- Sunday
- July 26th, 2026
ದಕ್ಷಿಣ ಭಾರತದ ಪ್ರತಿಷ್ಠಿತ ಸಮನ್ವಯ ವಿದ್ಯಾ ಸಂಸ್ಥೆ ಕಾಸರಗೋಡು ಜಾಮಿಅ ಸಅದಿಯ್ಯ ಅರಬಿಯ್ಯ ಇದರ ಪೂರ್ವ ವಿಧ್ಯಾರ್ಥಿ ಸಂಘಟನೆಯಾದ ಎಂ.ಯು.ಎಸ್ ನ ಸುಳ್ಯ ತಾಲೂಕು ಸಮಿತಿಯ ವಾರ್ಷಿಕ ಮಹಾಸಭೆಯು ಅಬ್ದುಲ್ಲಾಹಿ ಸಅದಿ ಮೇನಾಲ ಇವರ ಅಧ್ಯಕ್ಷತೆಯಲ್ಲಿ ಮೇ ಇಪ್ಪತ್ತಮೂರು ಗುರುವಾರ ದಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಕೇಂದ್ರ ಸಮಿತಿ ಕಾರ್ಯದರ್ಶಿ ಮುನೀರ್...
ಗೆಳೆಯರೊಂದಿಗೋ, ಬಂಧುಗಳೊಂದಿಗೋ ಕುಳಿತು ಐಸ್ಕ್ರೀಮ್ ಚಪ್ಪರಿಸುವುದೆಂದರೆ ಎಲ್ಲಿಲ್ಲದ ಆನಂದ! ಹಾಗೆಂದು ಅದರಲ್ಲಿ ಏನೆಲ್ಲ ಇದೆಯೆಂದು ನಾವು ಹುಡುಕಿದರೆ-"ತಾಜಾ ಹಾಲು, ಸಕ್ಕರೆ, ಬಾದಾಮಿ, ಸೋಯಾಬೀಜದ ಪ್ರೊಟೀನ್, ಲೆಸಿಥಿನ್, ತೆಂಗಿನೆಣ್ಣೆ, ಸರ್ಯಕಾಂತಿಎಣ್ಣೆ, ಕ್ಲೋರೋಫಿಲ್, ನಿಂಬೆ ಮುಂತಾದ ನೈಸರ್ಗಿಕ ಪರಿಮಳ, ಡೆಕ್ಸ್ಟ್ರೋಸ್, ಕ್ರೀಮ್, ಗ್ಲಕೋಸ್, ಹಾಲಿನ ಹುಡಿ, ಲೋಕಸ್ಟ್ ಬೀನ್ಗಮ್-ಗುವಾರ್ಗಮ್,-ಕ್ಯಾರಾಜೀನನ್ ಮುಂತಾದ ಸ್ಥಿರತೆಕಾರಕ ಸ್ಟೇಬಿಲೈಸರ್ಗಳು, ಎಮಲ್ಸಿಫಯರ್( mono and diglycerides...
ಭಗವಂತನ ಮೇಲಿನ ನಂಬಿಕೆಯೇ ನಮ್ಮನ್ನು ರಕ್ಷಿಸುತ್ತದೆ; ಈಶಪ್ರಿಯ ತೀರ್ಥ ಶ್ರೀಪಾದರು ಸುಬ್ರಹ್ಮಣ್ಯ,: ಭಗವಂತ ಯಾವಾಗಲೂ ನಮ್ಮನ್ನು ಕಾಪಡುತ್ತಾನೆ ಎಂಬ ನಂಬಿಕೆ, ವಿಶ್ವಾಸ ಯಾರಲ್ಲಿ ಇರುತ್ತದೋ, ಆತನನ್ನು ಭಗವಂತ ಖಂಡಿತ ರಕ್ಷಿಸುತ್ತಾನೆ ಎಂದು ಉಡುಪಿ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು. ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ನರಸಿಂಹ...
