ಮೊಗ್ರ : ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬ

ಗುತ್ತಿಗಾರು ಗ್ರಾಮದ ಮೊಗ್ರ ಬೂತ್ ನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಅರ್ಧ ಗಂಟೆ ವಿಳಂಬವಾದ ಬಗ್ಗೆ ವರದಿಯಾಗಿದೆ. ಇದರಿಂದ ಮತದಾರರು ಕ್ಯೂನಲ್ಲಿ ನಿಂತು ಕಾಯುವಂತಾಗಿದೆ.

ಎಸ್‌ಎಸ್‌ಪಿಯುನ ದುರ್ಗಾಲಕ್ಷ್ಮಿಗೆ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 10 ಅಂಕ –  593 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್‌ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದುರ್ಗಾಲಕ್ಷ್ಜಿ‌ ಜಿ.ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 5 ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ಈಕೆಗೆ 583 ಅಂಕ ಬಂದಿತ್ತು.ಕಡಿಮೆ ಅಂಕ ಕಂಡು ಹೌಹಾರಿದ ಪ್ರತಿಭಾವಂತ ವಿದ್ಯಾರ್ಥಿನಿಯು ಮರು...
Ad Widget

ಕಾರು ಬೈಕ್ ನಡುವೆ ಡಿಕ್ಕಿ , ಬೈಕ್ ಸವಾರರಿಗೆ ಗಾಯ.

ಕಲ್ಲುಗುಂಡಿ ದೊಡ್ಡಡ್ಕ ಎಂಬಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರಿಗೆ ಗಾಯಗಳಾದ ಘಟನೆ ಇದೀಗ ವರದಿಯಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಹಿಂಬದಿಯ ಸವಾರನಿಗೆ ಗುರತರ ಗಾಯವಾಗಿರುವುದಾಗಿ ತಿಳಿದುಬಂದಿದ್ದು ಬೈಕ್‌ ಸವಾರರಿಬ್ಬರೂ ಅರಂತೋಡು ಮೂಲದವರೆಂದು ಹೇಳಲಾಗುತ್ತಿದ್ದು ಮಡಿಕೇರಿ ಮಾರ್ಗದಲ್ಲಿ ಬಂದ ಬೈಕ್ ಹಾಗೂ ವಿರುದ್ದ ದಿಕ್ಕಿನಲ್ಲಿ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು...

ಅಜ್ಜಾವರ ಅಪಘಾತ ಪ್ರಕರಣ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...

ಅಜ್ಜಾವರ ಬೈಕ್ ಜೀಪು ಅಪಘಾತ ಪ್ರಕರಣ ಬೈಕ್ ಸವಾರರಲ್ಲಿ  ಗಂಭೀರ ಗಾಯಗೊಂಡ ಓರ್ವ ವ್ಯಕ್ತಿ ಮೃತ್ಯು

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ...

ಅಜ್ಜಾವರ: ಬೈಕ್ ಮೇಲೆ ಮಗುಚಿ ಬಿದ್ದ ಜೀಪು; ಬೈಕ್ ಸವಾರ ಗಂಭೀರ ಗಾಯ!

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ಗಂಭೀರ ಗಾಯಗೊಂಡವರ ಮಾಹಿತಿ ಇನ್ನಷ್ಟೆ ಬರಬೇಕಾಗಿದ್ದು  ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿದುಬಂದಿದೆ.

ಪಂಜ ; ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ   ಮತಯಾಚನೆ

ಲೋಕಸಭಾ ಚುನಾವಣೆ ಪ್ರಯುಕ್ತ ಪಂಜದಲ್ಲಿ   ಏ.24 ರಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸಿದರು.ಡಾ.ರಾಮಯ್ಯ ಭಟ್, ಲಿಗೋಧರ ಆಚಾರ್ಯ, ಚಂದ್ರಶೇಖರ ಶಾಸ್ತ್ರಿ, ಮೋನಪ್ಪ ಗೌಡ ಬೊಳ್ಳಾಜೆ, ನಾರಾಯಣ ಕೃಷ್ಣನಗರ, ಶ್ರೀಮತಿ ಪೂರ್ಣಿಮಾ ದೇರಾಜೆ, ಮೋನಪ್ಪ ಕೆಬ್ಲಾಡಿ, ಶರತ್ ಕುದ್ವ, ಲೋಕೇಶ್ ಬರೆಮೇಲು, ಚಿನ್ನಪ್ಪ ಚೊಟ್ಟೆಮಜಲು,ವಾಚಣ್ಣ ಕೆರೆಮೂಲೆ ,...

