ಸುಬ್ರಹ್ಮಣ್ಯ : ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ದ.ಕ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಆನಂದಾಶ್ರಮ ಸೇವಾ ಟ್ರಸ್ಟ್(ರಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಮೇ.21 ರಂದು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ...

ನಾಳೆ(ಮೇ.23) ಕೆಲವೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ವ್ಯಾಪ್ತಿಯ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲುಗುಂಡಿ ಫೀಡರ್ ನ ಕೇಬಲ್ ನ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ 11ಕೆ.ವಿ‌. ಡಿಪ್ಪೋ, ತೊಡಿಕಾನ ಹಾಗೂ ಕಲ್ಲುಗುಂಡಿ ಫೀಡರುಗಳಲ್ಲಿ ಮೇ. 23 ರಂದು ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ...
Ad Widget

ಅರಂತೋಡು ಅಡ್ತಲೆ ರಸ್ತೆಯಲ್ಲಿ ಪ್ರತಿನಿತ್ಯ ಬೀಳುತ್ತಿರುವ ವಿದ್ಯುತ್ ಕಂಬಗಳು – ಹಲವಾರು ದಿನಗಳಿಂದ ಕತ್ತಲಲ್ಲೇ ಕಾಲ ಕಳೆಯುತ್ತಿರುವ ಜನತೆ – ಶಾಸಕರ ಮಾತಿಗೂ ಕ್ಯಾರೇ ಮಾಡದ ಅಧಿಕಾರಿಗಳ ವಿರುದ್ಧ ದೂರು

ಅರಂತೋಡಿನಲ್ಲಿ ನಡೆದ ವಿದ್ಯುತ್ ಅದಾಲತ್ ನಲ್ಲಿ ಶಾಸಕರ ಸಮ್ಮುಖದಲ್ಲಿ, ಅರಂತೋಡು ತೊಡಿಕಾನ ಅವಳಿ ಗ್ರಾಮದ ಜನಪ್ರತಿನಿದಿನಗಳು, ವಿದ್ಯುತ್ ಪಲಾನುಭವಿಗಳು, ಮೆಸ್ಕಾಂ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ, ಮಳೆಗಾಲ ಪ್ರಾರಂಭ ಆಗುವ ಮೊದಲು, ವಿದ್ಯುತ್ ಲೈನ್ ಗೆ ಹತ್ತಿರ ಇರುವ, ಬಳ್ಳಿ ಹಾಗೂ ಮರದ ಕೊಂಬೆಗಳನ್ನು ಕಡಿದು ಸ್ವಚ್ಛ ಗೊಳಿಸಬೇಕು. ಸಣ್ಣ...

ಮಂಡೆಕೋಲು: ತನ್ನ ಮನೆಗೆ ಸೇರಿಸುವಂತೆ ತಹಶೀಲ್ದಾರ್  ಅವರಿಗೆ ದೂರು ನೀಡಿದ  ವೃದ್ಧೆ – ಮಗ,ಸೊಸೆಗೆ ಬುದ್ಧಿವಾದ ಹೇಳಿ ಮನೆಗೆ ಸೇರಿಸಿದ ಅಧಿಕಾರಿಗಳು

ಸುಳ್ಯ : ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೆರಾಜೆ ಎಂಬಲ್ಲಿನ ಶೇಷಮ್ಮ ಎಂಬ ಹಿರಿಯ ವೃದ್ದೆಯು ತಹಶೀಲ್ದಾರ್ ಅವರಿಗೆ ಮನವಿ ಮಾಡಿ ತನ್ನ ಮಗ ಮತ್ತು ಸೊಸೆ ಮನೆಯಿಂದ ಹೊರಹಾಕಿದ್ದು ನನ್ನನ್ನು ಮನೆ ಸೇರಿಸಬೇಕು ಎಂದು ಕೇಳಿಕೊಂಡ ಮೇರೆಗೆ ಅಧಿಕಾರಿ ವರ್ಗವು ಇಂದು ಅಜ್ಜಿಯ ಮನೆಗೆ ತೆರಳಿ ಮಕ್ಕಳು ಮತ್ತು ಸೊಸೆಯನ್ನು ಮನವೊಲಿಸಿ ಮನೆಗೆ ಸೇರಿಸಿದ...

ಎನ್ನೆಂಸಿ ಟ್ಯಾಂಲೆಂಟ್ ಹೈರ್ – 2k24 ಉದ್ಯೋಗಾಸಕ್ತ ವಿದ್ಯಾರ್ಥಿಗಳಿಗೆ ಅತಿ ದೊಡ್ಡ ಅವಕಾಶ

ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದ ನಂತರ ಕೈಯಲ್ಲಿ  ರೆಸ್ಯೂಮ್ ಹಿಡಿದುಕೊಂಡು ಕೆಲಸ ಹುಡುಕಿಕೊಂಡು ಅಲೆಯೋ ತಾಪತ್ರೆ ಬೇಡ ಅನ್ನೋರಿಗೆ ಈ ಕ್ಯಾಂಪಸ್ ಪ್ಲೇಸ್‌ಮೆಂಟ್ ಎನ್ನುವುದು ತುಂಬಾನೇ ದೊಡ್ಡ ಅವಕಾಶವಾಗಿರುತ್ತದೆ ಅಂತ ಹೇಳಬಹುದು. ಹೌದು.. ಕಾಲೇಜಿನಲ್ಲಿ ಕೊನೆಯ ವರ್ಷದಲ್ಲಿ ಓದುತ್ತಿರುವಾಗ ಅನೇಕ ಕಂಪನಿಗಳ ಸಿಬ್ಬಂದಿಗಳು ಕಾಲೇಜಿಗೆ ಬಂದು ಸಂದರ್ಶನ ಮಾಡಿ ಕೆಲವು...

