ಸತ್ಯಜಿತ್ ಸುರತ್ಕಲ್ ಹಿಂದುತ್ವದ ಪರವಾಗಿ ಕೆಲಸ ಮಾಡಿದಾಗ ನಾನು ಅವರ ಅಭಿಮಾನಿಯೇ ಆದರೆ ಇಂದು ಅವರ ನಿರ್ಧಾರದ ಬಳಿಕ ಅವರ ಅಭಿಮಾನಿ ಅಲ್ಲಾ- ಕಂಜಿಪಿಲಿ.

ಸುಳ್ಯ ಮಂಡಲದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸುಳ್ಯ ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ನಾನು ಸೇರಿದಂತೆ ಎಲ್ಲಾ ಹಿಂದು ಕಾರ್ಯಕರ್ತರು ಹಿಂದುತ್ವದ ಪರವಾಗಿ ಕೆಲಸ ಮಾಡುತ್ತಿದ್ದ ನಾಯಕ ಸತ್ಯಜಿತ್ ಸುರತ್ಕಲ್ ರವರ ಅಭಿಮಾನಿಗಳಾಗಿದ್ದೆವೆ ಆದರೆ ಇಡೀ ಜಿಲ್ಲೆಯಲ್ಲಿ ಇದೀಗ ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಕೇವಲ ಬಿಲ್ಲವರು ಎಂಬ ಕಾರಣಕ್ಕೆ ಪದ್ಮರಾಜ್ ರವರಿಗೆ...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಉಚಿತ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಾ.31ರಂದು ಉಚಿತವಾಗಿ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದ ಕೀಲು ಮತ್ತು ಮೂಳೆ ತಜ್ಞರಾದ ಡಾ|ಶ್ರೇಯಸ್ ದೊಡ್ಡಿಹಿತ್ಲು ಉಪಸ್ಥಿತರಿದ್ದು ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿದರು. ಮೆಡಿಕಲ್ ಸೆಂಟರ್ ನ ಸರ್ಜನ್ ಮತ್ತು...
Ad Widget

ಎ.4 ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ ಸುಳ್ಯದಿಂದ 3 ಸಾವಿರ ಕಾರ್ಯಕರ್ತರು ಭಾಗಿ – ವೆಂಕಟ್ ವಳಲಂಬೆ

ಕಾರ್ಯಕರ್ತ ಸಮಾವೇಶದ ಹೇಳಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕಿ ಭಾಗೀರಥಿ ಮುರುಳ್ಯಅಭಿವೃದ್ಧಿ ಆಗಿರುವುದು ಬಿಜೆಪಿ ಅವಧಿಯಲ್ಲಿ, ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ - ಹರೀಶ್ ಕಂಜಿಪಿ https://youtu.be/c9CdTPlDc3Y?si=ULRqZy8J53SdfVEH ಎಪ್ರಿಲ್ 04 ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ  ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಮುಂಜಾನೆ 9 ಗಂಟೆಗೆ ಲೇಡಿಹಿಲ್ ಬಳಿ ಇರುವ...

ಸುಳ್ಯ ;  ಕಾಂಗ್ರೆಸ್ ನ ಮೂವರಿಗೆ ಜವಾಬ್ದಾರಿ ನೀಡಿ ನೇಮಕ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಉಸ್ತುವಾರಿ ಎಂ.ವೆಂಕಪ್ಪ ಗೌಡರು ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನ ಮೂವರಿಗೆ ವಿವಿಧ ಜವಾಬ್ದಾರಿಗಳನ್ನು ನೀಡಿ ನೇಮಕ ಮಾಡಿದ್ದಾರೆ. ಸುಳ್ಯವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ  ಭವಾನಿಶಂಕರ್...

ಕೆ.ಪಿ.ಸಿ.ಸಿ. ಫ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಶಹೀದ್ ತೆಕ್ಕಿಲ್ ನೇಮಕ

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಟಿ.ಎಂ ಶಾಹೀದ್ ತೆಕ್ಕಿಲ್ ಅವರನ್ನು ಎ.ಐ.ಸಿ.ಸಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಶಿಫಾರಸ್ಸಿನೊಂದಿಗೆ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೆ.ಪಿ.ಸಿ.ಸಿ ಗೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ. ಪ್ರತಿಷ್ಟಿತ ತೆಕ್ಕಿಲ್...

ಮೊರಾರ್ಜಿ ದೇಸಾಯಿ ಶಾಲಾ ಪ್ರವೇಶ ಪರೀಕ್ಷೆಯಲ್ಲಿ  ರಿಷಿಕಾಳಿಗೆ ಜಿಲ್ಲಾಮಟ್ಟದಲ್ಲಿ 9 ನೇ  ರ‍್ಯಾಂಕ್‌

2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವ ಕಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ರಿಷಿಕಾ.ಕೆ. 9 ನೇ ರ‍್ಯಾಂಕ್‌ ಗಳಿಸಿದ್ದಾಳೆ. ಮಡಪ್ಪಾಡಿ ಗ್ರಾಮದ ಕೆರೆಮೂಲೆ ಮನೆ ಮೋಹನ ಮತ್ತು ಶಶಿಕಲಾ ದಂಪತಿಗಳ ಪುತ್ರಿ.