ದೇಶದ ಹಿತಕ್ಕಾಗಿ ಮತದಾನ ಮಾಡಿರಿ…

ದೇಶದ ಹಿತಕ್ಕಾಗಿ ಮತದಾನ ಮಾಡಿರಿ, ಯೋಚಿಸಿ-ಆಲೋಚಿಸಿ ಮತವನ್ನು ನೀಡಿರಿ…“ನನ್ನೊಬ್ಬನ ಓಟಿನಿಂದ ಏನಾಗುತ್ತದೆ…?” ಅನ್ನದಿರಿ, ಪ್ರತಿಯೊಂದು ಮತವೂ ಕೂಡ ಮುಖ್ಯವಿಲ್ಲಿ ತಿಳಿಯಿರಿ, ಮತದಾನಕ್ಕೆ ಹೋಗಲು ಆಲಸ್ಯ ಮಾಡದಿರಿ…ಐದು ವಷಕ್ಕೊಮ್ಮೆ ನಮಗೆ ಸಿಗುವ ಅಧಿಕಾರ ಮರೆಯದಿರಿ, ಮರೆಯದೇ ಪ್ರತಿಯೊಬ್ಬರೂ ಮತದಾನ ಮಾಡಿರಿ…ನೋಟಿನಾಸೆಗಾಗಿ ನಿಮ್ಮ ಮತವನ್ನು ಮಾರದಿರಿ, ಯಾವುದೇ ಆಮಿಷಕ್ಕೆ ಬೀಳದೇ ಮತದಾನ ಮಾಡಿರಿ…ಜನಸೇವಕನಾಗಿ ದುಡಿಯೋ ಜನನಾಯಕನ ಆರಿಸಿರಿ, ಮತದಾನ...

ಕ್ಯಾ.ಬ್ರಿಜೇಶ್ ಚೌಟ ಪರ ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೋ ಮತಯಾಚನೆ

ಲೋಕಸಭಾ ಚುನಾವಣೆಯ ಪ್ರಯುಕ್ತ ಕೊನೆಯ ದಿನವಾದ ಇಂದು ನಗರ‌ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಬೃಹತ್ ರೋಡ್ ಶೋ‌ ಮೂಲಕ ಬಿಜೆಪಿ‌ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಯಿತು. ಸುಳ್ಯ ಜ್ಯೋತಿ ಸರ್ಕಲ್ ನಿಂದ ಆರಂಭಗೊಂಡು ಗಾಂಧಿನಗರದ ಪೆಟ್ರೋಲ್ ಪಂಪು ಬಳಿ ತನಕ ರೋಡ್ ಶೋ ಸಾಗಿತು. ಈ ಸಂದರ್ಭದಲ್ಲಿ ಅಂಗಡಿಗಳಿಗೆ ಮನವಿ ಪತ್ರ ನೀಡುತ್ತಾ...

ಗುತ್ತಿಗಾರಿನಲ್ಲಿ ಶ್ರೀ ದೇವಿ ಕಲರ್ ವರ್ಲ್ಡ್ ಶುಭಾರಂಭ

ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಏ.24 ರಂದು ಶ್ರೀ ದೇವಿ ಕಲರ್ ವರ್ಲ್ಡ್ ಶುಭಾರಂಭಗೊಂಡಿತು.ಗುತ್ತಿಗಾರು ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ ದೀಪ ಬೆಳಗಿಸಿ ಅಂಗಡಿ ಉದ್ಘಾಟಿಸಿದರು. ಈ ಸಂದರ್ಭ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಜೆ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ, ವಕೀಲರಾದ ಹರೀಶ್...
Loading posts...

All posts loaded

No more posts

error: Content is protected !!