ಆಮವಾತ ತರುವ ಗಂಟುನೋವು(ರುಮಾಟಾಯ್ಡ್ ಆಥ್ರೈಟಿಸ್)

ಶರೀರದ ಗಂಟುಗಳಲ್ಲಿ ಉರಿಯೂತ ಉಂಟುಮಾಡುವ ಒಂದು ರೋಗವೇ ರುಮಾಟಾಯ್ಡ್ ಆಥ್ರೈಟಿಸ್ ಗಂಟುಗಳಲ್ಲಿ ನೋವಿನಿಂದ ಕೂಡಿದ ಬಾವು ಕಾಣಿಸಿಕೊಂಡು, ನಿಧಾನವಾಗಿ ಎಲುಬುಗಳ ಸವಕಳಿ ಹಾಗೂ ಗಂಟುಗಳ ವೈಕಲ್ಯವನ್ನು ತರುತ್ತದೆ. ಲಕ್ಷಣಗಳು:ಗಂಟುಗಳನ್ನು ಸ್ಪರ್ಶಿಸಿದಾಗ ನೋವು, ಗಂಟುಗಳಲ್ಲಿ ಬಿಸಿ ಏರುವುದು, ಗಂಟುಗಳು ಊದಿಕೊಳ್ಳುವುದು.ಗಂಟುಗಳಲ್ಲಿ ಬಿಗಿತ- ಇದು ಬೆಳಿಗ್ಗೆ ಹೆಚ್ಚು. ಅಥವಾ ವಿಶ್ರಾಂತಿಯ ನಂತರ ಕೆಲಸ ಶುರು ಮಾಡುವ ಹೊತ್ತಿನಲ್ಲಿ ಜಾಸ್ತಿ.ಸುಸ್ತು,...

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ನಾಳೆ(ಮೇ.22) ಸುಳ್ಯಕ್ಕೆ ಆಗಮನ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪದ್ಮರಾಜ್ ಆರ್ ಪೂಜಾರಿಯವರು ನಾಳೆ ಮೇ. 22ರಂದು ಪೂ. 10:30ಗಂಟೆಗೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ಸುನಿಲ್ದಾಣದ ಬಳಿ ಇರುವ ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಳ್ಯ...

ನಾರ್ಕೋಡು : ಸಿಡಿಲಿಗೆ ಮನೆ ವಯರಿಂಗ್ ಸಂಪೂರ್ಣ ಹಾನಿ , ಗ್ರಾಮ ಆಡಳಿತಾಧಿಕಾರಿ ಭೇಟಿ.

ಆಲೆಟ್ಟಿ ಗ್ರಾಮದ ನಾರ್ಕೋಡು ಬಳಿ ಇಂದು ಸಂಜೆ ಸಿಡಿಲಿನ ಆರ್ಭಟಕ್ಕೆ ಸುಮಿತ್ರ ರಾಮಯ್ಯ ಎಂಬವರ ಮನೆ ವಯರಿಂಗ್ ಸುಟ್ಟು ಕರಕಲಾಗಿದೆ. ಮನೆಯೊಳಗಿದ್ದ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಗೋಡೆ ಬಿರುಕು ಬಿಟ್ಟಿದ್ದು, ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಇತ್ತ ಘಟನೆಯು ಬೆಳಕಿಗೆ ಬರುತ್ತಿದ್ದಂತೆ ಗ್ರಾಮ ಆಡಳಿತಾಧಿಕಾರಿ ಶರತ್ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಳೆಗೇಟು : ಹೆದ್ದಾರಿಯಲ್ಲಿಯೇ ಹರಿಯುತ್ತಿರುವ ನೀರು – ವಾಹನ ಸವಾರರಿಗೆ ಸಂಕಷ್ಟ

ಮಾಣಿ ಮೈಸೂರು ಹೆದ್ದಾರಿಯ ಹಳೆಗೇಟು ಬಳಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆಯ ನೀರೆಲ್ಲಾ ರಸ್ತೆಯಲ್ಲಿ ಹರಿಯುತ್ತಿದೆ. ಮಳೆಯ ನೀರಿನೊಂದಿಗೆ ಜಲ್ಲಿಕಲ್ಲು, ಮರಳು ಬಂದು ರಸ್ತೆಯಲ್ಲಿ ನಿಲ್ಲುತ್ತಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುಂತಾಗಿದೆ.‌ ಮಳೆ ಆರಂಭದಿಂದ ಹಲವಾರು ದ್ವಿಚಕ್ರ ಸವಾರರರು ಸ್ಕಿಡ್ ಆಗಿ ಬೀಳುವಂತಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹೆಚ್ ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ವಿವಿಧ ವೃತ್ತಿಗಳಿಗೆ ಸಂಬಂಧಪಟ್ಟಂತೆ ನಡೆಯುವ ಪ್ರವೇಶ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮೇ.21.05 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಟೈಮ್ಸ್ ಮಂಗಳೂರು ಇದರ ಮ್ಯಾನೇಜರ್  ಶ್ರೀ.ಆಶಿತ್ ಪೂಜಾರಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅಂತಿಮ ಪದವಿ ತೇರ್ಗಡೆಯಾದವರಿಗೆ  ಉದ್ಯೋಗಾವಕಾಶಗಳ ಪ್ರವೇಶ ಪರೀಕ್ಷೆ ಕುರಿತು...
Loading posts...

All posts loaded

No more posts

error: Content is protected !!