ಮಾಯಿಲ ಕೋಟೆ ಜೀರ್ಣೋದ್ಧಾರ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆ

ಪಂಜ : ಕೂತ್ಕುಂಜ ಗ್ರಾಮದ ಮಾಯಿಲ ಕೋಟೆ ಜೀರ್ಣೋದ್ಧಾರ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆಯು ಸುದರ್ಶನ್ ಪಟ್ಟಾಜೆ ಯವರ ಮನೆಯಲ್ಲಿ ದೈವಜ್ಞರಾದ ಪ್ರಸಾದ್ ಪಾಂಗಣ್ಣಾಯ ರವರು ನಡೆಸಿ ಕೊಟ್ಟರು.  ಮಾಣಿಲ ಕ್ಷೇತ್ರ ಶ್ರೀ ಮೋಹನ್ ದಾಸ ಸ್ವಾಮೀಜಿ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ಸದಾಶಿವ ಪಳಂಗಾಯ,ಸುದರ್ಶನ್ ಪಟ್ಟಾಜೆ,ವಿಶ್ವಜಿತ್...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 7 ಬಾರಿ ಶೇ.100 ಫಲಿತಾಂಶ

ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ ಸಮಾಜದ ಅಂಗೀ ಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ.ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 25 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಸತತ 7ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 13 ವಿದ್ಯಾರ್ಥಿ ಶಿಕ್ಷಕಿಯರು...
Ad Widget

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರಿಗೆ ಸನ್ಮಾನ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಚೌದರಿ ಮೇ.18 ರಂದು ಸುಳ್ಯಕ್ಕೆ ಆಗಮಿಸಿದಾಗ ಅವರನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ವತಿಯಿಂದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು, ಹಾರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರು ಪ್ರತಿಷ್ಥಾನದ ಕಾರ್ಯ ಚಟುವಟಿಕೆಗಳ...

ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ.

ದಿ.ನವೀನ್ ರೈ ಸಹ ಭೋಜನ ಮತ್ತು ತಮ್ಮ ಡೈರಿಯ ಕುರಿತು ಮೊದಲ ಭಾರಿಗೆ ಪ್ರಸ್ತಾಪಿಸಿದ ಪ್ರಮುಖರು. ಸುಳ್ಯ: ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರವು ಮೇನಾಲ ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ದಿನಾಂಕ೧೮-೦೫-೨೪ ರಂದು ಜರುಗಿತು. ಸಭಾ ಕಾರ್ಯಕ್ರಮವು ಮೇನಾಲ ಶ್ರೀ ಕೃಷ್ಣ ಭಾಜಾನ ಮಂದಿರದಲ್ಲಿ ಡಾ. ಮನೋಜ್ ಅಡ್ಡಂತಡ್ಕ ಅಧ್ಯಕ್ಷರು...

ಯೋಗಾಸನದಲ್ಲಿ ವಿಶ್ವದಾಖಲೆ  ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ  ನಿಹಾನಿ ವಾಲ್ತಾಜೆ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ  01 ಗಂಟೆ 08 ನಿಮಿಷ  10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು...

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ

ಕುಕ್ಕೆ ಸುಬ್ರಹ್ಮಣ್ಯ ಮೇ17: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇದರ ವಿದ್ಯಾರ್ಥಿನಿಯಾದ ಪೂರ್ವಿ ರೈ ಮೈಲೇರಿ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.ಇವರ ಸಾಧನೆಯನ್ನು ಗೌರವಿಸಿ ರವಿಕಕ್ಕೆ ಪದ ಸಮಾಜಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ...

