ಕಲ್ಲುಗುಂಡಿ: ಬಂಗ್ಲೆಗುಡ್ಡೆಯಲ್ಲಿ ಹೊತ್ತಿ ಉರಿದ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಎಂಬಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದ್ದದು ಇದೀಗ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ.  ಈ ಬೆಂಕಿ ಆಕಸ್ಮಿಕವಾಗಿ ಕಾಡಿಗೆ ಹಬ್ಬಿಕೊಂಡ ಬೆಂಕಿಯಿಂದ ಬಿದಿರಿನ ಹಿಂಡು ಸಹಿತ ಮರಗಿಡಗಳಿಗೆ ಹಬ್ಬಿ ಹೊತ್ತಿ ಉರಿದಿದೆ.  https://youtube.com/shorts/1_yfFgS5qGE?si=eOfmrLRn6T1egUVc   ಬೆಂಕಿ ನಂದಿಸಲು...

ಶಾಸಕಿ ಕು.ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಮಡಿವಾಳಮೂಲೆಯಲ್ಲಿ ಮತಯಾಚನೆ

ಅಜ್ಜಾವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ  ಮಂಡೆಕೋಲು ಗ್ರಾಮದ ಮಡಿವಾಳ ಮೂಲೆಯಲ್ಲಿ ಮಾನ್ಯ ಶಾಸಕರು ಮತ್ತು ಮಹಾಶಕ್ತಿ ಕೇಂದ್ರ ಪ್ರಮುಖರ ನೇತೃತ್ವದಲ್ಲಿ ಸಭೆ ಮತ್ತು ಮತಯಾಚನೆ ಮಾಡಲಾಯಿತು.
Ad Widget

ಮಂಡೆಕೋಲು; ಡಾ.ರಘು ರವರ ನೇತೃತ್ವದಲ್ಲಿ ಮತಯಾಚನೆ

ಕೆಪಿಸಿಸಿ ಸದಸ್ಯರಾದ ಡಾ. ರಘು ರವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರ ಮಂಡೆಕೋಲು ಗ್ರಾಮದ ಕುಂಟಿ ಕಾನ ದಲ್ಲಿ ಮತಯಾಚನೆ ಮಾಡಿದರು. ಪಕ್ಷದ ಕಾರ್ಯಕರ್ತರದ ವೆಂಕಟ್ರಮಣ ಕುಂಟಿ ಕಾನ,  ಹರೀಶ್, ಕುಶಾಲಪ್ಪ ಕುಂಟಿ ಕಾನ,ಗೋಪಾಲಕೃಷ್ಣ, ಪದ್ಮನಾಭ ಕುಂಟಿ ಕಾನ, ಅನಂತ ಕುಮಾರ್, ಧನಂಜಯ ಮುಡೂರ್, ರಮೇಶ್ ಕುಂಟಿ ಕಾನ, ದಿನೇಶ್ ಕುಂಟಿ ಕಾನ, ...

ಆಲೆಟ್ಟಿ ಗ್ರಾಮದಲ್ಲಿ ಶಾಸಕಿ‌ ಭಾಗೀರಥಿ ಮುರುಳ್ಯರಿಂದ ಮತ ಯಾಚನೆ

ಆಲೆಟ್ಟಿ ಗ್ರಾಮದಲ್ಲಿ ಕುಡೆಕಲ್ಲು ಪ.ಜಾತಿ ಕಾಲನಿಗೆ ಶಾಸಕಿ ಕು. ಭಾಗೀರಥಿ ಮುರುಳ್ಯ ರವರು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರವಾಗಿ ಮತ ಪ್ರಚಾರ ನಡೆಸಿದರು.

ಹರಿಹರ; ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಮತಯಾಚನೆ

ಹರಿಹರ ಪಲ್ಲತಡ್ಕದಲ್ಲಿ ಏ.19 ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ  ಮತಯಾಚನೆ  ನಡೆಯಿತು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ರವೀಶ್ ಆನಾಜೆ, ದಾಮೋದರ ಕಟ್ಟೆಮನೆ,  ಕಿಶೋರ್ ವಾಡ್ಯಪ್ಪನಮನೆ, ಸೋಮಶೇಖರ ಕೆರೆಕ್ಕೋಡಿ, ಉದಯ ಕುಮಾರ್ ಬಾಳುಗೋಡು, ವಸಂತ ಕಂದ್ರಪ್ಪಾಡಿ, ಪುರುಷೋತ್ತಮ ಮಿತ್ತಮಜಲು ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದಹರೀಶ್ ಕುಮಾರ್, ಮಮತಾ...