ಅಜ್ಜಾವರ:ಚೈತ್ರ ಯುವತಿ ಮಂಡಲ,ಪ್ರತಾಪ ಯುವಕ ಮಂಡಲ ಅಜ್ಜಾವರ ಮತ್ತು ಜೇಸಿಐ ಸುಳ್ಯ ಪಯಸ್ವಿನಿ ಇವುಗಳ ಸoಯುಕ್ತ ಆಶ್ರಯದಲ್ಲಿ 2ನೇ ವರ್ಷದ "ರಂಗೋಲಿ" ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನವಾದ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಿ ಶುಭ ಹಾರೈಸಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಚೈತ್ರ ಯುವತಿ...
ಐವರ್ನಾಡು ಗ್ರಾಮದ ಕಣಿಪ್ಪಿಲ ಮಾಯಿಲಪ್ಪ ಗೌಡ ಮೇ.18 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗಿರಿಜಾ, ಪುತ್ರಿಯರಾದ ಶ್ರೀಮತಿ ಚೈತ್ರಾ, ಕು.ವಿದ್ಯಾರಾಣಿ, ಕು. ಗಾಯತ್ರಿ , ಅಳಿಯ ಲೋಕೇಶ್ ದೇವರಗುಂಡ ಅವರನ್ನು ಅಗಲಿದ್ದಾರೆ.
ಕ್ಲಾಸ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ ಘಟನೆ ಮೇ. 21 ರಂದು ನಡೆದಿದ್ದು, ವಿದ್ಯಾರ್ಥಿನಿ ತಂದೆಗೆ ಮಾಡಿ ಕರೆಸಿಕೊಂಡಾಗ ಆ ಯುವಕ ಓಡಿ ಪರಾರಿಯಾದ ಎನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಕಲ್ಲುಮುಟ್ಲು ಕಡೆಯ ಯುವತಿಯೊಬ್ಬಳು...
ಉದ್ಘಾಟನಾ ಸಮಾರಂಭಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಾಲೇಜಿನ ಮೈದಾನದಲ್ಲಿ ಮೇ-21ರಂದು ನಡೆಯಿತು. ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಪಂದ್ಯಾಟವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ...
ರಾತ್ರಿ ಸುರಿದ ಮಳೆಗೆ ಮರವೊಂದು ರಸ್ತೆಗೆ ಉರುಳಿದ ಘಟನೆ ಕುಕ್ಕುಜಡ್ಕ ರಸ್ತೆಯ ಖಂಡಿಗೆಮೂಲೆಯಲ್ಲಿ ನಡೆದಿದೆ. ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ವಸಡಿನ ರೋಗಕ್ಕೆ ನಾಂದಿ...
ಸೋರಿಯಾಸಿಸ್ ಎಂಬುದು ದೀರ್ಘಕಾಲೀನ ಚರ್ಮದ ಕಾಯಿಲೆ. ತುರಿಕೆ, ಅಲ್ಲಲ್ಲಿ ಚರ್ಮದ ಪದರ ಎದ್ದು ಬರುವುದು ಇತ್ಯಾದಿ ಲಕ್ಷಣಗಳಿಂದ ಕೂಡಿರುತ್ತದೆ. ವಿಶೇಷವಾಗಿ ಮೊಣಕೈ, ಮೊಣಕಾಲು, ಎದೆ ಮತ್ತು ಹೊಟ್ಟೆಯ ಭಾಗ, ತಲೆಯ ನೆತ್ತಿಯ ಮೇಲೆ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದು ನೋವಿನಿಂದ ಕೂಡಿರಬಹುದು ಅಥವಾ ನೋವು ಇಲ್ಲದೇ ಇರಬಹುದು. ನಿದ್ರೆಗೆ ಅಡ್ಡಿಪಡಿಸಬಹುದು. ಕೆಲಸಕ್ಕೆ ಗಮನ ಕೊಡಲು ಕಷ್ಟ...
Loading posts...
All posts loaded
No more posts
