ಸುಳ್ಯ ಲೋಕಾಯುಕ್ತ ಜನ ಸಂಪರ್ಕ ಸಭೆ, ಕುಡಿಯುವ ನೀರು, ಪಹಣಿ, ಸರಣಿ ಕಳ್ಳತನ ಕುರಿತು ದೂರು ಸಲ್ಲಿಕೆ

ಲೋಕಾಯುಕ್ತದ ವತಿಯಿಂದ ಜನ ಸಂಪರ್ಕ ಸಭೆಯು ಮೇ. 07 ರಂದು ಸುಳ್ಯ ತಾಲೂಕು ಕಚೇರಿ ಸಭಾ ಭವನದಲ್ಲಿ ನಡೆಯಿತು.ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ. ಕುಮಾರ್, ಲೋಕಾಯುಕ್ತ ಇನ್ ಸ್ಪೆಕ್ಟರ್ ಗಳಾದ ಅಮಾನುಲ್ಲಾ ಖಾನ್, ಸುರೇಶ್ ಬಾಬು ಸಹಿತ ಅಧಿಕಾರಿಗಳು ಆಗಮಿಸಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿದರು.ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್, ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿ ಪರಮೇಶ್,...

ಸುಬ್ರಹ್ಮಣ್ಯ; ಕುಮಾರಧಾರ ಸ್ನಾನ ಘಟ್ಟ ಸ್ವಚ್ಚಗೊಳಿಸಿದ ದೇವಸ್ಥಾನದ ಸಿಬ್ಬಂದಿಗಳು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಂದ ಕುಮಾರಧಾರ ಸ್ನಾನ ಘಟ್ಟ ಸ್ವಚ್ಚತೆ  ಕಾರ್ಯ ಮೇ. 7 ರಂದು ಕೈಗೊಂಡರು. ಭಕ್ತಾಧಿಗಳು ನದಿಯಲ್ಲಿ ಬಿಟ್ಟು ಹೋಗಿರುವ, ರಾಶಿ ರಾಶಿ ಬಟ್ಟೆ ಸಂಗ್ರಹಿಸಲಾಯಿತು. ಬಳಿಕ ಅದನ್ನು ವಿಲೇವಾರಿ ಮಾಡಲಾಯಿತು. ದೇವಾಲಯದ ಹೆಚ್ಚಿನ ಎಲ್ಲಾ ಸಿಬ್ಬಂದಿ ಈ ಒಂದು ಕೆಲಸದಲ್ಲಿ ಪಾಲ್ಗೊಂಡರು.
Ad Widget

ಸೋಣಂಗೇರಿ: 8 ದಿನಗಳ ರಬ್ಬರ್ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ.

ರಬ್ಬರ್ ಪ್ರಾದೇಶಿಕ (ಬೋರ್ಡ್) ಮಂಡಲಿ ಮತ್ತು ರಬ್ಬರ್ ಬೆಳೆಗಾರರ ಸಂಘ, ಐವರ್ನಾಡು ಇದರ ಸಹಯೋಗದೊಂದಿಗೆ ಮೇ.7 ರಂದು ಜಾಲ್ಸೂರು ಗ್ರಾಮದ ಸೋಣಂಗೇರಿ ಸಮೀಪದ ಗೋಂಟಡ್ಕ ಪ್ರಕಾಶ್ ರೈ ದೇರ್ಲರವರ ರಬ್ಬರ್ ತೋಟದಲ್ಲಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ ಜರುಗಿತು. ರಬ್ಬರ್ ಬೆಳೆಗಾರರ ಸಂಘ, ಐವರ್ನಾಡು ಇದರ ಅಧ್ಯಕ್ಷ ರಾಜಾರಾಮ ರಾವ್ ರವರು ದೀಪ...

