ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ.

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಮಾವೇಶವು ಮೇ 31 ರಂದುನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಹಾರಿಸ್ ಕಡಬ ರವರು ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ರವರು ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ...

ವಿಶ್ವ ಮಹಿಳಾ ನೈರ್ಮಲ್ಯ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ ಜೂ.1ರಂದು ವಿಶ್ವ ಮಹಿಳಾ ನೈರ್ಮಲ್ಯ ದಿನದ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ನೈರ್ಮಲ್ಯ ವಾರವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ಸಹ...
Ad Widget

ಅರಂತೋಡು : ಬೈಕ್ – ಕಾರು ಡಿಕ್ಕಿ – ಸವಾರ ಆಸ್ಪತ್ರೆಗೆ ದಾಖಲು

ಅರಂತೋಡು : ಸುಳ್ಯದ ಅರಂತೋಡು ಸೊಸೈಟಿ ಮುಂಭಾಗದಲ್ಲಿ ಇದೀಗ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಬೈಕ್ ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಆಗಮಿಸುತ್ತಿದ್ದು ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ಚಲಾಯಿಸಲಾಗುತ್ತಿತ್ತು ಗಾಯಗೊಂಡವರನ್ನು ಚೆಂಬು ಮೂಲದ ವ್ಯಕ್ತಿ ಎಂದು ತಿಳಿದುಬಂದಿದ್ದು ಇದೀಗ ಗಾಯಗೊಂಡ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ – ಪೆಟ್ರೋಲ್ ಪಂಪ್ ಗೆ ಶಿಲಾನ್ಯಾಸ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮವು ಮೇ.31 ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಶತಮಾನೋತ್ಸವದ ಅಂಗವಾಗಿ ಸಹಕಾರ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಿದರು. ಶತಮಾನೋತ್ಸವದ ನಾಮಫಲಕವನ್ನು ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ...

ಗುತ್ತಿಗಾರು : ಸೇವಾ ನಿವೃತ್ತಿ ಪಡೆದ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿ ಮೇ.31 ರಂದು ನಿವೃತ್ತರಾದ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು , ಸಿಇಓ ಶರತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪಾಜೆ : ಅನಾಥೆಯಾಗಿದ್ದ ಒಂಟಿ ಜೀವಕ್ಕೆ ಪುನರ್ವಸತಿ ಕೇಂದ್ರದ ಆಸರೆ 

ಸಂಪಾಜೆಯ ಗಡಿಕಲ್ಲು ದಿ. ಸೋಮಪ್ಪ ಗೌಡ ಇವರ ಪತ್ನಿ ವಿಮಲ ಕೆ ಎಮ್ (74) ವಯೋ ಸಹಜ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಕ್ಕಳು ಇಲ್ಲದೆ ಅನಾಥೆಯಾಗಿ ಜೀವನ ನಡೆಸುತ್ತಿದ್ದರು. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಹೃದಯಿಗಳ ಸಹಕಾರದಿಂದ ಇವರನ್ನು ಹೆಚ್ಚಿನ ಆರೈಕೆಗಾಗಿ ಮತ್ತು ಪುನರ್ವಸತಿಗಾಗಿ ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಪ್ರಯತ್ನಿಸಲಾಗಿತ್ತು. ಇದೀಗ ಜಿಲ್ಲಾ ವಿಕಲಚೇತನ ಕಲ್ಯಾಣ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನ ಉಪನ್ಯಾಸಕಿ ಮಧುರ ಕೆ.ಎಸ್.ಇ.ಟಿ ಪರೀಕ್ಷೆಯಲ್ಲಿ ತೇರ್ಗಡೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಮಧುರ.ಕೆ ಇವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET ಪರೀಕ್ಷೆ ಯಲ್ಲಿ ತೇರ್ಗಡೆಯಾಗಿದ್ದಾರೆ .

