- Sunday
- July 26th, 2026
2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಮೇ.9ರಂದು ಪ್ರಕಟವಾಗಿದೆ.ಉಡುಪಿ ಜಿಲ್ಲೆ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದ್ದು, ದ.ಕ ಜಿಲ್ಲೆ 92.12 ಶೇ. ಫಲಿತಾಂಶ ಪಡೆದು ದ್ವಿತೀಯ ಸ್ಥಾನದಲ್ಲಿದೆ.
ನಮ್ಮ ತುಳುನಾಡು ವೈವಿಧ್ಯಮಯ ಸಂಸ್ಕೃತಿಯ ನಾಡು. ಇಲ್ಲಿ ಹಲವಾರು ರೀತಿಯ ಆಚರಣೆಗಳು, ಆರಾಧನೆಗಳ ಮೂಲ ಸ್ಥಾನವಾಗಿದೆ.ಬೇರೆ ಬೇರೆ ರೀತಿಯ ಸಂಸ್ಕೃತಿ - ಸಂಸ್ಕಾರವನ್ನು ಕಾಣಬಹುದು. ಬೆಮ್ಮರ ಸೃಷ್ಟಿ ತುಳುನಾಡಿನಲ್ಲಿ ಆರಾಧನೆಗೆ ಬಹುಮುಖ್ಯ ಸ್ಥಾನಮಾನವಿದೆ.ಕಳೆದು ಹೋದ ಪೂರ್ವಜರನ್ನು ಆರಾಧಿಸುವ ವಿಶೇಷವಾದ ಆರಾಧನ ಪ್ರಕ್ರಿಯನ್ನು ಕಾಣಬಹುದು. ನ್ಯಾಯಕ್ಕಾಗಿ ಹೋರಾಡಿದ ಅದೆಷ್ಟೋ ವೀರ ನಾಯಕರು ಇಂದು ದೈವತ್ವ ಪಡೆದು ಆರಾಧನೆ...
ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುದರಿಂದ, ಪೋಷಕರು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.ಕೊಡಿಯಾಲ ಗ್ರಾಮದ ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೇ.8 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಖಾಸಗಿ...
ದ.ಕ ಸಂಪಾಜೆ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ, ಇಂದು ಸಂಜೆ ಸುರಿದ ಗಾಳಿ -ಮಳೆಗೆ ಮನೆ ಮೇಲೆ ಮರ ಬಿದ್ದು ಹಾಗೂ, ಕರೆಂಟ್ ಕಂಬಗಳಿಗೆ ಹಾನಿಯಾದ ಘಟನೆ ಮೇ 8 ರಂದು ಸಂಜೆ ವರದಿಯಾಗಿದೆ. ಅಲ್ಲದೆ ದೊಡ್ಡಡ್ಕ ರಾಮಚಂದ್ರ ಮತ್ತು ಗೂನಡ್ಕ ಬೈಲೆ ಟೈಲರ್ ಅಬೀರ ನಾಗೇಶ್ ಅವರ ಮನೆಗೆ ತೆಂಗಿನ ಮರ ಬಿದ್ದು ಮನೆ ಸಂಪೂರ್ಣ...
ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ (ಸೀಡಿಂಗ್ ) ಜೋಡಣೆ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ (ಜಾಲತಾಣ) ದಲ್ಲಿ ಲಾಗಿನ್...
ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕೇಂದ್ರ ಮುಡಿಪು ಇವರ ಆಶ್ರಯದಲ್ಲಿ ಮಂದಾರ ಕಿಡ್ಸ್ ಪ್ರಿ ಸ್ಕೂಲ್, ಮಂದಾರ ಭರತನಾಟ್ಯ ಸಂಗೀತ ಶಾಲೆ ಹಾಗೂ ಕಂಪ್ಯೂಟರ್ ತರಬೇತಿ ಕೇಂದ್ರವು ಸುಳ್ಯದ ಕೆ ಎಸ್ ಆರ್ ಟಿ ಸಿ ಡಿಪೋ ಹತ್ತಿರದ ಬೃಂದಾವನದಲ್ಲಿ ದಿನಾಂಕ ೦೮-೦೫-೨೦೨೪ ರಂದು ಉದ್ಘಾಟನೆಗೊಂಡಿತು.ಸೈಂಟ್ ಬ್ರಿಜಿಡ್ಸ್ ಚರ್ಚಿನ ಧರ್ಮ ಗುರುಗಳಾದ ರೇ.ಫಾ....
ಸುಳ್ಯ: ಗೂನಡ್ಕದಲ್ಲಿ ಅಪ್ರಾಪ್ತೆ ಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ . ಆತ್ಮಹತ್ಯೆ ಮಾಡಿಕೊಂಡ ಯುವತಿಯು ಅಪ್ರಾಪ್ತೆಯಾಗಿದ್ದಾರೆ ಆತ್ಮಹತ್ಯೆ ಗೈದ ಅಪ್ರಾಪ್ತೆಯನ್ನು ದೊಡ್ಡಡ್ಕದ ರಶ್ಮಿಕ ಎಂದು ಗುರುತಿಸಲಾಗಿದ್ದು ಸದ್ಯ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ತೆರಳಿರುವುದಾಗಿ ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಇತ್ತೀಚೆಗೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ...
1967ರಲ್ಲಿ ನಡೆದ ಅಖಿಲ ಭಾರತ ಜನಸಂಘದ ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ, ಸಮಾವೇಶ ಯಶಸ್ವಿಗೊಳಿಸಿದ ಮಹಾ ನಾಯಕ - ನಾ ಸೀತರಾಮ್. ಸುಳ್ಯದ ಸಾಮಾಜಿಕ – ಧಾರ್ಮಿಕ ಹಾಗೂ ರಾಜಕೀಯ ಮುಖಂಡರುಗಳಿಂದ ನುಡಿನಮನ ಸಲ್ಲಿಕೆ ಸುಳ್ಯದ ಹಿರಿಯ ಬಿಜೆಪಿ ಮುಖಂಡ, ಹಿರಿಯ ಉದ್ಯಮಿ ದಿ. ಕೆ. ಉಪೇಂದ್ರ ಕಾಮತ್ ಅವರಿಗೆ ಸಾರ್ವಜನಿಕ...
Loading posts...
All posts loaded
No more posts
