕ ಶಾಲೆ ಅಡ್ಪoಗಾಯ, ಅಜ್ಜಾವಾರ ಶಾಲೆ, ಹೈ ಸ್ಕೂಲ್ ಆಲೆಟ್ಟಿ,...
ಮುಕ್ಕೂರು : ಪೆರುವಾಜೆ ಗ್ರಾಮದಲ್ಲೇ ಪ್ರಪ್ರಥಮ ಬಾರಿಗೆ ಪ್ರೊಜೆಕ್ಟರ್ ಮತ್ತು ಸ್ಕ್ರೀನ್ ಅಳವಡಿಸಿ ಸ್ಮಾರ್ಟ್ ಕ್ಲಾಸ್ ತರಗತಿ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಬೇಸಿಕ್ ಕಂಪ್ಯೂಟರ್ ಕಲಿಕೆಯು ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 31 ರಂದು ಪ್ರಾರಂಭಗೊಂಡಿತು. ತನ್ಮೂಲಕ ಈ ವರ್ಷದ ಶಾಲಾ ಪ್ರಾರಂಭೋತ್ಸವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. 60 ಸಾವಿರ...
ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳ ಪರವಾಗಿ ಸುಳ್ಯದ ಇಂಜಿನಿಯರಿಂಗ್ ಕಾಲೇಜ್, ಮೆಡಿಕಲ್ ಕಾಲೇಜ್ ,ಡೆಂಟಲ್ ಕಾಲೇಜ್, ನೆಹರು ಮೆಮೋರಿಯಲ್ ಕಾಲೇಜ್, ಮತ್ತು ಆಯುರ್ವೇದಿಕ್ ಕಾಲೇಜ್, ಸರಕಾರಿ ಜೂನಿಯರ್ ಕಾಲೇಜ್, ಸರಕಾರಿ ಪದವಿ ಪೂರ್ವ ಕಾಲೇಜು, ಕೊಡಿಯಾಲ ಬೈಲು, ಮತ್ತು ಸುಮನಾ ಬೆಳಾರ್ಕರ್,ಮನೆ ಭೇಟಿ ಮಾಡಿ ಮತದಾರರನ್ನು ಸಂಪರ್ಕಿಸಿ ಸುಳ್ಯ ಮಂಡಲದ...
ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಆರನೇ ವರ್ಷದ ಎಂ .ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ದೆಗೆ ಕವಿತೆಗಳನ್ನು ಆಹ್ವಾನಿಸುತ್ತಿದ್ದೇವೆ. ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಮತ್ತು ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಸಾಹಿತ್ಯ ಸೇವೆಗಾಗಿ ಪಡೆದುಕೊಂಡ ಎಂ. ಜಿ. ಕಾವೇರಮ್ಮನವರಎಂಭತ್ತೈದನೆ ಹುಟ್ಟುಹಬ್ಬದ ಅಂಗವಾಗಿ ಚೆಂಬು ಸಾಹಿತ್ಯ ವೇದಿಕೆ...
ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಬೊಂಬ ಬೆಳ್ಚಪ್ಪಾಡ (88) ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀರ್ಘಕಾಲದಿಂದ ಅನಾರೋಗ್ಯದಿಂದಿದ್ದ ಅವರು ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿರಬಹುದು ಎನ್ನಲಾಗಿದೆ. ಮೃತರು ಪತ್ನಿ ನಾರಾಯಣಿ, ಪುತ್ರರಾದ ರಾಘವ ,ಕುಂಞಿರಾಮ, ಕೃಷ್ಣ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.
ಕರ್ತವ್ಯದ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ ಅಧಿಕಾರಿಗಳೊಂದಿಗೆ ಸೇವೆ ನೆರವೇರಿಸಲು ದೊರಕಿರುವುದು ಭಾಗ್ಯ.ಇವರ ಸಲಹೆ ಮಾರ್ಗದರ್ಶನ ಆಡಳಿತ ವ್ಯವಸ್ಥೆಯಲ್ಲಿ ಉತ್ಕೃಷ್ಠವಾಗಿತ್ತು. ಶ್ರೀ ದೇವಳದ ಅವಳಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಅನುಕೂಲತೆಗಾಗಿ ಶುಲ್ಕ ಕಡಿತಗೊಳಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪೂರಕವಾದ ಸಹಕಾರ ನೀಡಿದವರು.ಈ ಕಾರಣದಿಂದ ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಲು...
ಸುಳ್ಯ ತಾಲೂಕಿನ ನಾನಾ ಭಾಗಗಳಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಪ್ರಕೃತಿಯು ಮುನಿಸಿದ ಹಾಗೆ ಕಂಡು ಬರುತ್ತಿದ್ದವು. ಇದೀಗ ಪುನಃ ಮುಂಗಾರು ಆಗಮನದ ನಿರೀಕ್ಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಡಳಿತ ಪ್ರಕೃತಿ ವಿಕೋಪ ಎದುರಿಸಲು ಸಿದ್ಧತೆ ಆರಂಭಿಸಿದೆ. ಸುಳ್ಯ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ...
ಐವರ್ನಾಡು: ಐವರ್ನಾಡು ಗ್ರಾಮದ ನಿಡುಬೆ ಎಂಬಲ್ಲಿನ ಸಿ ಆರ್ ಸಿ ಕಾಲಾನಿ ನಿವಾಸಿ ಇಳೆಯರಾಜ ರವರ ಪುತ್ರಿ ಕೀರ್ತನಾ ಎಂಬ ೧೫ ವರ್ಷದ ಅಪ್ರಾಪ್ತೆ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಪ್ರಾಪ್ತೆ ಯುವತಿಯು ನೇಣು ಬಿಗಿದಿರುವುದು ಕಂಡು ಬಂದ ತಕ್ಷಣ ಮನೆಯವರು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರು ಅಷ್ಟರಲ್ಲೆ ಪ್ರಾಣಪಕ್ಷಿ ಹಾರಿ...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ತಾ 1. 6.2024 ರಂದು ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ಜ್ಯೋತಿ ಬೆಳಗಿಸುವುದರ ಮೂಲಕ ಪ್ರಥಮ ಪಿಯುಸಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ...
Loading posts...
All posts loaded
No more posts
