- Sunday
- July 26th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ನೇಮಕಗೊಂಡಿದ್ದಾರೆ.ನೂತನ ಎಇಒ ಅವರಿಗೆ ಪ್ರಭಾರ ಎಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರಕಾರ ನೇಮಿಸಿತ್ತು. ಎ.30...
ಭಕ್ತಿ ಭಾವದಿಂದ ಪಾಲ್ಗೊಂಡು ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತಾದಿಗಳುಸುಳ್ಯ: ತಾಲೂಕಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ಶೀ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನೆರವೇರಿತು. ಹಲವು ದಿನಗಳಿಂದ ಕಾತರ, ಕುತೂಹಲ ಹಾಗೂ ಭಕ್ತ ಭಾವದಿಂದ ಕಾಯುತ್ತಿದ್ದ ಕ್ಷಣಗಳಿಗೆ ಕೊನೆಗೂ ಮುಹೂರ್ಯ ಕೂಡಿ ಬಂದಿತು. ಬೆಳಿಗ್ಗೆ 10.18 ರ ಮಿಥುನ ಲಗ್ನ...
ಮುರುಳ್ಯ ಗ್ರಾಮದ ಹುದೇರಿ ದಿ.ಸಂಕಪ್ಪ ಗೌಡರ ಪುತ್ರ ಕೇಶವರವರು ಹೃದಯಾಘಾತದಿಂದ ಎ.29 ರಂದು ಮುಂಬೈಯಲ್ಲಿ ನಿಧನರಾದರು. ಇವರು ಮುಂಬೈಯ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ ತಾರಾ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತದೇಹವು ಮುಂಬೈಯಿಂದ ಊರಿಗೆ ತಲುಪಿದ್ದು, ಅಂತ್ಯಸಂಸ್ಕಾರ ಮಾಡಲಾಯಿತು.
ಮಂಡೆಕೋಲು: ಮಹಾವಿಷ್ಣು ಮೂರ್ತಿ ಅಷ್ಟಬಂದ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಅಂಗವಾಗಿ ನಿರಂತರವಾಗಿ ನಾಲ್ಕು ದಿನಗಳ ಕಾಲ ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮವು ಸಂಪನ್ನವಾಯಿತು . ಸಂಪನ್ನ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿಗಳಾಗಿ ಆಗಮಿಸಿದ ನಾ ಸೀತರಾಮ ಮಾತನಾಡುತ್ತಾ ಮಂಡೆಕೋಲು ಗ್ರಾಮವೇ ಇಡೀ ರಾಷ್ಟ್ರೀಯತೆಯನ್ನು ಗಟ್ಟಿಯಾಗಿ ನೆಲೆಯೂರಿದ್ದು ಇಲ್ಲಿ ನಾವು ಭೋದನೆ ಭಾಷಣ ಮಾಡಬೇಕಾದ ಅನಿವಾರ್ಯತೆ...
ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಮಂಗಳವಾರ ಭೇಟಿ ನೀಡಿದರು.ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಸ್ವಯಂಸೇವಕರಾಗಿ ದುಡಿದ ಎಲ್ಲರೊಂದಿಗೂ ಮಾತನಾಡಿ ಖುಷಿಪಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ...
ಮಕ್ಕಳ ಮುಗ್ದತೆಯಲ್ಲಿಯೇ ಅವರಿಗೆ ಧರ್ಮ ಸಂಸ್ಕೃತಿಗಳನ್ನು ಕಲಿಸಿದಾಗ ಅದು ಮುಂದೆ ವರವಾಗಿ ಕಾಣಲು ಸಾಧ್ಯವಾಗಿದೆ - ಎಸ್ ಅಂಗಾರ.ಮಂಡೆಕೋಲು ದೇವಸ್ಥಾನ ಬ್ರಹ್ಮಕಲಶ : ಧಾರ್ಮಿಕ ಸಭೆಸಂಸ್ಕಾರ ಕಲಿಸುವ, ಜಾತಿ – ಪಕ್ಷ ಬೇದ ಮರೆತು ಎಲ್ಲರನ್ನೂ ಒಂದಾಗಿಸುವ ಶ್ರದ್ಧಾ ಕೇಂದ್ರ ದೇವಸ್ಥಾನ. ದೇವಸ್ಥಾನದ ಎಲ್ಲ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡಾಗ ಸಂಸ್ಕಾರ ಸಿಗುತ್ತದೆ ” ಎಂದು...
ಮಾನವೀಯತೆಯನ್ನು ಸಾರಿದ ಸಮಾಜಮುಖಿ ಕಾರ್ಯದ ವರದಿ:ಸಮಾಜದಲ್ಲಿ ಕಷ್ಟದಲ್ಲಿರುವವರ ಕೈ ಹಿಡಿಯಬೇಕು, ಅಶಕ್ತರಿಗೆ ಆಸರೆಯಾಗಬೇಕು ಎನ್ನುವುದು ನಾವು ಹುಟ್ಟಿನಿಂದಲೇ ಕಲಿತುಕೊಂಡು ಬಂದಂತಹ ಪಾಠ. ಆದರೆ ಇಂದಿನ ಈ ಯಾಂತ್ರೀಕೃತ ಬದುಕಿನಲ್ಲಿ ಮಾನವೀಯತೆ ಕಣ್ಮರೆಯಾಗುತ್ತಿದೆ ಎಂದು ನಾವು ಅದೆಷ್ಟೋ ಬಾರಿ ಅಂದುಕೊಳ್ಳುತ್ತೇವೆ. ಆದರೆ ಕೆಲವೊಂದು ನಿಸ್ವಾರ್ಥ ಸಮಾಜಮುಖಿ ಕಾರ್ಯಗಳು ಸಮಾಜಕ್ಕೆ ಮಾನವೀಯತೆಯ ಪಾಠವನ್ನು ಕಲಿಸುವುದರೊಂದಿಗೆ ಮಾನವೀಯ ಮೌಲ್ಯಗಳನ್ನು ಎತ್ತಿ...
ಸುಬ್ರಹ್ಮಣ್ಯ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಬ್ರಹ್ಮಣ್ಯದ ದೇವರಗದ್ದೆಯ ದಿಶಾ ಉಪರ್ಣ ಅವರ ಮನೆಗೆ ಮಂಗಳವಾರ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.ಶೈಕ್ಷಣಿಕ ಸಾಧಕಿಯನ್ನು ಶಾಲು ಹೊದಿಸಿ, ಹಾರ ಹಾಕಿ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಅಲ್ಲದೆ ವಿದ್ಯಾರ್ಥಿನಿಯ ಸಾಧನೆಯನ್ನು...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಎಸ್.ಎಸ್.ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಅವರ ಮನೆಗೆ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಗ್ರಾಮ ಪಂಚಾಯತ್ ಆಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಲ್ತಾಡಿ, ರವಿಪ್ರಕಾಶ್ ಬಳ್ಳಡ್ಕ, ದಯಾನಂದ ಮುತ್ಲಾಜೆ, ವಿನಯಕುಮಾರ್ ಸಾಲ್ತಾಡಿ,...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಎಸ್.ಎಸ್.ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಅವರ ಮನೆಗೆ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಗ್ರಾಮ ಪಂಚಾಯತ್ ಆಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಲ್ತಾಡಿ, ರವಿಪ್ರಕಾಶ್ ಬಳ್ಳಡ್ಕ, ದಯಾನಂದ ಮುತ್ಲಾಜೆ, ವಿನಯಕುಮಾರ್...
Loading posts...
All posts loaded
No more posts
