ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.28 ಮತ್ತು 29ರಂದು ನಡೆಯಿತು. ಸಾವಿರಾರು ಭಕ್ತರು ಶ್ರೀ ವಿಷ್ಣುಮೂರ್ತಿ ದೈವದ ದರ್ಶನ ಪಡೆದರು. ಮಾ.27ರಂದು ಬೆಳಿಗ್ಗೆ ಗಣಹೋಮವು ದೈವಸ್ಥಾನದ ಸನ್ನಿಧಿಯಲ್ಲಿ  ನಡೆಯಿತು. ಮಾ.28ರಂದು ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಿಂದ ಭಂಡಾರವನ್ನು ಒತ್ತೆಕೋಲ ಗದ್ದೆಗೆ ತಂದು, ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು.ರಾತ್ರಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ  ‘ A ‘ ಗ್ರೇಡ್ ಮಾನ್ಯತೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀನ ಕೊಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ 2024ನೇ ಮಾರ್ಚ್ 13 ಮತ್ತು 14 ರಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು  ಮಾನ್ಯತೆ ಮಂಡಳಿಯ ( NAAC)   ತಂಡವು ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆ ನಡೆಸಿರುತ್ತದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ  ನಿಯಮಾನುಸಾರ ಉನ್ನತ ಶಿಕ್ಷಣ ಸಂಸ್ಥೆಗಳು ಪ್ರತಿ ಐದು ವರ್ಷಗಳಿಗೊಮ್ಮೆ...
Ad Widget

ಶಾಂತಿನಗರದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಆರೋಪಿಗಳ ಸಹಿತ ಸ್ವತ್ತುಗಳು ವಶಕ್ಕೆ!

ದಿನಾಂಕ 28.03.2024 ರಂದು ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಇದೀಗ ವರದಿಯಾಗಿದೆ. ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾದ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದು ಅಕ್ರಮ ಮರ ಸಾಗಾಟ...

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸುಳ್ಯದ ಏಳು ಮಂದಿಗೆ ವಿನಾಯಿತಿ , 300 ಅರ್ಜಿಗಳು ತಿರಸ್ಕೃತ !

ಜಿಲ್ಲಾಧಿಕಾರಿಗಳಿಗೆ ಕೋವಿ ವಿನಾಯ್ತಿ ಕೋರಿ ನೀಡಿದ ಅರ್ಜಗಳ ಪೈಕಿ 7 ಅರ್ಜಿಗಳಿಗೆ ವಿನಾಯ್ತಿ ನೀಡಲಾಗಿದೆ ಅಲ್ಲದೇ 300 ಅರ್ಜಿಗಳನ್ನು ತಿರಸ್ಕೃರಿಸಲಾಗಿದ್ದು ಕೂಡಲೇ ಲೈಸೆನ್ಸ್ ಹೊಂದಿದ ಕೋವಿಧಾರರು ತಮ್ಮ ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕು ಎಂದು ಆದೇಶಿಸಿದ್ದಾರೆ. ವಿನಾಯ್ತಿ ಪಡೆದವರ ಹೆಸರು ಈ ಕೆಳಗಿನಂತಿದ್ದು ಕೃಷಿ ರಕ್ಷಣೆಗಾಗಿ ಶ್ರುತಿ ದೇವಚಳ್ಳ , ಪ್ರಶಾಂತ್ ವಿ ಟಿ ದೇವಚಳ್ಳ...

ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಅಪರಿಚಿತ ಮಹಿಳೆ ಪೊಲೀಸರ ವಶಕ್ಕೆ

ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಎಂದು ತಿಳಿದುಬಂದಿದೆ. ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು...

ಬೆಳ್ಳಾರೆ :  ಪೆರುವಾಜೆ ದ್ವಾರದ ಬಳಿ ಸ್ಕೂಟಿ ಹಾಗೂ ಬೈಕ್ ಮುಖಾಮುಖಿ – ಜಖಂ

ಬೆಳ್ಳಾರೆ :  ಪೆರುವಾಜೆ ದ್ವಾರದ ಬಳಿ ಸ್ಕೂಟಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಒರ್ವ ಸವಾರನ ಕಾಲಿಗೆ, ಮತ್ತೋರ್ವನ ಕೈ ಬೆರಳಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