ಕಾಂಗ್ರೆಸ್ ಮಹಿಳಾ ಸಂಯೋಜಕಿಯಾಗಿ ರಾಜೀವಿ ಆರ್. ರೈ ನೇಮಕ

ಕಾಂಗ್ರೆಸ್ ಮಹಿಳಾ ಸಂಯೋಜಕಿಯಾಗಿ ರಾಜೀವಿ ಆರ್. ರೈ ನೇಮಕಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಲೋಕಸಭಾ ಚುನಾವಣಾ ಮಹಿಳಾ ಸಂಯೋಜಕಿಯಾಗಿ ಸುಳ್ಯದ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ರಾಜೀವಿ ಆರ್. ರೈಯವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸುಳ್ಯ ಸಂತ ಜೋಸೆಫ್ ಶಾಲೆಯಲ್ಲಿಸ್ಕೌಟ್ಸ್ ಗೈಡ್ ಮಕ್ಕಳ ಬೇಸಿಗೆ ಶಿಬಿರ

ಸುಳ್ಯ ಸಂತ ಜೋಸೆಫ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ ಮಕ್ಕಳ ಬೇಸಿಗೆ ಶಿಬಿರವು ಎ.1ರಂದು ಉದ್ಘಾಟಿಸಲಾಯಿತು. ಸುಳ್ಯ  ಸಂತ ಜೋಸೆಫ್ ಶಾಲೆಯಲ್ಲಿ ಸ್ಕೌಟ್ ಗೈಡ್ ಮಕ್ಕಳ ಬೇಸಿಗೆ ಶಿಬಿರವನ್ನು ಶಾಲಾ ಸಂಚಾಲಕ ರೆ ಫಾ ವಿಕ್ಟರ್ ಡಿಸೋಜಾರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಪೋಷಕ ಸಮಿತಿಯ ಅಧ್ಯಕ್ಷ ಜೆಕೆರೈ, ಗುರುಸ್ವಾಮಿ, ಸ್ಕೌಟ್ ಸಮಿತಿಯ ಅಧ್ಯಕ್ಷ...

ಸುಳ್ಯ- ಪುತ್ತೂರು ಬಸ್ ನಲ್ಲಿ ಮಹಿಳೆಯೊಬ್ಬರ ಮೊಬೈಲ್ ಕಳ್ಳತನ

ಸುಳ್ಯ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ಕನಕಮಜಲಿನ ಮಹಿಳೆಯೊಬ್ಬರ ಮೊಬೈಲ್ ಕಳ್ಳತನವಾಗಿರುವ ಘಟನೆ ಇಂದು ನಡೆದಿದೆ. ಕನಕಮಜಲಿನ ನಿಶ್ಮಿತಾ ಎಂಬವರು ಸುಳ್ಯಕ್ಕೆ ಬಂದು ಸುಳ್ಯ ಬಸ್ ನಿಲ್ದಾಣದಿಂದ ಪುತ್ತೂರಿಗೆ ಬಸ್ ನಲ್ಲಿ ತೆರಳಿದ್ದರು. ಬಸ್ ನಲ್ಲಿ ಕುಳಿತುಕೊಳ್ಳಲು ಸೀಟು ಇಲ್ಲದಿದ್ದುದರಿಂದ ಸೀಟ್ ನಲ್ಲಿ ಕುಳಿತಿದ್ದ ಮಹಿಳೆಯೋರ್ವರ ಜತೆ ಬ್ಯಾಗ್ ನೀಡಿದರೆನ್ನಲಾಗಿದ್ದು, ಪುತ್ತೂರಲ್ಲಿ ಬ್ಯಾಗ್ ಪಡೆದುಕೊಂಡು ಕೆಲ ಸಮಯದ...

ಅಗಲಿದ ಕರಸೇವಕ ಗಂಗಾಧರ ಮಾವಿನಗೋಡ್ಲು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

ರಾಷ್ಟೀಯ ಸ್ವಯಂ ಸೇವಾಸಂಘ ಎಲಿಮಲೆ ಶಾಖೆ, ವಿಶ್ವಹಿಂದು ಪರಿಷತ್ ಬಜರಂಗದಳ ಅಯ್ಯೋದ್ಯೆ ಶಾಖೆ ಎಲಿಮಲೆ ಮಿತ್ರ ಬಳಗ(ರಿ) ಎಲಿಮಲೆ ಇದರ ನೇತೃತ್ವದಲ್ಲಿ  ದಿ.ಗಂಗಾಧರ ಮಾವಿನಗೋಡ್ಲು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಮಾ.೩೧ ಅದಿತ್ಯವಾರ ಸಂಜೆ ಗಂಟೆ ೬ಕ್ಕೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮೃತರು ಅನೇಕ ವರ್ಷಗಳ ಕಾಲ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ...
Loading posts...

All posts loaded

No more posts

error: Content is protected !!