ನಕ್ಸಲ್ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಡಿ ಸಿ,ಎಸ್‌ ಪಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಕ್ಸಲ್ ಪೀಡಿತ ಬೂತುಗಳಿಗೆ, ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಕ್ಸಲ್ ಪೀಡಿತ ಪ್ರದೇಶವಾದ ಮೊಡಪ್ಪಾಡಿ,ಸೂಕ್ಷ್ಮ ಪ್ರದೇಶವಾದ ಜಾಲ್ಸೂರು, ಹಾಗೂ ಗಡಿ ಪ್ರದೇಶಗಳಾದ ಮುರೂರು, ಕಲ್ಲುಗುಂಡಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಚುನಾವಣಾ ಬೂತ್ ಗಳ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.ಅಲ್ಲದೆ...

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಚಂಡಿಕಾ ಹೋಮ, ಗಣಪತಿ ಹವನ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿದ್ದು ಶನಿವಾರ ದೇಗುಲದ ಪ್ರಾಂಗಣದಲ್ಲಿ ಚಂಡಿಕಾ ಹೋಮ ನಡೆಯಿತು. ಆರಂಭದಲ್ಲಿ ಗಣಪತಿ ಹವನ ಹಾಗೂ ಸಾಯುಜ್ಯ ಕರ್ಮಾಧಿಗಳು ನಡೆದ ಬಳಿಕ ಚಂಡಿಕಾ ಹೋಮ ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ವೈದಿಕ ಹಾಗೂ ತಾಂತ್ರಿಕ ಕಾರ್ಯಕ್ರಮಗಳು ನಡೆದವು....

ನಿಂತಿಕಲ್ಲು : ‘ಪ್ರೀತಿಯಿಂದ’ ಮಕ್ಕಳ ಬೇಸಿಗೆ ಶಿಬಿರ -2024 ಪ್ರಾರಂಭ

ಕಲಾಮಾಯೆ (ರಿ) ಏನೆಕಲ್ಸರಿ ಇದರ ಆಶ್ರಯದಲ್ಲಿಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ 'ಪ್ರೀತಿಯಿಂದ ' ಮಕ್ಕಳ ಬೇಸಿಗೆ ಶಿಬಿರ,ಶ್ರೀ ಸೀತಾರಾಮಾಂಜನೇಯ ಭಾರತಿ ಭಜನಾ ಮಂದಿರ ಎಣ್ಮೂರು ಇಲ್ಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ, ಕಾಮಧೇನು ಟ್ರೇಡರ್ಸ್ ನಿಂತಿಕಲ್ಲು ಮುಖ್ಯಸ್ಥರು ಶ್ರೀಮತಿ ಪ್ರಿಯಾ ತಿಮ್ಮಪ್ಪ, ಸೋಲಾರ್ ಪಾಯಿಂಟ್ ನಿಂತಿಕಲ್ಲು ಹಾಗೂ ಬ್ಲಾಕ್ ವಿಂಡ್...

ನಿಂತಿಕಲ್ಲು : ‘ಪ್ರೀತಿಯಿಂದ’ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ (ರಿ ) ಏನೆಕಲ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ ಶ್ರೀ ಸೀತಾರಾಮಾಂಜನೇಯ ಭಾರತಿ ಭಜನಾ ಮಂದಿರ ಎಣ್ಮೂರು ಇಲ್ಲಿ ಏಪ್ರಿಲ್ 21ರಂದು ಉದ್ಘಾಟನೆ ಗೊಂಡಿದ್ದು, ಏಪ್ರಿಲ್ 28 ರ ವರೆಗೆ ನಡೆಯಲಿದೆ.ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ವಿಚಾರಗಳೊಂದಿಗೆ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅತ್ಯುತ್ತಮ...

ಪದ್ಮರಾಜ್ ಗೆಲುವು ಕಾಲದ ಅನಿವಾರ್ಯತೆ, ಈ ಬಾರಿ ಕಾಂಗ್ರೆಸ್ ಪರವಾದ ಅಲೆ ಎದ್ದಿದೆ :ಲಕ್ಷ್ಮೀಶ ಗಬ್ಬಲಡ್ಕ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಗೆಲುವು ಸಾಧಿಸಬೇಕಾಗಿರುವುದು ಕಾಲದ ಅನಿವಾರ್ಯತೆಯಾಗಿದೆ. ಈ ಬಾರಿ ಪದ್ಮರಾಜ್ ಗೆಲುವು ನಿಶ್ಚಿತ ಎಂದು ರಾಷ್ಟ್ರ ರಕ್ಷಾ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬ್ಬಲಡ್ಕ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ, ಅದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ...
Loading posts...

All posts loaded

No more posts

error: Content is protected !!