30 ನೇ ವರ್ಷಕ್ಕೆ ಪಾದಾರ್ಪಣೆ ಪಾದುಕಾ ಕಲೆಕ್ಷನ್ – ಫೂಟ್ ವೇರ್ ಖರೀದಿಯಲ್ಲಿ ಭಾರಿ ದರ ಕಡಿತ

https://youtube.com/@amarasuddiamarasuddi7408?si=MLl3rw9jeQDKEOz1 ಸುಳ್ಯ ಶ್ರೀರಾಮ್ ಪೇಟೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪಾದುಕಾ ಕಲೆಕ್ಷನ್ ಪಾದರಕ್ಷೆ ಅಂಗಡಿಯಲ್ಲಿ ಭಾರಿ ದರಕಡಿತ ಮಾರಾಟ ಆರಂಭವಾಗಿದೆ. ಪಾದರಕ್ಷೆಗಳ ಅಪಾರ ಸಂಗ್ರಹವಿದ್ದು ಪ್ರತಿಯೊಂದು ಪಾದರಕ್ಷಗಳ ಮೇಲೆ ಶೇಕಡ 10 ರಿಂದ 60ರಷ್ಟು ದರ ಕಡಿತದಲ್ಲಿ ಮಾಡಲಾಗುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹಾಗೂ ನಮ್ಮನ್ನು 30 ವರ್ಷಗಳಿಂದ ಪ್ರೋತ್ಸಾಹಿಸಿದ ಗ್ರಾಹಕರಿಗೆ  ಸಂಸ್ಥೆಯ...

ನಮ್ಮ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಮತಗಳಾಗಿ ಪರಿವರ್ತನೆ ಆಗಲಿದೆ – ಪಿ ಸಿ ಜಯರಾಮ್ : 

ಬದುಕು ಮತ್ತು ಭಾವನಾತ್ಮಕ ವಿಷಯಗಳ ನಡುವೆ ಈ ಬಾರಿಯ ಚುನಾವಣೆ - ಭರತ್ ಮುಂಡೋಡಿ ಲೋಕಸಭಾ ಚುನಾವಣೆಗೆ ದಿನ ನಿಗದಿಯಾಗಿದ್ದು, ಎರಡನೆ ಹಂತದ ಚುನಾವಣೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಮಾ. 30 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ ತಿಳಿಸಿದರು. https://youtu.be/PxrTzXRCgsU?si=MGONoZ4SG1IhY18z ಅವರು ಸುಳ್ಯದ...

ಬಿಜೆಪಿ ಯುವಮೋರ್ಚಾ ವತಿಯಿಂದ ಯುವ ಚೌಪಾಲ್ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಯುವ ಚೌಪಾಲ್ ಕಾರ್ಯಕ್ರಮವು ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೂರ್ನಡ್ಕ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಶ್ರೀಕಾಂತ್ ಮಾವಿನಕಟ್ಟೆ, ಜಿಲ್ಲಾ ಉಪಾಧ್ಯಕ್ಷರು, ಹಾಗೂ ಸುಳ್ಯ ಯುವಮೋರ್ಚಾ ಮಂಡಲ ಪ್ರಭಾರಿ ವರುಣ್ ರಾಜ್ ಅಂಬಟ್, ಜಿಲ್ಲಾ ಕಾರ್ಯದರ್ಶಿಗಳಾದ ವಿರೂಪಾಕ್ಷ...

ಬಿಜೆಪಿ ಯುವಮೋರ್ಚಾ ವತಿಯಿಂದ ಯುವ ಚೌಪಾಲ್ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಯುವ ಚೌಪಾಲ್ ಕಾರ್ಯಕ್ರಮವು ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೂರ್ನಡ್ಕ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಶ್ರೀಕಾಂತ್ ಮಾವಿನಕಟ್ಟೆ, ಜಿಲ್ಲಾ ಉಪಾಧ್ಯಕ್ಷರು, ಹಾಗೂ ಸುಳ್ಯ ಯುವಮೋರ್ಚಾ ಮಂಡಲ ಪ್ರಭಾರಿ ವರುಣ್ ರಾಜ್ ಅಂಬಟ್, ಜಿಲ್ಲಾ ಕಾರ್ಯದರ್ಶಿಗಳಾದ ವಿರೂಪಾಕ್ಷ...
Loading posts...

All posts loaded

No more posts

error: Content is protected !!