ಬಾಳುಗೋಡು: ಯುವಕ ನೇಣು ಬಿಗಿದು ಆತ್ಮಹತ್ಯೆ

ಬಾಳುಗೋಡು ಗ್ರಾಮದ ಪದಕ ನಿವಾಸಿ ವ್ಯಕ್ತಿಯೊಬ್ಬ ತನ್ನ ಮನೆಯಿಂದು ಸೂಮಾರು 4 ಕಿ .ಮಿ ದೂರದಲ್ಲಿರುವ ಮಾನಡ್ಕ ಎಂಬಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ದಿl ರಾಮಚಂದ್ರ ಆಚಾರ್ಯ ಅವರ ಪುತ್ರ, ಹರಿಹರ ಪ್ರೌಢಶಾಲಾ ಬಳಿ ಬಡಗಿ ವೃತ್ತಿ ನಡೆಸುತಿದ್ದ ಪ್ರಕಾಶ್ ಆಚಾರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 31...

ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಗೆಲುವಿನ ವಿಶ್ವಾಸ : ಆಯನೂರು ಮಂಜುನಾಥ ಹಾಗೂ ಡಾ| ಮಂಜುನಾಥ

ಸುಳ್ಯ: ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಗೆಲುವಿನ ವಿಶ್ವಾಸ ಇದೆ ಎಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಡಾ.ಕೆ.ಕೆ.ಮಂಜುನಾಥ್ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ 42...
Ad Widget

ಕುರುಂಜಿಗುಡ್ಡೆ: ಪಿಕಪ್ ವಾಹನ ಪಲ್ಟಿ : ವಾಹನದಲ್ಲಿದ್ದವರಿಗೆ ಗಾಯ !

ಸುಳ್ಯದ ಕುರುಂಜಿಗುಡ್ಡೆಯಲ್ಲಿ ಪಿಕಪ್ ವಾಹನ ವೊಂದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದವರಿಗೆ ಗಾಯವಾಗಿದೆ. ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನರ್ಸರಿ ಶಿಕ್ಷಕಿ ತರಬೇತಿ ಪಡೆಯಲು ಈಶ ವಿದ್ಯಾಲಯದಲ್ಲಿ ಸುವರ್ಣಾವಕಾಶ

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ದಿ ಯೋಜನೆಯಡಿ ಕೇಂದ್ರ ಯೋಜನಾ ಆಯೋಗದ ಮುಖಾಂತರ ಭಾರತ್ ಸೇವಕ್ ಸಮಾಜ್ BSS ಸುಮಾರು ೫೦೦ಕ್ಕಿಂತಲೂ ಹೆಚ್ಚು ಅಲ್ಪಾವಧಿಯ ವೃತ್ತಿಪರ ಕೋರ್ಸ್ಗಳನ್ನು ನಡೆಸುತ್ತಿದ್ದು ಅದರಲ್ಲಿ DMED  ಕೋರ್ಸ್ ಒಂದಾಗಿದೆ.ಈ ತರಬೇತಿಯು ಒಂದು ವರ್ಷ ಅವಧಿಯದ್ದಾಗಿದೆ.ಪಿಯುಸಿ ಮತ್ತು ಇನ್ನಿತರ ಅರ್ಹತೆಯನ್ನು ಪಡೆದಂತಹ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಈ ಶಿಕ್ಷಕಿ ತರಬೇತಿಯನ್ನು ಪಡೆಯಬಹುದಾಗಿದೆ....

ಕವನ : ಇರುವುದೊಂದೇ ಜೀವನ…

ಇರುವುದೊಂದೇ ಜೀವನ ಖುಷಿಯಿಂದಲೇ ಬದುಕಬೇಕು ಎನ್ನುವರು ಎಲ್ಲರೂ, ಆದರೆ ಕಷ್ಟ-ನೋವು, ಜವಾಬ್ದಾರಿಗಳ ನಡುವೆ ಖುಷಿಯನ್ನು ಹುಡುಕುವುದಾದರೂ ಹೇಗೆ ಹುಡುಕಿದವರೇ ಬಲ್ಲರು...ಇತರರೆದುರು ಖುಷಿಯಿಂದ ನಗುನಗುತ್ತಲೇ ಇರುವರು ಎಲ್ಲರೂ, ಅವರವರ ಬದುಕಿನ ಕಷ್ಟ-ನೋವುಗಳನ್ನು ಅವರವರೇ ಬಲ್ಲರು, ಇತರರೆದುರು ಖುಷಿಯಿಂದಿದ್ದರೂ ಒಳಗೊಳಗೆ ತಮ್ಮ ಬದುಕಿನ ಕಷ್ಟಗಳನ್ನು ನೆನೆದು ನೋವು ಅನುಭವಿಸುತ್ತಿರುವರು ಎಲ್ಲರೂ...ಬಾಲ್ಯದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಕಾಣುವರು ಎಲ್ಲರೂ, ದೊಡ್ಡವರಾದಾಗಲೇ...