ಕೋಲ್ಚಾರು ರಸ್ತೆಯಲ್ಲಿ ರಾತ್ರಿ ಕಾಡಾನೆಗಳ ಸಂಚಾರ – ವಾಹನ ಸವಾರರೇ ಎಚ್ಚರಿಕೆಯಿಂದ ಚಲಾಯಿಸಿ !

https://youtu.be/buqkPTAf3rw?si=-0GFG0qm5Xyj1_ip ನಾರ್ಕೋಡು ಕೋಲ್ಚಾರು ರಸ್ತೆಯ ಮಧ್ಯೆ ಬಿಲ್ಲರಮಜಲು ಎಂಬಲ್ಲಿ ಕಾಡಾನೆಗಳ ಹಿಂಡು ರಸ್ತೆಗೆ ಇಳಿಯುತ್ತಿರುವ ದೃಶ್ಯವೊಂದು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆಗಳು ಕೃಷಿ ತೋಟಕ್ಕೆ ‌ನುಗ್ಗಿ ದಾಳಿ ನಡೆಸಿದೆ. ಕೇರಳದ ಬಂದಡ್ಕ ಕಡೆಗೆ ಸಂಪರ್ಕಿಸುವ ರಸ್ತೆಯಾಗಿದ್ದು ‌ನೂರಾರು ವಾಹನಗಳು ನಿತ್ಯವೂ ಸಂಚರಿಸುತ್ತಿರುತ್ತವೆ. ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ....

ಅಪ್ರಾಪ್ತ ಹಿಂದೂ ಬಾಲಕಿಯ ಫೊಟೋ ಕ್ಲಿಕ್ಕಿಸಿದ‌ ಪ್ರಕರಣ ಸುಳ್ಯ ಮಂಡಲ ಹಿಂದುಳಿದ ಮೋರ್ಚಾ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ತೀವ್ರ ಖಂಡನೆ 

ಹಿಂದುಳಿದ ವರ್ಗಕ್ಕೆ ಸೇರಿದ ಅಪ್ರಾಪ್ತ ಬಾಲಕಿ ಪೋಟೋ ತೆಗೆದು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಾಕಿ ಮುಗ್ಧ ಬಾಲಕಿಗೆ ದೌರ್ಜನ್ಯ ಎಸಗಲು ಮುಂದಾದರೆ ಯಾವುದೇ ಕಾರಣಕ್ಕೂ ಸುಮ್ಮನೆ ಹಿಂದೂ ಸಮಾಜ ಕೈ ಕಟ್ಟಿ ಕುಳಿತು ಕೊಳ್ಳುವ ಪ್ರಶ್ನೆಯೇ ಇಲ್ಲ  ಹಿಂದೂ ಹೆಣ್ಣು ಮಕ್ಕಳ ಮೇಲಿನ ಇಂತಹ ದೌರ್ಜನ್ಯ ಪ್ರಕರಣಗಳು ಮುಂದುವರಿದರೆ ಹಿಂದೂ ಸಹೋದರಿಯರ ರಕ್ಷಣೆಗೆ ನಾವು...

ಅಪ್ರಾಪ್ತೆ ಬಾಲಕಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣಕ್ಕೆ ವಿ.ಹೆಚ್.ಪಿ ಖಂಡನೆ – ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ರೆ ನಮಗೆ ಬಿಡಿ ನಾವು ನೋಡಿಕೊಳ್ಳುತ್ತೇವೆ – ವಿ.ಹೆಚ್.ಪಿ ಭಜರಂಗದಳ

ಸುಳ್ಯದ ಏರ್ಟೆಲ್ ಕಛೇರಿಯಲ್ಲಿ ಅಪ್ರಾಪ್ತೆ ಬಾಲಕಿಯ ಚಿತ್ರ ಸೆರೆ ಹಿಡಿದ ಪ್ರಕರಣಕ್ಕೆ ವಿಶ್ವ ಹಿಂದು ಪರಿಷದ್ ಭಜರಂಗದಳವು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಈ ಘಟನೆ ಒಂದು ಬೆಳಕಿಗೆ ಬಂದಿದ್ದು ಇಂತಹ ಹಲವು ಘಟನೆಗಳು ಹಲವು ನಡೆದಿರಬಹುದು. ಅಲ್ಲದೇ ಒಂದು ಕಛೇರಿಯಲ್ಲಿ ಸಿಸಿ ಕ್ಯಾಮರ ಇಲ್ಲದೇ ಇರುವುದು ಕಂಡಾಗ ಪೋಲಿಸ್ ಇಲಾಖೆಯು ಬೇರೆ ಎಲ್ಲಾ ಅಂಗಡಿಗಳಲ್ಲಿ...