ಚೊಕ್ಕಾಡಿ : ವಿಶ್ವನಾಥ ಮುಗೇರ ಕೆ. ನಿಧನ

  ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿಶ್ವನಾಥ ಮುಗೇರ .ಕೆ( 57 ವರ್ಷ)ರವರು ಮೇ.17 ರಂದು ನಿಧನ ಹೊಂದಿದರು. ಕಳೆದ 37 ವರ್ಷಗಳಿಂದ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜವಾನ ಮತ್ತು ಕಾವಲುಗಾರ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು.  ಇವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ   ನಿಧನ ಹೊಂದಿದರು.ಮೃತರು ಪತ್ನಿ ಶ್ರೀಮತಿ ಮೀನಾಕ್ಷಿ ಹಾಗೂ ಸಹೋದರ ಸಹೋದರಿಯರನ್ನು,...

ಹರಿಹರ ಪಲ್ಲತ್ತಡ್ಕ : ಶತಮಾನೋತ್ಸವದ ಸಂಭ್ರಮದಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ

ಮೇ.31 ರಂದು ಅದ್ದೂರಿ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮಮೇ.16 ರಂದು ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ1925 ಮೇ.25 ರಂದು ರೈತರಿಗಾಗಿ ಪ್ರಾರಂಭಗೊಂಡು ಇದೀಗ ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಾಲ್ಕು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸುಳ್ಯ ತಾಲೂಕಿನ ಏಕೈಕ ಸಂಸ್ಥೆಯಾದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಮೇ.31 ...

ನಡುಬೆಟ್ಟು ಕರುಣಾಕರ ಗೌಡ  ನಿಧನ

ಮಡಪ್ಪಾಡಿ ಗ್ರಾಮದ ನಡುಬೆಟ್ಟು ಕರುಣಾಕರ ಗೌಡ ಎಂಬವರು ಹೃದಯಾಘಾತದಿಂದ ನಿಧನರಾದ ಘಟನೆ ಇಂದು ನಡೆದಿದೆ.ಮಡಪ್ಪಾಡಿಯ ಪುರುಷೋತ್ತಮ ಎಂಬವರು ನಡೆಸುತ್ತಿರುವ ಕೋಳಿ ಫಾರಂಗೆ ಭತ್ತದ ಹೊಟ್ಟು ತರಲು ಪುರುಷೋತ್ತಮರೊಂದಿಗೆ ಮಡಿಕೇರಿ ಇಂದು ತೆರಳಿದ್ದರು.ಅಲ್ಲಿ ವಾಹನಕ್ಕೆ ಲೋಡ್ ಮಾಡುತ್ತಿರುವ ಸಂದರ್ಭ ಕರುಣಾಕರವರು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದರೆಂದೂ ಅ ಕೂಡಲೇ ಅಲ್ಲಿದ್ದವರು ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋದರೆನ್ನಲಾಗಿದೆ. ಆ ಸಂದರ್ಭದಲ್ಲಿ...

ಒಂದು ಪ್ರಯತ್ನ 10ರಲ್ಲಿ “ಪ್ರಗತಿ” ಯುವಕನ ಸಾಧನೆಗೆ ಸಾಕ್ಷಿಯಾದ ಸ್ಟಡಿ ಸೆಂಟರ್

ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ವಿಠಲರಾವ್ ಮತ್ತು ಸುನಂದ ವಿರವು ದಂಪತಿಗಳ ಪುತ್ರನಾದ ದೀಕ್ಷಿತ್ ಎಂ. ವಿ. ಇವರು 2019-2022ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಕಾಲೇಜಿನಲ್ಲಿ ಬಿ.ಬಿ.ಎ ವ್ಯಾಸಂಗವನ್ನು ಮಾಡಿದ್ದು ಪ್ರಥಮ ಸೆಮಿಸ್ಟರ್‌ನಲ್ಲಿ 1 ವಿಷಯ, ಮೂರನೇ ಸೆಮಿಸ್ಟರ್‌ನಲ್ಲಿ 5 ವಿಷಯ ಹಾಗೂ ಐದನೇ ಸೆಮಿಸ್ಟರ್‌ನಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದು ಪುತ್ತೂರಿನ ಹೃದಯ...
Loading posts...

All posts loaded

No more posts

error: Content is protected !!