- Sunday
- July 26th, 2026
ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ಹಾಗೂ ನಗರ ಪಂಚಾಯತ್ ಸದಸ್ಯರು, ನಗರ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ನಗರದ ಪ್ರಮುಖರು ಸೇರಿ ಸುಳ್ಯ ನಗರದಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚನೆ ಮಾಡಿದರು.
ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ...
ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು.ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆಯನ್ನು...
ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ ಘಟನೆ ಇದೀಗ ವರದಿಯಾಗಿದೆ. ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು...
ಅಂಜುಮಾನ್ ಸಂಸ್ಥೆಯ ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ - ಟಿ ಎಂ ಶಾಹೀದ್ . ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ನಾವು ಖಂಡಿಸುತಿದ್ದು, ಇಂತಹ ಕೃತ್ಯ ಎಸಗುವ ಯಾರೇ ಆಗಲಿ ಅಂತವರನ್ನು ಎನ್ಕೌಂಟರ್ ಮಾಡುವಂತಹ ಕಾನೂನು ಜಾರಿಯಾಗಬೇಕೆಂದು ಮತ್ತು ಅಂತವರಿಗೆ ಎನ್ ಕೌಂಟರ್ ಮಾಡಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಕೆ.ಪಿ.ಸಿ.ಸಿ. ಪ್ರಧಾನ...
ಸುಳ್ಯ:ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಇದೀಗ ಲೋಕಸಭಾ ಚುನಾವಣಾ ಕಣ ಮತ್ತಷ್ಟು ರಂಗೇರುತ್ತಿದೆ, ಕಡಬ ತಾಲೂಕಿನಲ್ಲಿ ನಾಳೆ ತಮಿಳುನಾಡು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಪರ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಖಾಡದಲ್ಲಿ ಇನ್ನಷ್ಟು ಕಳೆ ಹೆಚ್ಚಿಸಲಿದ್ದಾರೆ....
ನೋಟಾಕ್ಕೆ ಮತ ನೀಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ - ಪ್ರವೀಣ್. ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನೋಟಾ ಮತದಾನ ಮಾಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ, ನೋಟಾ ಮತದಾನ ಮಾಡುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ ಹೊರತು ಅದರಿಂದ ಪರಿಹಾರ ಶೂನ್ಯ ಎಂದು ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರವೀಣ್ ವಿಟ್ಲ...
ಗ್ಯಾರಂಟಿಯನ್ನು ಬಿಟ್ಟಿಭಾಗ್ಯ ಎಂದು ಹೇಳುವ ಬಿಜೆಪಿಗರ ಮನೆಗೂ ಗ್ಯಾರಂಟಿ ಯೋಜನೆ ತಲುಪಿದೆ : ಪಿ.ಸಿ ಜಯರಾಮ್ ಗ್ಯಾರಂಟಿ ಯೋಜನೆಗಳ ವಿರೋಧಿಯಾದ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ದ.ಕ. ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿಯವರು ಹೇಳಿದರು ಅಲ್ಲದೇ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬಿಜೆಪಿ ಪಡೆಯುತ್ತದೆ ಎನ್ನುವುದು ಬಿಜೆಪಿಗರ...
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಎಂಬಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದ್ದದು ಇದೀಗ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಈ ಬೆಂಕಿ ಆಕಸ್ಮಿಕವಾಗಿ ಕಾಡಿಗೆ ಹಬ್ಬಿಕೊಂಡ ಬೆಂಕಿಯಿಂದ ಬಿದಿರಿನ ಹಿಂಡು ಸಹಿತ ಮರಗಿಡಗಳಿಗೆ ಹಬ್ಬಿ ಹೊತ್ತಿ ಉರಿದಿದೆ. https://youtube.com/shorts/1_yfFgS5qGE?si=eOfmrLRn6T1egUVc ಬೆಂಕಿ ನಂದಿಸಲು...
Loading posts...
All posts loaded
No more posts