ಹಿಂದೂ ಹುಡುಗಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣ – ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಸುಳ್ಯದ ಗಾಂಧಿ ನಗರದಲ್ಲಿರುವ ಏರ್ ಟೆಲ್ ರಿಚಾರ್ಜ್ ಕಚೇರಿಗೆ ರಿಚಾರ್ಜ್ ನಿಮಿತ್ತ ಆಗಮಿಸಿದ ಹಿಂದೂ ಹುಡುಗಿಯನ್ನು ಕುಳಿತುಕೊಳ್ಳಲು ಹೇಳಿ ಆಕೆಯ ಗಮನಕ್ಕೆ ಬಾರದೇ ಫೋಟೋ ಕ್ಲಿಕ್ಕಿಸಿದ ಅನ್ಯ ಕೋಮಿನ ಯುವಕನ ಕೃತ್ಯವನ್ನು ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಇದು ಲವ್ ಜಿಹಾದ್ ಕೃತ್ಯದ ಒಂದು ಭಾಗ ಕೃತ್ಯ ಗಮನಕ್ಕೆ ಬಂದ ತಕ್ಷಣ ಯುವತಿ...

ಪೆರುವಾಜೆ ಕಾಲೇಜಿನಲ್ಲಿ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಕಾರ್ಯಗಾರ

ಪೆರುವಾಜೆಯ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಾಥಮಿಕ ಕಾರ್ಯಾಗಾರವನ್ನು ಮೇ.07ರಂದು ನಡೆಸಲಾಯಿತು. ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ದಾಮೋದರ ನೇರಳ, ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್.ಜಿ, ಕೆ.ಎಸ್.ಎಸ್ ಕಾಲೇಜಿನ ಸೀನಿಯರ್...

ಸುಳ್ಯ :  ವ್ಯಕ್ತಿಯ ಗುರುತು ಪತ್ತೆಗೆ  ಮನವಿ

ಸುಳ್ಯ : ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ವ್ಯಕ್ತಿಯ ಪರಿಚಯಕ್ಕಾಗಿ ಆಸ್ಪತ್ರೆಯಿಂದ ಪೋಲಿಸ್ ಇಲಾಖೆಗೆ ದೂರು ಸಲ್ಲಿಸಲಾಗಿದ್ದು, ಪರಿಚಯ ಇದ್ದವರು ಇವರ ಗುರುತನ್ನು ತಿಳಿಸುವಂತೆ ಮನವಿ ಮಾಡಿದ್ದಾರೆ.

ಸುಳ್ಯದಲ್ಲಿ ಮಂದಾರ ಕಿಡ್ಸ್ ಪ್ರಿ ಸ್ಕೂಲ್ ಮತ್ತು ಶ್ರೀ ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕೇಂದ್ರ ಆರಂಭ

ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಮುಡಿಪು, ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ಮಂದಾರ ಕಿಡ್ಸ್ ಪ್ರಿ ಸ್ಕೂಲ್, ಮಂದಾರ ಭರತನಾಟ್ಯ, ಸಂಗೀತ ಶಾಲೆ ಹಾಗೂ ಕಂಪ್ಯೂಟರ್ ತರಬೇತಿ, ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕೇಂದ್ರವು ಸುಳ್ಯ ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಇರುವ ಬೃಂದಾವನದಲ್ಲಿ ಆರಂಭಗೊಳ್ಳಲಿದೆ.ಕಿಡ್ಸ್ ಪ್ರಿ ಸ್ಕೂಲ್‌ನಲ್ಲಿ ಪುಟಾಣಿಗಳಿಗೆ ವಿನೋದಾವಳಿಗಳಿಂದ ಕೂಡಿದ...
Loading posts...

All posts loaded

No more posts

error: Content is protected !!