ಕಲ್ಮಕಾರು : ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶಾಲಾ ಸ್ವಚ್ಚತೆ

ಸುಬ್ರಹ್ಮಣ್ಯ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮೇ.26 ರಂದು ಕಟ್ಟ, ಗೋವಿಂದನಗರ ಹಾಗೂ ಕಲ್ಮಕಾರು ಶಾಲೆಗಳ ಒಳಾಂಗಣ ಹಾಗೂ ಹೊರಾಂಗಣ ಹಾಗೂ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯ ನಡೆಯಿತು. ಹಾಗೂ ಗಾಳಿ ಮಳೆಗೆ ಹಾನಿಯಾಗಿದ್ದ ಬಂಗ್ಲೆಗುಡ್ಡೆ ಶಾಲೆಯ ಅಕ್ಷರದಾಸೋಹ ಕೊಠಡಿಯನ್ನು ಸ್ವಚ್ಛಗೊಳಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನ ಜಾತ್ರೆ

      ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಭಕ್ತಾದಿಗಳು ಬರುತ್ತಲೇ ಇದ್ದಾರೆ. ಬೇಸಿಗೆ ರಜೆ ಕೊನೆಗೊಳ್ಳುವ ಅಂಗವಾಗಿ ಹಾಗೂ ಸರಣಿ ರಜೆಗಳ ಸಂದರ್ಭದಲ್ಲಿ ಭಕ್ತಾದಿಗಳು ಕುಕ್ಕೆಗೆ ಬಂದು ಪವಿತ್ರ ನದಿ ಕುಮಾರಧಾರದಲ್ಲಿ ನದಿ ಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ  ತೆರಳುತ್ತಿರುವುದು ಸಾಮಾನ್ಯವಾಗಿದೆ. ದೇವಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ...

ನೂತನ ಬಂಡಿರಥ ಕುಕ್ಕೆ ಸುಬ್ರಹ್ಮಣ್ಯನಿಗೆ ಸಮರ್ಪಣೆ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ದೇವರ ಭಕ್ತ ಪ್ರಸ್ತುತ ಅಮೇರಿಕಾದ ಟೆಕ್ಸಾಸ್‌ನ ನಿವಾಸಿ ಮತ್ತು ಅಲ್ಲಿನ ಉದ್ಯೋಗಿ ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಪಾಲಕ್ಕೋಡ್‌ನ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ವೇಮೂ ಶ್ರೀ ದೇವರಿಗೆ ನೂತನ ಬಂಡಿ ರಥವನ್ನು ಸೇವಾರೂಪದಲ್ಲಿ ನೀಡಿದ್ದಾರೆ. ವೈದಿಕ ವಿದಿವಿಧಾನಗಳ ಮೂಲಕ ಸೋಮವಾರ ಬಂಡಿರಥವನ್ನು...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಮಕ್ಕಳಿಗೆ ಉಚಿತ ಡಾಕ್ಟರ್ ಕಿಟ್ ವಿತರಣೆ

ಅಯ್ಯನಕಟ್ಟೆಯ ಗೋಕುಲ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತವಾಗಿ 'ಡಾಕ್ಟರ್ ಕಿಟ್' ಗಳನ್ನು ಮೇ.26ರಂದು ವಿತರಿಸಲಾಯಿತು. ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಲು ಹಾಗೂ ಸಮಾಜಸೇವೆಯನ್ನು ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಆರೋಗ್ಯವನ್ನು ಕಾಪಾಡಲು...

ಹಲ್ಲನ್ನು ಬಿಳುಪಾಗಿಡಲು ಅನುಸರಿಸಬೇಕಾದ ಸುರಕ್ಷಿತ ಕ್ರಮಗಳೇನು?

ಹೊಳೆಯುವ ಹಲ್ಲುಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಹಲ್ಲು ತಕ್ಷಣ ಬಿಳುಪಾಗಿಸಲು ಹಲವಾರು ಸುಲಭ ವಾಮ ಮಾರ್ಗಗಳನ್ನು ಯಾವುದೇ ವೈಜ್ಞಾನಿಕ ಪುರಾವೇ ಇಲ್ಲದೆ ಹತ್ತು ನಿಮಿಷಗಳಲ್ಲಿ ಹಲ್ಲು ಬಿಳಿಯಾಗುತ್ತದೆ ಎಂದೆಲ್ಲಾ ಜಾಹೀರಾತು ನೀಡಿ ದಾರಿ ತಪ್ಪಿಸುವ ಕೆಲಸ ಎಗ್ಗಿಲ್ಲದೇ ನಡೆಯುತ್ತಿದೆ. ಇಂತಹಾ ದಿಢೀರ್ ಬಿಳುಪೀಕರಣದಿಂದಾಗುವ ಅಪಾಯದ ಅರಿವು ಇಲ್ಲದ ಜನರು ಹಲ್ಲು ಬಿಳುಪಾಗಿಸಲು ಸುಲಭವಾದ ಅವೈಜ್ಞಾನಿಕವಾದ...
Loading posts...

All posts loaded

No more posts

error: Content is protected !!