ಸುಳ್ಯ; ಎನ್ನೆಂಸಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ

ನಮ್ಮಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ಜೀವನದ ಅನುಭವಗಳನ್ನು ಯಶಸ್ಸನ್ನು ಗಳಿಸಲು ಮಾರ್ಗದರ್ಶಿಯಾಗಿ ಬಳಸಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಕಾಲೇಜು ಮತ್ತು ಉಪನ್ಯಾಸಕರು ಪ್ರಾಮುಖ್ಯ. ಜೀವನದಲ್ಲಿ ಸತ್ಯ ನಿಷ್ಟೆ ಯಶಸ್ಸು ಪಡೆಯುವಿರಿ. ನಾವು ವಿನಯವಂತರಾಗಿರಬೇಕು ಆದರೆ ದೈನ್ಯತೆ ಇರಬಾರದು. ನಿಷ್ಠುರವಾದಿಯಾಗಿರಬೇಕು ದ್ವೇಷ ಬೆಳೆಸಿಕೊಳ್ಳಬಾರದು. ಶೈಕ್ಷಣಿಕ ಜೀವನದಲ್ಲಿ ಯೋಜನೆಯನ್ನು ಮಾಡಿಕೊಳ್ಳಬೇಕು. ಅವಕಾಶಗಳನ್ನು...

ಸುಳ್ಯ; ಎನ್ನೆಂಸಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ

ನಮ್ಮಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ಜೀವನದ ಅನುಭವಗಳನ್ನು ಯಶಸ್ಸನ್ನು ಗಳಿಸಲು ಮಾರ್ಗದರ್ಶಿಯಾಗಿ ಬಳಸಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಕಾಲೇಜು ಮತ್ತು ಉಪನ್ಯಾಸಕರು ಪ್ರಾಮುಖ್ಯ. ಜೀವನದಲ್ಲಿ ಸತ್ಯ ನಿಷ್ಟೆ ಯಶಸ್ಸು ಪಡೆಯುವಿರಿ. ನಾವು ವಿನಯವಂತರಾಗಿರಬೇಕು ಆದರೆ ದೈನ್ಯತೆ ಇರಬಾರದು. ನಿಷ್ಠುರವಾದಿಯಾಗಿರಬೇಕು ದ್ವೇಷ ಬೆಳೆಸಿಕೊಳ್ಳಬಾರದು. ಶೈಕ್ಷಣಿಕ ಜೀವನದಲ್ಲಿ ಯೋಜನೆಯನ್ನು ಮಾಡಿಕೊಳ್ಳಬೇಕು. ಅವಕಾಶಗಳನ್ನು...

ಕುಕ್ಕೆ: ಶ್ರೀ ದೇವಳದಲ್ಲಿ ಇಒ ಡಾ. ನಿಂಗಯ್ಯಗೆ ಬೀಳ್ಕೊಡುಗೆ ಸಮಾರಂಭ,

ಕರ್ತವ್ಯದಲ್ಲಿ ಪರಿಣತಿ ಹೊಂದುವುದರಿ0ದ ಸೇವಾ ನಿಷ್ಠೆ ಸಾಧ್ಯ: ಎಸಿ ಜುಬಿನ್ ಮೊಹಾಪತ್ರಸುಬ್ರಹ್ಮಣ್ಯ: ಕರ್ತವ್ಯದಲ್ಲಿ ಪರಿಣತಿ ಹೊಂದುವುದರಿ0ದ ಸೇವಾವಧಿಯಲ್ಲಿ ಶಿಸ್ತುತಮವಾದ ಕರ್ತವ್ಯ ನಿರ್ವಹಿಸಲು ಸಾಧ್ಯವಿದೆ. ಸೇವಾನಿಷ್ಠತೆಯು ಸೇವಾಜೇಷ್ಠತೆಯ ಆಧಾರದಲ್ಲಿ ಉತ್ಕೃಷ್ಠವಾಗಿ ಅಧಿಕಾರಿಗೆ ಬರುತ್ತದೆ. ಡಾ.ನಿಂಗಯ್ಯ ಅವರು ತಮ್ಮ ಸುಧೀರ್ಘವಾದ ಸೇವಾಧಿಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದರು. ಸೇವಾ ನಿವೃತ್ತಿ ಎನ್ನುವುದು ಸರಕಾರಿ ಸೇವೆಯಲ್ಲಿ ಇರುವ...
Loading posts...

All posts loaded

No more posts

error: Content is protected !!