- Sunday
- July 26th, 2026
ಬಾವಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿಹೋಗಿತ್ತು. ನಿನ್ನೆ ಬೆಳಗ್ಗೆ ಇದ್ದಕ್ಕಿದ್ದಂತೆ ಬಾವಿಯಲ್ಲಿ ನೀರು ತುಂಬುತ್ತಿದ್ದು ರಿಂಗ್ ಅಳವಡಿಸಿದವರೆಗೂ ನೀರು ತುಂಬಿ ಒಳ ಭಾಗದಲ್ಲಿ ಮಣ್ಣು ಕುಸಿತವಾದ ಘಟನೆ ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರು ನಿವಾಸಿ ಆನಂದ ಎಂಬವರ ಮನೆಯಂಗಳದಲ್ಲಿ ನಡೆದಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿರುವ ದೃಶ್ಯ.ಮನೆಯ ಅಂಗಳದಲ್ಲಿ ಬಾವಿ ಇರುವುದರಿಂದ...
ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ಇಬ್ಬರು ಸುಳ್ಯ ಮೂಲದ ಯುವಕರನ್ನು ಕೇರಳದಲ್ಲಿ ಬಂಧಿಸಲಾಗಿದೆ.ಯುವಕರು 100.22 ಗ್ರಾಂ ಎಂಡಿಎಂಎಯೊಂದಿಗೆ ಅಬಕಾರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 1.5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು. ಮಾನಂತವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿವಾಸಿಗಳಾದ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಯಾತ್ರಾರ್ಥಿಯೊಬ್ಬರು ಏ.22 ರಂದು ಬಸ್ ನಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆಎ 19 ಎಫ್ 3149 ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತೆರಳುತ್ತಿದ್ದಾಗ, ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲುಪುವಾಗ, ಬಸ್ಸಿನ ಚಾಲಕನು ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದು, ಬಸ್ಸಿನ ನಿರ್ವಾಹಕರು ಬಸ್ಸಿನ...
ಸುಳ್ಯ: ಬಿಜೆಪಿ ಮಂಡಲ ಸಮಿತಿಯಿಂದ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ಬಿಜೆಪಿ ಚೆಂಬು ಯಾರ ಕೈಗೆ ನೀಡಿಲ್ಲಾ ಕಾಂಗ್ರೆಸ್ ಕಾಲಿ ಚೆಂಬು ನೀಡಿದ್ದ ಮೋದಿ ನೇತೃತ್ವದ ಸರಕಾರ ಅಕ್ಷಯ ಪಾತ್ರೆಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು. ಸುಳ್ಯದ ನಾಯಕರಿಗೆ ಕಟುವಾಗಿ ಟೀಕಿಸಿದ ನಾಯಕ. ಸುಳ್ಯದ ನಾಯಕ ಭರತ್ ಮುಂಡೋಡಿಯವರು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಪಡೆದುಕೊಳ್ಳುತ್ತಿರುವುದನ್ನು ಬಹಿರಂಗ ಪಡಿಸಿ ಅಲ್ಲದೇ...
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಬಿಜೆಪಿ ಸುಳ್ಯ ನಗರ ವತಿಯಿಂದ ಮತಯಾಚನೆ ನಡೆಯಲಿದೆ. ಇಂದು ಅಪರಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯ ತನಕ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡಲಿದ್ದಾರೆ. ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಯಾತ್ರೆಯು ಗಾಂಧಿನಗರ ಪೆಟ್ರೋಲ್ ಪಂಪ್ ನಲ್ಲಿ ಸಂಪನ್ನಗೊಳ್ಳಲಿದೆ.
ಗುತ್ತಿಗಾರಿನಲ್ಲಿ ಹಲವು ವರ್ಷ ವೈದ್ಯಕೀಯ ಸೇವೆ ನೀಡಿದ ಡಾ. ತಿರುಮಲೇಶ್ವರಯ್ಯ ಗಬ್ಲಡ್ಕ ಎ. 24ರಂದು ಸ್ವಗೃಹ ಗಬ್ಲಡ್ಕದಲ್ಲಿ ನಿಧನರಾದರು. ಅವರಿ 86 ವರ್ಷ ವಯಸ್ಸಾಗಿತ್ತು.ಅವರು ಗುತ್ತಿಗಾರಿನಲ್ಲಿ ಹಲವು ವರ್ಷಗಳಿಂದ ಆಯುರ್ವೇದ ಕ್ಲಿನಿಕ್ ಆರಂಭಿಸಿ ಸೇವೆ ನೀಡಿದ್ದರು.
ಸುಳ್ಯ: ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆ ಎ-೨೬ರಂದು ನಡೆಯಲಿದ್ದು ಈ ಹಿನ್ನಲೆಯಲ್ಲಿ ಇಂದು ಸಂಜೆ ೬ ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ . ರಾಜಕೀಯ ನಾಯಕರ ಪರಸ್ಪರ ವಾಕ್ಸಮರ ಜೊರಾಗಿ ಕಾರ್ಯಕರ್ತರ ನಡುವೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಪರ ವಿರೋಧಗಳ ಟಿಕೆ ಟಿಪ್ಪಣಿಗಳು ನಡೆದು ಇಂದು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಂದು...
ಸುಬ್ರಹ್ಮಣ್ಯದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಸಮ್ಮುಖದಲ್ಲಿ ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ಕಡಬ ತಾಲೂಕು ಜೆ.ಡಿ.ಎಸ್ ಗೌರವಾಧ್ಯಕ್ಷರಾದ ಎಂ.ಪಿ ದಿನೇಶ್ ಮಾಸ್ತರ್ , ವಲಯ ಅಧ್ಯಕ್ಷ, ಗ್ರಾ. ಪಂ. ಮಾಜಿ ಸದಸ್ಯ ಕಿಶೋರ್ ಅರಂಪಾಡಿ, ತಾಲೂಕು ಜೆಡಿಎಸ್ ಸಂಘಟನಾ...
ಸುಳ್ಯದ ಬಿಜೆಪಿ ಮುಖಂಡರು, ಸುಳ್ಯ ಸಿ ಎ ಬ್ಯಾಂಕ್ ಉಪಾಧ್ಯಕ್ಷರು, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಹಿಳಾ ಮುಖಂಡರಾದ ಬೀನಾ ಕರುಣಾಕರರವರು ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್...
ಮಡಿಕೇರಿ ಜಿಲ್ಲಾ ಪಂಚಾಯತ್ ಉಪ-ವಿಭಾಗಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ದರ್ಶನ್ ಸುಳ್ಯ ಇವರು ನೇಮಕಗೊಂಡಿದ್ದಾರೆ. ಈ ಹಿಂದೆ ಇವರು ಸುಳ್ಯದಲ್ಲಿ ದರ್ಶನ್ ಕಂಪ್ಯೂಟರ್ಸ್ ಎಂಬ ಕಂಪ್ಯೂಟರ್ ಸೇಲ್ಸ್ & ಸರ್ವೀಸ್ ಸಂಸ್ಥೆಯನ್ನು ನಡೆಸುತ್ತಿದ್ದರು ಹಾಗೂ ಪೆಬ್ರವರಿಯಲ್ಲಿ ತೆರೆಕಂಡ "ರವಿಕೆ ಪ್ರಸಂಗ " ಎಂಬ ಕನ್ನಡ ಚಲನಚಿತ್ರದಲ್ಲಿ ಹರೀಶ ಎಂಬ ಪ್ರಮುಖ...
Loading posts...
All posts loaded
No more posts
